AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಪಾಕಿಸ್ತಾನಕ್ಕೆ ಭಾರತದ ಫೋಟೋ ನೀಡಿದ ಆರೋಪ; ಜೀತೆಂದರ್ ಸಿಂಗ್ ಜಾಮೀನು ಅರ್ಜಿ ವಜಾ

ಆರೋಪಿ ಜೀತೆಂದರ್ ಸಿಂಗ್ ನನ್ನು ಭಯೋತ್ಪಾದನೆ ನಿಗ್ರಹ ದಳ ಬಂಧಿಸಿತ್ತು. ಈತ ಸೇನೆಯ ಸಮವಸ್ತ್ರ ಧರಿಸಿ ಮಾಹಿತಿ ಕಲೆಹಾಕಿದ್ದ. ಸೇನೆಯ ರಹಸ್ಯ ಮಾಹಿತಿಯ ಫೋಟೋ ಹಂಚಿಕೊಂಡಿದ್ದ. ಆದರೆ ತಾನು ಕೇವಲ ಪಾಕಿಸ್ತಾನಿ ಯುವತಿಯೊಂದಿಗೆ ಚಾಟ್ ಮಾಡಿದ್ದೇನೆ ಎಂದು ವಾದ ಮಂಡಿಸಿದ್ದ.

ಬೆಂಗಳೂರು: ಪಾಕಿಸ್ತಾನಕ್ಕೆ ಭಾರತದ ಫೋಟೋ ನೀಡಿದ ಆರೋಪ; ಜೀತೆಂದರ್ ಸಿಂಗ್ ಜಾಮೀನು ಅರ್ಜಿ ವಜಾ
ಪಾಕ್​ಗೆ ಭಾರತದ ಫೋಟೋ ನೀಡಿದ ಆರೋಪ; ಜೀತೆಂದರ್ ಸಿಂಗ್ ಜಾಮೀನು ಅರ್ಜಿ ವಜಾ
TV9 Web
| Edited By: |

Updated on: Jul 18, 2022 | 6:06 PM

Share

ಬೆಂಗಳೂರು: ಪಾಕಿಸ್ತಾನಕ್ಕೆ ಭಾರತದ ನೌಕಾದಳ, ಸೇನೆಯ ಫೋಟೋ ನೀಡಿದ ಆರೋಪ ಹೊತ್ತಿರುವ ಜೀತೆಂದರ್ ಸಿಂಗ್ (Jitendra Singh) ಎಂಬಾತನ ಜಾಮೀನು ಅರ್ಜಿಯನ್ನು ಹೈಕೋರ್ಟ್ (karnataka high court) ವಜಾಗೊಳಿಸಿದೆ. ಪಾಕಿಸ್ತಾನಿ ವ್ಯಕ್ತಿಗಳೊಂದಿಗೆ ಸೇರಿ ಒಳಸಂಚು, ಪಾಕಿಸ್ತಾನಿ ಐಎಸ್ಐ ನೊಂದಿಗೆ (Pakistan Inter Service Intelligence ISI) ಮಾಹಿತಿ ಹಂಚಿಕೊಂಡ ಆರೋಪ ಜೀತೆಂದರ್ ಮೇಲಿದೆ.

ಆರೋಪಿ ಜೀತೆಂದರ್ ಸಿಂಗ್ ನನ್ನು ಭಯೋತ್ಪಾದನೆ ನಿಗ್ರಹ ದಳ ಬಂಧಿಸಿತ್ತು. ಈತ ಸೇನೆಯ ಸಮವಸ್ತ್ರ ಧರಿಸಿ ಮಾಹಿತಿ ಕಲೆಹಾಕಿದ್ದ. ಸೇನೆಯ ರಹಸ್ಯ ಮಾಹಿತಿಯ ಫೋಟೋ ಹಂಚಿಕೊಂಡಿದ್ದ. ಆದರೆ ತಾನು ಕೇವಲ ಪಾಕಿಸ್ತಾನಿ ಯುವತಿಯೊಂದಿಗೆ ಚಾಟ್ ಮಾಡಿದ್ದೇನೆ ಎಂದು ವಾದ ಮಂಡಿಸಿದ್ದ. ಜೀತೆಂದರ್ ಸಿಂಗ್ ವಾದವನ್ನು ಹೈಕೋರ್ಟ್ ಏಕಸದಸ್ಯ ಪೀಠವು ಒಪ್ಪಲಿಲ್ಲ. ಸೂಕ್ಷ್ಮ ಮಾಹಿತಿ ಹಂಚಿಕೊಂಡಿದ್ದರಿಂದ ಭದ್ರತೆಗೆ ಧಕ್ಕೆಯಾಗಲಿದೆ. ಪಾಕಿಸ್ತಾನ ಈ ಸ್ಥಳಗಳನ್ನು ಗುರಿಯಾಗಿಸಿಕೊಳ್ಳಬಹುದು ಎಂದು ನ್ಯಾ. ಕೆ. ನಟರಾಜನ್ ರವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯ ಪಟ್ಟಿತು.

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ