AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCTV ಕಟ್ ಮಾಡಿ ಗ್ರಾಮೀಣ ಬ್ಯಾಂಕ್​ ದರೋಡೆ: 50 ಲಕ್ಷ ಮೌಲ್ಯದ ಚಿನ್ನಾಭರಣ, 12ಲಕ್ಷ ನಗದು ಕದ್ದೊಯ್ದ ಖದೀಮರು

ಕರ್ನಾಟಕ ಗ್ರಾಮೀಣ ಬ್ಯಾಂಕ್‌ಗೆ ಖದೀಮರು ಕನ್ನ ಹಾಕಿರುವ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ನಿಡಗುಂದಾ ಬ್ರ್ಯಾಂಚ್​ನಲ್ಲಿ ನಡೆದಿದೆ. ಕಳ್ಳರು 50 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 12ಲಕ್ಷಕ್ಕೂ ಹೆಚ್ಚು ನಗದು ಕದ್ದೊಯ್ದಿದ್ದಾರೆ ಎಂದು ಹೇಳಲಾಗಿದೆ.

CCTV ಕಟ್ ಮಾಡಿ ಗ್ರಾಮೀಣ ಬ್ಯಾಂಕ್​ ದರೋಡೆ: 50 ಲಕ್ಷ ಮೌಲ್ಯದ ಚಿನ್ನಾಭರಣ, 12ಲಕ್ಷ ನಗದು ಕದ್ದೊಯ್ದ ಖದೀಮರು
ಕರ್ನಾಟಕ ಗ್ರಾಮೀಣ ಬ್ಯಾಂಕ್ ದರೋಡೆ
KUSHAL V
| Edited By: |

Updated on:Dec 21, 2020 | 6:08 PM

Share

ಕಲಬುರಗಿ: ಕರ್ನಾಟಕ ಗ್ರಾಮೀಣ ಬ್ಯಾಂಕ್‌ಗೆ ಖದೀಮರು ಕನ್ನ ಹಾಕಿರುವ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ನಿಡಗುಂದಾ ಬ್ರ್ಯಾಂಚ್​ನಲ್ಲಿ ನಡೆದಿದೆ. ಕಳ್ಳರು 50 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 12 ಲಕ್ಷಕ್ಕೂ ಹೆಚ್ಚು ನಗದು ಕದ್ದೊಯ್ದಿದ್ದಾರೆ ಎಂದು ಹೇಳಲಾಗಿದೆ.

ಕರ್ನಾಟಕ ಗ್ರಾಮೀಣ ಬ್ಯಾಂಕ್​ಗೆ ಕನ್ನ ಹಾಕಿದ ಇಬ್ಬರು ಮುಸುಕುಧಾರಿಗಳು ಕಟ್ಟಡದ ಕಿಟಕಿಯಿಂದ ಒಳನುಗ್ಗಿ ಕಳ್ಳತನ ಮಾಡಿದ್ದಾರೆ. ಅಂದ ಹಾಗೆ, ಈ ಚಾಲಾಕಿ ಖದೀಮರು ಬ್ಯಾಂಕ್​ನ ಸಿಸಿಟಿವಿ ಕ್ಯಾಮರಾರ ಲೈನ್ ಕಟ್ ಮಾಡಿ ನಂತರ ಲಾಕರ್​ನಲ್ಲಿದ್ದ ಹಣ ಮತ್ತು ಚಿನ್ನಾಭರಣವನ್ನು ಲೂಟಿ ಮಾಡಿದ್ದಾರೆ.

ಇನ್ನು, ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರೀಶಿಲನೆ ನಡೆಸಿದರು. ಸುಲೇಪೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮನೆ ಮಾರಿ ಆನ್‌ಲೈನ್ ಜೂಜಾಟ: ಎಲ್ಲವನ್ನೂ ಕಳೆದುಕೊಂಡವ ಸಾವಿಗೂ ಮುನ್ನ ಏನು ಬರೆದಿಟ್ಟ?

Published On - 5:44 pm, Mon, 21 December 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ