AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Yoga Day 2021: 1 ಲಕ್ಷ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಂದ ವಿಶ್ವ ಯೋಗ ದಿನಾಚರಣೆಯಂದು ವರ್ಚುವಲ್ ಯೋಗ

ಬೆಳಗ್ಗೆ 7ರಿಂದ 8 ಗಂಟೆವರೆಗೆ ಕಾರ್ಯಕ್ರಮ ನಡೆಯಲಿದ್ದು, ಕೊವಿಡ್ 19, ಯುವಜನರು, ಯೋಗ, ಧ್ಯಾನʼ ಎಂಬ ಶೀರ್ಷಿಕೆ ಅಡಿಯಲ್ಲಿ ಯೋಗ ದಿನಾಚರಣೆ ಆಚರಿಸಲಾಗುವುದು. ವಿಕಾಸಸೌಧದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಸಚಿವ ಸುರೇಶ್ ಕುಮಾರ್, ಸಚಿವ ನಾರಾಯಣಗೌಡ ಭಾಗಿಯಾಗಲಿದ್ದಾರೆ. ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್ ನಾರಾಯಣ ಮಾಹಿತಿ ನೀಡಿದರು.

World Yoga Day 2021: 1 ಲಕ್ಷ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಂದ ವಿಶ್ವ ಯೋಗ ದಿನಾಚರಣೆಯಂದು ವರ್ಚುವಲ್ ಯೋಗ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 15, 2021 | 8:38 PM

Share

ಬೆಂಗಳೂರು: ಇದೇ 21ರಂದು ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಯೋಜಿಸಲಾಗಿದ್ದು,  1 ಲಕ್ಷ ಉನ್ನತ ಶಿಕ್ಷಣ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ವರ್ಚುವಲ್ ವೇದಿಕೆಗಳ ಮೂಲಕ ಭಾಗಿಯಾಗಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ಮತ್ತು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್ ನಾರಾಯಣ ತಿಳಿಸಿದರು.

ಕ್ರೀಡಾ ಮತ್ತು ಯುವಜನ ಸಬಲೀಕರಣ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವತಿಯಿಂದ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ವರ್ಚುಯಲ್‌ ವೇದಿಕೆ ಮೂಲಕ ಯೋಗಾಭ್ಯಾಸ ನಡೆಸಲಿದ್ದಾರೆ. ಇಂದು ನಡೆದ ಪೂರ್ವಭಾವಿ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಆದರೆ ಅಂದಿನ ಸರಕಾರಿ ಕಾರ್ಯಕ್ರಮದಲ್ಲಿ 100 ಜನಕ್ಕೆ ಮಾತ್ರ ಅವಕಾಶ ನೀಡಲಾಗುವುದು ಎಂದು ಅವರು ತಿಳಿಸಿದರು.

ಬೆಳಗ್ಗೆ 7ರಿಂದ 8 ಗಂಟೆವರೆಗೆ ಕಾರ್ಯಕ್ರಮ ನಡೆಯಲಿದ್ದು, ಕೊವಿಡ್ 19, ಯುವಜನರು, ಯೋಗ, ಧ್ಯಾನʼ ಎಂಬ ಶೀರ್ಷಿಕೆ ಅಡಿಯಲ್ಲಿ ಯೋಗ ದಿನಾಚರಣೆ ಆಚರಿಸಲಾಗುವುದು. ವಿಕಾಸಸೌಧದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಸಚಿವ ಸುರೇಶ್ ಕುಮಾರ್, ಸಚಿವ ನಾರಾಯಣಗೌಡ ಭಾಗಿಯಾಗಲಿದ್ದಾರೆ. ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್ ನಾರಾಯಣ ಮಾಹಿತಿ ನೀಡಿದರು.

ಇದನ್ನೂ ಓದಿ: Karnataka Covid Update: 10 ತಿಂಗಳ ನಂತರ ಮೂರಂಕಿಗೆ ಇಳಿದ ಬೆಂಗಳೂರಿನ ಕೊವಿಡ್ ಸೋಂಕಿತರ ಸಂಖ್ಯೆ; ಬೆಂಗಳೂರಿನಲ್ಲಿ 985, ರಾಜ್ಯದಲ್ಲಿ 5,041 ಜನರಿಗೆ ಸೋಂಕು ದೃಢ

Corona Vaccine: ಕೊವಿಡ್ ಲಸಿಕೆ ಪಡೆಯಲು ಆನ್​ಲೈನ್ ರಿಜಿಸ್ಟ್ರೇಶನ್ ಅಥವಾ ಬುಕಿಂಗ್ ಕಡ್ಡಾಯವಲ್ಲ: ಕೇಂದ್ರ ಸರ್ಕಾರ

( June 21 World Yoga Day 1 lakh higher education students will be performed Virtually yoga in Kanteerava Indoor Stadium)

Published On - 8:33 pm, Tue, 15 June 21

Follow Us
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​