AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿ ಭಾನುವಾರ ರಾಜ್ಯಾದ್ಯಂತ ಲಾಕ್​ಡೌನ್​!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ದಿನದಿಂದ ದಿನಕ್ಕೆ ಮಿತಿ ಮೀರುತ್ತಿದೆ. ಹಾಗಾಗಿ ರಾಜ್ಯವ್ಯಾಪಿ ಭಾನುವಾರ ಲಾಕ್​ಡೌನ್ ಮಾಡಲು ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ. ಸರ್ಕಾರಿ ನೌಕರರಿಗೆ 5 ದಿನ ಮಾತ್ರ ಕೆಲಸ ನಾಳೆ ಅಂದ್ರೆ ಭಾನುವಾರ ರಾತ್ರಿ 8ರಿಂದ ಬೆಳಗ್ಗೆ 5ರವರೆಗೆ ಕರ್ಫ್ಯೂ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಜುಲೈ 5ರ ಭಾನುವಾರದಿಂದ ಪ್ರತಿ ಭಾನುವಾರ ಲಾಕ್​ಡೌನ್ ಮಾಡಲಾಗುತ್ತೆ. ಅಲ್ಲದೆ, ಸರ್ಕಾರಿ ನೌಕರರಿಗೆ ವಾರದಲ್ಲಿ ಐದು ದಿನ ಮಾತ್ರ ಕೆಲಸ ಮಾಡಲು ಸಚಿವರು, ಅಧಿಕಾರಿಗಳ ಸಭೆಯಲ್ಲಿ ಸಿಎಂ […]

ಪ್ರತಿ ಭಾನುವಾರ ರಾಜ್ಯಾದ್ಯಂತ ಲಾಕ್​ಡೌನ್​!
ಸಾಧು ಶ್ರೀನಾಥ್​
| Edited By: |

Updated on:Jun 27, 2020 | 7:31 PM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ದಿನದಿಂದ ದಿನಕ್ಕೆ ಮಿತಿ ಮೀರುತ್ತಿದೆ. ಹಾಗಾಗಿ ರಾಜ್ಯವ್ಯಾಪಿ ಭಾನುವಾರ ಲಾಕ್​ಡೌನ್ ಮಾಡಲು ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ.

ಸರ್ಕಾರಿ ನೌಕರರಿಗೆ 5 ದಿನ ಮಾತ್ರ ಕೆಲಸ ನಾಳೆ ಅಂದ್ರೆ ಭಾನುವಾರ ರಾತ್ರಿ 8ರಿಂದ ಬೆಳಗ್ಗೆ 5ರವರೆಗೆ ಕರ್ಫ್ಯೂ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಜುಲೈ 5ರ ಭಾನುವಾರದಿಂದ ಪ್ರತಿ ಭಾನುವಾರ ಲಾಕ್​ಡೌನ್ ಮಾಡಲಾಗುತ್ತೆ. ಅಲ್ಲದೆ, ಸರ್ಕಾರಿ ನೌಕರರಿಗೆ ವಾರದಲ್ಲಿ ಐದು ದಿನ ಮಾತ್ರ ಕೆಲಸ ಮಾಡಲು ಸಚಿವರು, ಅಧಿಕಾರಿಗಳ ಸಭೆಯಲ್ಲಿ ಸಿಎಂ BSY ನಿರ್ಧಾರ ಮಾಡಿದ್ದಾರೆ.

ಶನಿವಾರ ಕೂಡಾ ಲಾಕ್​ಡೌನ್​ಗೆ ಸಿಎಂ ಒಲವು ಭಾನುವಾರದ ಜೊತೆ ಶನಿವಾರ ಕೂಡಾ ಲಾಕ್​ಡೌನ್ ಮಾಡುವ ಬಗ್ಗೆ ಇಂದಿನ ಸಭೆಯಲ್ಲಿ ಸಿಎಂ ಒಲವು ತೋರಿಸಿದ್ದಾರೆ. ಆದರೆ ತಕ್ಷಣಕ್ಕೆ ವಾರದಲ್ಲಿ ಎರಡು ದಿನ ಲಾಕ್​ಡೌನ್ ಬೇಡ, ಒಂದೆರಡು ಭಾನುವಾರ ಲಾಕ್​ಡೌನ್ ಮಾಡಲಾಗುತ್ತೆ. ಕೊರೊನಾ ಸೋಂಕು ಪ್ರಮಾಣ ತಹಬದಿಗೆ ಬಂದರೆ ನಂತರ ಶನಿವಾರ ಮತ್ತು ಭಾನುವಾರ ಎರಡು ದಿನ ಲಾಕ್​ಡೌನ್ ಮಾಡಬಹುದು.

ಅಗಲೂ ನಿಯಂತ್ರಣ ‌ಸಾಧ್ಯವಾಗದಿದ್ದಲ್ಲಿ ಮತ್ತೆ ಱಂಡಮ್ ಟೆಸ್ಟ್ ಮಾಡುವುದು, ವೈದ್ಯಕೀಯ ಸೌಲಭ್ಯ ಹೆಚ್ಚು ಮಾಡುವತ್ತ ಗಮನ ಹರಿಸಬಹುದು. ಈ ಸಂಬಂಧ ಇಂದಿ‌ನ ಸಭೆಯಲ್ಲಿ ಸಿಎಂಗೆ ಅಧಿಕಾರಿಗಳು ಸಲಹೆ ನೀಡಿದ್ದಾರೆ. ಹೀಗಾಗಿ ಸದ್ಯ ಭಾನುವಾರ ಮಾತ್ರ ಲಾಕ್​ಡೌನ್ ಮಾಡುವ ಬಗ್ಗೆ ಸಿಎಂ ಒಪ್ಪಿಗೆ ಸೂಚಿಸಿದ್ದಾರೆ.

ಭಾನುವಾರ ಮದ್ಯ ಸಿಗಲ್ಲ ಪ್ರತಿ ಭಾನುವಾರ ಲಾಕ್​ಡೌನ್ ಇರುವ ಹಿನ್ನೆಲೆಯಲ್ಲಿ ಜುಲೈ 5ರಿಂದ ರಾಜ್ಯದಲ್ಲಿ ಭಾನುವಾರದಂದು ಮದ್ಯ ಸಿಗಲ್ಲ. ನಾಳೆಯಿಂದಲೇ ಮದ್ಯ ಮಾರಾಟದ ಅವಧಿ 1 ಗಂಟೆ ಕಡಿತವಾಗಲಿದೆ. ರಾತ್ರಿ 9ಗಂಟೆಯ ಬದಲು ರಾತ್ರಿ 8 ಗಂಟೆಗೆ ಮದ್ಯದಂಗಡಿ ಬಂದ್ ಆಗಲಿದೆ.

ಅಗತ್ಯಸೇವೆ ಹೊರತುಪಡಿಸಿ ಉಳಿದೆಲ್ಲಾ ಬಂದ್ ಭಾನುವಾರದಂದು ಆಟೋ, ಟ್ಯಾಕ್ಸಿ, ಕ್ಯಾಬ್‌, ಬಸ್‌ ಯಾವುದೂ ಓಡಾಡಲ್ಲ. ಅಂಗಡಿ-ಮುಂಗಟ್ಟುಗಳು ಎಲ್ಲವೂ ಬಂದ್ ಆಗಲಿದೆ. ಮೆಡಿಕಲ್ ಶಾಪ್, ದಿನಸಿ ಅಂಗಡಿ, ಹಾಲು ಸೇರಿದಂತೆ ಅಗತ್ಯ ಸೇವೆಗಳನ್ನ ಹೊರತುಪಡಿಸಿ ಉಳಿದೆಲ್ಲವೂ ಬಂದ್‌ ಆಗಲಿದೆ.

Published On - 7:06 pm, Sat, 27 June 20

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!