AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಂದಾಲ್ ಪ್ರತಿದಿನ ಉತ್ಪಾದಿಸುವ 1000 ಮೆಟ್ರಿಕ್ ಟನ್ ಆಕ್ಸಿಜನ್​ನಲ್ಲಿ 650 ಮೆಟ್ರಿಕ್ ಟನ್ ರಾಜ್ಯಕ್ಕೆ: ಸಚಿವ ಜಗದೀಶ್ ಶೆಟ್ಟರ್

Jinadal Oxygen Plants: ಕೇಂದ್ರದಿಂದ ನಿತ್ಯ 1,200 ಮೆಟ್ರಿಕ್ ಟನ್ ಆಕ್ಸಿಜನ್ ಕರ್ನಾಟಕಕ್ಕೆ ಲಭಿಸುತ್ತಿದೆ. ಇನ್ನೂ ಹೆಚ್ಚಿನ ಆಕ್ಸಿಜನ್ ಅಗತ್ಯ ಇರುವುದರಿಂದ ಪ್ರತಿದಿನ 1,700 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆ ಮಾಡುವಂತೆ ಕೇಂದ್ರ ಸರ್ಕಾರದ ಬಳಿ ಮನವಿ ಮಾಡಿದ್ದೇವೆ ಎಂದು ಅವರು ಮಾಧ್ಯಮಗಳಿಗೆ ವಿವರಿಸಿದರು.

ಜಿಂದಾಲ್ ಪ್ರತಿದಿನ ಉತ್ಪಾದಿಸುವ 1000 ಮೆಟ್ರಿಕ್ ಟನ್ ಆಕ್ಸಿಜನ್​ನಲ್ಲಿ 650 ಮೆಟ್ರಿಕ್ ಟನ್ ರಾಜ್ಯಕ್ಕೆ: ಸಚಿವ ಜಗದೀಶ್ ಶೆಟ್ಟರ್
ಜಗದೀಶ್ ಶೆಟ್ಟರ್ (ಸಂಗ್ರಹ ಚಿತ್ರ)
Follow us
guruganesh bhat
|

Updated on:May 08, 2021 | 4:32 PM

ಬಳ್ಳಾರಿ: ಜಿಂದಾಲ್ ಆಕ್ಸಿಜನ್ ಉತ್ಪಾದನೆ ಘಟಕಗಳಲ್ಲಿ ಪ್ರತಿನಿತ್ಯ 1,000 ಮೆಟ್ರಿಕ್ ಟನ್ ಆಕ್ಸಿಜನ್ ಉತ್ಪಾದನೆಯಾಗುತ್ತಿದೆ. ಇದರಲ್ಲಿ 650 ಮೆಟ್ರಿಕ್ ಟನ್ ಆಕ್ಸಿಜನ್​ನ್ನು ರಾಜ್ಯಕ್ಕೆ ನೀಡುತ್ತಿದ್ದಾರೆ. ಇನ್ನೂ ಹೆಚ್ಚು ಆಕ್ಸಿಜನ್ ಉತ್ಪಾದನೆಗೆ ಸೂಚನೆ ನೀಡಿದ್ದೇನೆ ಎಂದು ಬಳ್ಳಾರಿಯಲ್ಲಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು.

ರಾಜ್ಯದಲ್ಲಿ ದುರಸ್ತಿಯಲ್ಲಿರುವ ಆಕ್ಸಿಜನ್ ಉತ್ಪಾದನಾ ಘಟಕಗಳು ಪುನಾರಂಭಗೊಳ್ಳಲಿವೆ. ಕೇಂದ್ರದಿಂದ ನಿತ್ಯ 1,200 ಮೆಟ್ರಿಕ್ ಟನ್ ಆಕ್ಸಿಜನ್ ಕರ್ನಾಟಕಕ್ಕೆ ಲಭಿಸುತ್ತಿದೆ. ಇನ್ನೂ ಹೆಚ್ಚಿನ ಆಕ್ಸಿಜನ್ ಅಗತ್ಯ ಇರುವುದರಿಂದ ಪ್ರತಿದಿನ 1,700 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆ ಮಾಡುವಂತೆ ಕೇಂದ್ರ ಸರ್ಕಾರದ ಬಳಿ ಮನವಿ ಮಾಡಿದ್ದೇವೆ ಎಂದು ಅವರು ಮಾಧ್ಯಮಗಳಿಗೆ ವಿವರಿಸಿದರು.

ಜಿಂದಾಲ್ ಕಂಪನಿ ಒಂದು ಸಾವಿರ ಆಕ್ಸಿಜನ್ ಬೆಡ್ ಸಿದ್ದಗೊಳಿಸಿರುವುದು ಉತ್ತಮ ಬೆಳವಣಿಗೆ. ಇದರಿಂದ ಕೊರೊನಾ ಸೋಂಕಿತರಿಗೆ ತುಂಬಾ ಅನುಕೂಲವಾಗಲಿದೆ ಎಂದು ಸಹ ಸಚಿವರು ಹೇಳಿದರು.

ಇದನ್ನೂ ಓದಿ: ಆರೋಗ್ಯ ಸಚಿವರ ತವರು ಜಿಲ್ಲೆಯಲ್ಲೇ ಕೊವಿಡ್ ಆಸ್ಪತ್ರೆಗೆ ಅಳವಡಿಸಿದ್ದ ಜಂಬೋ ಆಕ್ಸಿಜನ್ ಸಿಲಿಂಡರ್‌ಗಳ ಕಳ್ಳತನ 

ಕೊವಿಡ್ 3ನೇ ಅಲೆ ಎದುರಿಸಲು ಮುಂಬೈ ಸಜ್ಜು, ಏನಿದರ ಗುಟ್ಟು?

(Jindal company produce 1000 metric tonnes of oxygen per day 650 metric tonnes is available to Karnataka says Minister Jagadish Shettar)

Published On - 4:31 pm, Sat, 8 May 21

73ನೇ ವಯಸ್ಸಿನಲ್ಲೂ 51 ಪುಶ್-ಅಪ್ ಮಾಡಿದ ತಮಿಳುನಾಡು ರಾಜ್ಯಪಾಲ
73ನೇ ವಯಸ್ಸಿನಲ್ಲೂ 51 ಪುಶ್-ಅಪ್ ಮಾಡಿದ ತಮಿಳುನಾಡು ರಾಜ್ಯಪಾಲ
ರಿಷಭ್ ಪಂತ್​ಗೆ ಕೈ ಮುಗಿದ ರಾಹುಲ್; ವಿಡಿಯೋ ವೈರಲ್
ರಿಷಭ್ ಪಂತ್​ಗೆ ಕೈ ಮುಗಿದ ರಾಹುಲ್; ವಿಡಿಯೋ ವೈರಲ್
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ
ವಿರಾಟ್ ಕೊಹ್ಲಿಯನ್ನು ಹೀಯಾಳಿಸಿದ ಬೆನ್ನಲ್ಲೇ ಕೆಎಲ್ ರಾಹುಲ್ ಔಟ್..!
ವಿರಾಟ್ ಕೊಹ್ಲಿಯನ್ನು ಹೀಯಾಳಿಸಿದ ಬೆನ್ನಲ್ಲೇ ಕೆಎಲ್ ರಾಹುಲ್ ಔಟ್..!
ಮಾತಾಡಿದ್ದು ನಾನೇ ಅಂತ ಪಾಟೀಲ್ ಹೇಳಿದರೂ ಸರ್ಕಾರದ ಧೋರಣೆ ಅರ್ಥಹೀನ
ಮಾತಾಡಿದ್ದು ನಾನೇ ಅಂತ ಪಾಟೀಲ್ ಹೇಳಿದರೂ ಸರ್ಕಾರದ ಧೋರಣೆ ಅರ್ಥಹೀನ
ಡಿಕ್ಕಿ ಹೊಡೆದು ಬಿದ್ದ ಬ್ಯಾಟರ್​ಗಳು... ಆದರೂ ರನೌಟ್ ಮಾಡಲು ಸಾಧ್ಯವಾಗಿಲ್ಲ!
ಡಿಕ್ಕಿ ಹೊಡೆದು ಬಿದ್ದ ಬ್ಯಾಟರ್​ಗಳು... ಆದರೂ ರನೌಟ್ ಮಾಡಲು ಸಾಧ್ಯವಾಗಿಲ್ಲ!
ತಾನು ಬಾಯಿ ತೆರೆದರೆ ಸರ್ಕಾರವೇ ಅಲ್ಲಾಡುತ್ತದೆ ಎಂದಿದ್ದ ಬಿಅರ್ ಪಾಟೀಲ್
ತಾನು ಬಾಯಿ ತೆರೆದರೆ ಸರ್ಕಾರವೇ ಅಲ್ಲಾಡುತ್ತದೆ ಎಂದಿದ್ದ ಬಿಅರ್ ಪಾಟೀಲ್
ನೆಲಮಂಗಲ: ಹೆದ್ದಾರಿ ಮಧ್ಯದಲ್ಲೇ ಲಾರಿ ಪಲ್ಟಿ, 5-6 ಕಿ.ಮೀ ಟ್ರಾಫಿಕ್ ಜಾಮ್
ನೆಲಮಂಗಲ: ಹೆದ್ದಾರಿ ಮಧ್ಯದಲ್ಲೇ ಲಾರಿ ಪಲ್ಟಿ, 5-6 ಕಿ.ಮೀ ಟ್ರಾಫಿಕ್ ಜಾಮ್