AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀನ್ಸ್ ಪ್ಯಾಂಟ್ ಧರಿಸಿದ್ದಕ್ಕೆ ಗ್ರಾಮ ಪಂಚಾಯತಿ ಅಧಿಕಾರಿಗೆ ನೋಟಿಸ್

ಹಾಸನ: ಜೀನ್ಸ್ ಪ್ಯಾಂಟ್ ಧರಿಸಿದ್ದ ಮಲ್ಲಾಪುರ ಪಿಡಿಒಗೆ ಜಿ.ಪಂ. ಸಿಇಒ ನೋಟಿಸ್ ನೀಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಮಲ್ಲಾಪುರ ಗ್ರಾಮ ಪಂಚಾಯತಿ ಪಿಡಿಒ ರುದ್ರೇಗೌಡಗೆ ಹಾಸನ ಜಿಲ್ಲಾ ಪಂಚಾಯತಿ ಸಿಇಒ ಪರಮೇಶ್‌ ಜೀನ್ಸ್ ಪ್ಯಾಂಟ್ ಧರಿಸಿದ್ದಕ್ಕೆ ನೋಟಿಸ್ ನೀಡಿದ್ದಾರೆ. ಡಿಸೆಂಬರ್ 20ರಂದು ಜಿ.ಪಂ. ಕಚೇರಿಗೆ ಪಂಚಾಯತಿ ಅಧಿಕಾರಿ ಅಧಿಕಾರಿ (PDO) ರುದ್ರೇಗೌಡ ಭೇಟಿ ನೀಡಿದ್ದ ವೇಳೆ ಪಿಡಿಒ ಜೀನ್ಸ್ ಧರಿಸಿ ಬೇಜವಾಬ್ದಾರಿ ತೋರಿದ್ದಾರೆಂದು ವಸ್ತ್ರ ಸಂಹಿತೆ ಉಲ್ಲಂಘನೆ ಆರೋಪದಡಿ ನೋಟಿಸ್ ನೀಡಿದ್ದಾರೆ. ಕರ್ನಾಟಕ ನಾಗರಿಕ ಸೇವಾ ನಿಯಮಾವಳಿ […]

ಜೀನ್ಸ್ ಪ್ಯಾಂಟ್ ಧರಿಸಿದ್ದಕ್ಕೆ ಗ್ರಾಮ ಪಂಚಾಯತಿ ಅಧಿಕಾರಿಗೆ ನೋಟಿಸ್
ಸಾಧು ಶ್ರೀನಾಥ್​
|

Updated on:Dec 23, 2019 | 12:05 PM

Share

ಹಾಸನ: ಜೀನ್ಸ್ ಪ್ಯಾಂಟ್ ಧರಿಸಿದ್ದ ಮಲ್ಲಾಪುರ ಪಿಡಿಒಗೆ ಜಿ.ಪಂ. ಸಿಇಒ ನೋಟಿಸ್ ನೀಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಮಲ್ಲಾಪುರ ಗ್ರಾಮ ಪಂಚಾಯತಿ ಪಿಡಿಒ ರುದ್ರೇಗೌಡಗೆ ಹಾಸನ ಜಿಲ್ಲಾ ಪಂಚಾಯತಿ ಸಿಇಒ ಪರಮೇಶ್‌ ಜೀನ್ಸ್ ಪ್ಯಾಂಟ್ ಧರಿಸಿದ್ದಕ್ಕೆ ನೋಟಿಸ್ ನೀಡಿದ್ದಾರೆ.

ಡಿಸೆಂಬರ್ 20ರಂದು ಜಿ.ಪಂ. ಕಚೇರಿಗೆ ಪಂಚಾಯತಿ ಅಧಿಕಾರಿ ಅಧಿಕಾರಿ (PDO) ರುದ್ರೇಗೌಡ ಭೇಟಿ ನೀಡಿದ್ದ ವೇಳೆ ಪಿಡಿಒ ಜೀನ್ಸ್ ಧರಿಸಿ ಬೇಜವಾಬ್ದಾರಿ ತೋರಿದ್ದಾರೆಂದು ವಸ್ತ್ರ ಸಂಹಿತೆ ಉಲ್ಲಂಘನೆ ಆರೋಪದಡಿ ನೋಟಿಸ್ ನೀಡಿದ್ದಾರೆ. ಕರ್ನಾಟಕ ನಾಗರಿಕ ಸೇವಾ ನಿಯಮಾವಳಿ ನಿಮ್ಮ ವಿರುದ್ಧ ಏಕೆ ಶಿಸ್ತುಕ್ರಮ ಜರುಗಿಸಬಾರದೆಂದು ಕಾರಣ ಕೇಳಿ ನೋಟಿಸ್ ನೀಡಿದ್ದಾರೆ.

Published On - 11:55 am, Mon, 23 December 19

ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!