AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಯಸಿಯ ಕೊಂದು ಪರಾರಿಯಾಗಿದ್ದ ಲವರ್​ ಬಾಯ್​.. ಕಾಫಿ ತೋಟದಲ್ಲಿ ನೇಣಿಗೆ ಶರಣು

ತನ್ನ ಪ್ರಿಯತಮೆಯನ್ನ ಕೊಂದು ಪರಾರಿಯಾಗಿದ್ದ ಯುವಕನೊಬ್ಬ ತಾನೂ ಸಹ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಕೋಗರವಳ್ಳಿಯಲ್ಲಿ ನಡೆದಿದೆ. ಗ್ರಾಮದ ಸಮೀಪವಿರುವ ಕಾಫಿ ತೋಟದಲ್ಲಿ ಹೇಮಂತ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪ್ರೇಯಸಿಯ ಕೊಂದು ಪರಾರಿಯಾಗಿದ್ದ ಲವರ್​ ಬಾಯ್​.. ಕಾಫಿ ತೋಟದಲ್ಲಿ ನೇಣಿಗೆ ಶರಣು
ಸುಶ್ಮಿತಾ (ಎಡ); ಹೇಮಂತ್​ (ಬಲ)
KUSHAL V
| Edited By: |

Updated on: Jan 28, 2021 | 6:05 PM

Share

ಹಾಸನ: ತನ್ನ ಪ್ರಿಯತಮೆಯನ್ನ ಕೊಂದು ಪರಾರಿಯಾಗಿದ್ದ ಯುವಕನೊಬ್ಬ ತಾನೂ ಸಹ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಕೋಗರವಳ್ಳಿಯಲ್ಲಿ ನಡೆದಿದೆ. ಗ್ರಾಮದ ಸಮೀಪವಿರುವ ಕಾಫಿ ತೋಟದಲ್ಲಿ ಹೇಮಂತ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮದುವೆ ಬೇಡ ಎಂದಿದ್ದಕ್ಕೆ ಮರ್ಡರ್​ ಮಾಡೇಬಿಟ್ಟ! ಅಂದ ಹಾಗೆ, ಹೇಮಂತ್​ ತನ್ನ ಪ್ರೇಯಸಿ ಸುಶ್ಮಿತಾಳಿಗೆ ತನ್ನ ವಿವಾಹವಾಗಲು ಕೇಳಿಕೊಂಡಿದ್ದಾನೆ. ಇದಕ್ಕೆ, ಯುವತಿ ಒಪ್ಪದಿದ್ದಾಗ ಸಿಟ್ಟಿಗೆದ್ದ ಹೇಮಂತ,​ ಸುಶ್ಮಿತಾಳನ್ನು ಕೊಲೆಗೈದಿದ್ದಾನೆ. ಬಳಿಕ ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆದರೆ, ಕೆರೆಗೆ ಹಾರಿದ ಹೇಮಂತ್​ನನ್ನು ಹತ್ಯೆಯಾದ ಯುವತಿ ಸೋದರ ರಕ್ಷಿಸಿದ್ದಾರೆ.

ಆದರೆ ಅದು ಹೇಗೋ ಮಾಡಿ ಅಲ್ಲಿಂದ ತಪ್ಪಿಸಿಕೊಂಡು ಓಡಿಹೋದ ಹೇಮಂತ್​ ಇದೀಗ ನೇಣಿಗೆ ಶರಣಾಗಿದ್ದಾನೆ. ಕಾಫಿ ತೋಟದಲ್ಲಿ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮದುವೆಗೆ ಒಪ್ಪದಿದ್ದಕ್ಕೆ ನಡು ರಸ್ತೆಯಲ್ಲೇ ಯುವತಿಯ ಹತ್ಯೆ, ಯುವಕ ಎಸ್ಕೇಪ್‌

ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ