AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಪಾಕಿಸ್ತಾನಕ್ಕೆ ಭಾರತದ ಫೋಟೋ ನೀಡಿದ ಆರೋಪ; ಜೀತೆಂದರ್ ಸಿಂಗ್ ಜಾಮೀನು ಅರ್ಜಿ ವಜಾ

ಆರೋಪಿ ಜೀತೆಂದರ್ ಸಿಂಗ್ ನನ್ನು ಭಯೋತ್ಪಾದನೆ ನಿಗ್ರಹ ದಳ ಬಂಧಿಸಿತ್ತು. ಈತ ಸೇನೆಯ ಸಮವಸ್ತ್ರ ಧರಿಸಿ ಮಾಹಿತಿ ಕಲೆಹಾಕಿದ್ದ. ಸೇನೆಯ ರಹಸ್ಯ ಮಾಹಿತಿಯ ಫೋಟೋ ಹಂಚಿಕೊಂಡಿದ್ದ. ಆದರೆ ತಾನು ಕೇವಲ ಪಾಕಿಸ್ತಾನಿ ಯುವತಿಯೊಂದಿಗೆ ಚಾಟ್ ಮಾಡಿದ್ದೇನೆ ಎಂದು ವಾದ ಮಂಡಿಸಿದ್ದ.

ಬೆಂಗಳೂರು: ಪಾಕಿಸ್ತಾನಕ್ಕೆ ಭಾರತದ ಫೋಟೋ ನೀಡಿದ ಆರೋಪ; ಜೀತೆಂದರ್ ಸಿಂಗ್ ಜಾಮೀನು ಅರ್ಜಿ ವಜಾ
ಪಾಕ್​ಗೆ ಭಾರತದ ಫೋಟೋ ನೀಡಿದ ಆರೋಪ; ಜೀತೆಂದರ್ ಸಿಂಗ್ ಜಾಮೀನು ಅರ್ಜಿ ವಜಾ
TV9 Web
| Edited By: |

Updated on: Jul 18, 2022 | 6:06 PM

Share

ಬೆಂಗಳೂರು: ಪಾಕಿಸ್ತಾನಕ್ಕೆ ಭಾರತದ ನೌಕಾದಳ, ಸೇನೆಯ ಫೋಟೋ ನೀಡಿದ ಆರೋಪ ಹೊತ್ತಿರುವ ಜೀತೆಂದರ್ ಸಿಂಗ್ (Jitendra Singh) ಎಂಬಾತನ ಜಾಮೀನು ಅರ್ಜಿಯನ್ನು ಹೈಕೋರ್ಟ್ (karnataka high court) ವಜಾಗೊಳಿಸಿದೆ. ಪಾಕಿಸ್ತಾನಿ ವ್ಯಕ್ತಿಗಳೊಂದಿಗೆ ಸೇರಿ ಒಳಸಂಚು, ಪಾಕಿಸ್ತಾನಿ ಐಎಸ್ಐ ನೊಂದಿಗೆ (Pakistan Inter Service Intelligence ISI) ಮಾಹಿತಿ ಹಂಚಿಕೊಂಡ ಆರೋಪ ಜೀತೆಂದರ್ ಮೇಲಿದೆ.

ಆರೋಪಿ ಜೀತೆಂದರ್ ಸಿಂಗ್ ನನ್ನು ಭಯೋತ್ಪಾದನೆ ನಿಗ್ರಹ ದಳ ಬಂಧಿಸಿತ್ತು. ಈತ ಸೇನೆಯ ಸಮವಸ್ತ್ರ ಧರಿಸಿ ಮಾಹಿತಿ ಕಲೆಹಾಕಿದ್ದ. ಸೇನೆಯ ರಹಸ್ಯ ಮಾಹಿತಿಯ ಫೋಟೋ ಹಂಚಿಕೊಂಡಿದ್ದ. ಆದರೆ ತಾನು ಕೇವಲ ಪಾಕಿಸ್ತಾನಿ ಯುವತಿಯೊಂದಿಗೆ ಚಾಟ್ ಮಾಡಿದ್ದೇನೆ ಎಂದು ವಾದ ಮಂಡಿಸಿದ್ದ. ಜೀತೆಂದರ್ ಸಿಂಗ್ ವಾದವನ್ನು ಹೈಕೋರ್ಟ್ ಏಕಸದಸ್ಯ ಪೀಠವು ಒಪ್ಪಲಿಲ್ಲ. ಸೂಕ್ಷ್ಮ ಮಾಹಿತಿ ಹಂಚಿಕೊಂಡಿದ್ದರಿಂದ ಭದ್ರತೆಗೆ ಧಕ್ಕೆಯಾಗಲಿದೆ. ಪಾಕಿಸ್ತಾನ ಈ ಸ್ಥಳಗಳನ್ನು ಗುರಿಯಾಗಿಸಿಕೊಳ್ಳಬಹುದು ಎಂದು ನ್ಯಾ. ಕೆ. ನಟರಾಜನ್ ರವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯ ಪಟ್ಟಿತು.

Follow Us
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ