AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ಪರ ಘೋಷಣೆ ಕೇಸ್: ಕಾಶ್ಮೀರಿ ವಿದ್ಯಾರ್ಥಿಗಳ ಬೇಲ್ ವಿಚಾರಣೆ ಏನಾಯ್ತು?

ಹುಬ್ಬಳ್ಳಿ: ಹುಬ್ಬಳ್ಳಿಯ KLE ಕಾಲೇಜಿನಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ವಿಚಾರ ಸಂಬಂಧ ಮಾರ್ಚ್ 7ರವರೆಗೆ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲಾಗಿದೆ. ಪ್ರಕರಣ 2ನೇ ಜೆಎಂಎಫ್‌ಸಿ ಕೋರ್ಟ್‌ಗೆ ವರ್ಗಾವಣೆಯಾಗಿರುವ ಹಿನ್ನೆಲೆ ನ್ಯಾಯಾಧೀಶರು ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿದ್ದಾರೆ. ಸದ್ಯ ಆರೋಪಿಗಳು ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾರೆ. ಆರೋಪಿಗಳಿಂದ ಮಾರ್ಚ್ 5ರಂದು ಜಾಮೀನಿಗೆ ತಕರಾರು ಅರ್ಜಿ ಸಲ್ಲಿಕೆ ಮಾಡುವ ಸಾಧ್ಯತೆ ಇದೆ. ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದು ಮುಕ್ತಾಯಗೊಂಡಿತ್ತು. ಈ ಹಿನ್ನೆಲೆ ಹುಬ್ಬಳ್ಳಿಯ 3ನೇ JMFC ನ್ಯಾಯಾಲಯ […]

ಪಾಕ್ ಪರ ಘೋಷಣೆ ಕೇಸ್:  ಕಾಶ್ಮೀರಿ ವಿದ್ಯಾರ್ಥಿಗಳ ಬೇಲ್ ವಿಚಾರಣೆ ಏನಾಯ್ತು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Mar 02, 2020 | 12:19 PM

Share

ಹುಬ್ಬಳ್ಳಿ: ಹುಬ್ಬಳ್ಳಿಯ KLE ಕಾಲೇಜಿನಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ವಿಚಾರ ಸಂಬಂಧ ಮಾರ್ಚ್ 7ರವರೆಗೆ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲಾಗಿದೆ. ಪ್ರಕರಣ 2ನೇ ಜೆಎಂಎಫ್‌ಸಿ ಕೋರ್ಟ್‌ಗೆ ವರ್ಗಾವಣೆಯಾಗಿರುವ ಹಿನ್ನೆಲೆ ನ್ಯಾಯಾಧೀಶರು ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿದ್ದಾರೆ. ಸದ್ಯ ಆರೋಪಿಗಳು ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾರೆ. ಆರೋಪಿಗಳಿಂದ ಮಾರ್ಚ್ 5ರಂದು ಜಾಮೀನಿಗೆ ತಕರಾರು ಅರ್ಜಿ ಸಲ್ಲಿಕೆ ಮಾಡುವ ಸಾಧ್ಯತೆ ಇದೆ.

ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದು ಮುಕ್ತಾಯಗೊಂಡಿತ್ತು. ಈ ಹಿನ್ನೆಲೆ ಹುಬ್ಬಳ್ಳಿಯ 3ನೇ JMFC ನ್ಯಾಯಾಲಯ ಮೂವರು ಆರೋಪಿಗಳನ್ನ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿತ್ತು. ಕಾಶ್ಮೀರ ಮೂಲದ ಬಾಸಿತ್ ಸೋಫಿ, ತಾಲಿಬ್ ಮಜೀದ್ ಹಾಗೂ ಅಮೀರ ಮೋಯಿನುದ್ದೀನ ಪಾಕ್ ಪರ ಘೋಷಣೆ ಕೂಗಿದ್ದ ದೇಶದ್ರೋಹಿಗಳು.

ಇವರನ್ನು ನ್ಯಾಯಾಂಗ ಬಂಧನದ ಅವಧಿ ಮುಗಿದರೂ ಆರೋಪಿಗಳನ್ನ ಕೋರ್ಟ್ ಗೆ ಕರೆತರೋದು ಡೌಟ್ ಆಗಿತ್ತು. ಈ ಹಿಂದೆ ಆರೋಪಿಗಳನ್ನ ಕೋರ್ಟ್ ಗೆ ಕರೆತಂದಾಗ ಹಿಂದೂಪರ ಸಂಘಟನೆಗಳಿಂದ ಹಲ್ಲೆ ನಡೆದಿತ್ತು. ಹೀಗಾಗಿ ವಿಡಿಯೋ ಕಾಲ್ ಮೂಲಕ ವಿಚಾರಣೆ ನಡೆಸಿ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲಾಗಿದೆ.

Follow Us
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ