AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

GST ಪಾವತಿಸದೆ ಸ್ವಂತಕ್ಕೆ ಬಳಕೆ ಆರೋಪ: JW ಮ್ಯಾರಿಯೆಟ್ ಹೋಟೆಲ್​​ ಮಾಲೀಕರಿಂದ ದೂರು

ಸರ್ಕಾರಕ್ಕೆ GST ಮೊತ್ತ ಪಾವತಿಸದೆ ಹಣವನ್ನು ಸ್ವಂತಕ್ಕೆ ಬಳಕೆಮಾಡಿರುವ ಆರೋಪದಡಿ ನಗರದ JW ಮ್ಯಾರಿಯೆಟ್ ಹೋಟೆಲ್​​ ಮಾಲೀಕರಿಂದ ದೂರು ನೀಡಲಾಗಿದೆ. ಹೋಟೆಲ್ ನಿರ್ವಹಣೆಯ ಗುತ್ತಿಗೆ ಪಡೆದಿದ್ದವರ ವಿರುದ್ಧ ​JW ಮ್ಯಾರಿಯೆಟ್​ನ ಮಾಲೀಕರು ದೂರು ನೀಡಿದ್ದಾರೆ.

GST ಪಾವತಿಸದೆ ಸ್ವಂತಕ್ಕೆ ಬಳಕೆ ಆರೋಪ: JW ಮ್ಯಾರಿಯೆಟ್ ಹೋಟೆಲ್​​ ಮಾಲೀಕರಿಂದ ದೂರು
ಸಾಂದರ್ಭಿಕ ಚಿತ್ರ
KUSHAL V
|

Updated on: Jan 01, 2021 | 10:13 PM

Share

ಬೆಂಗಳೂರು: ಸರ್ಕಾರಕ್ಕೆ GST ಮೊತ್ತ ಪಾವತಿಸದೆ ಹಣವನ್ನು ಸ್ವಂತಕ್ಕೆ ಬಳಕೆಮಾಡಿರುವ ಆರೋಪದಡಿ ನಗರದ JW ಮ್ಯಾರಿಯೆಟ್ ಹೋಟೆಲ್​​ ಮಾಲೀಕರಿಂದ ದೂರು ನೀಡಲಾಗಿದೆ. ಹೋಟೆಲ್ ನಿರ್ವಹಣೆಯ ಗುತ್ತಿಗೆ ಪಡೆದಿದ್ದವರ ವಿರುದ್ಧ ​JW ಮ್ಯಾರಿಯೆಟ್​ನ ಮಾಲೀಕರು ದೂರು ನೀಡಿದ್ದಾರೆ.

ರಾಜ್ ಮೆನನ್, ಕ್ರಿಸ್ಟಿನಾ ಚಾನ್, ನೀರಜ್​ ಗೋವಿಲ್​ ಸೇರಿ 10 ಜನರ ವಿರುದ್ಧ ಕಬ್ಬನ್​ಪಾರ್ಕ್​ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಹೋಟೆಲ್ ಮಾಲೀಕ ಆದಿತ್ಯ ದೀಪಕ್ ರಹೇಜಾ ಪೊಲೀಸರಿಗೆ ದೂರು ಕೊಟ್ಟಿದ್ದಾರೆ.

ಆದಿತ್ಯ ದೀಪಕ್ ರಹೇಜಾ 2013-14ರಿಂದ ಹೋಟೆಲ್ ನಿರ್ವಹಣೆಯ ಗುತ್ತಿಗೆ ಪಡೆದವರ ಜೊತೆ ಅಗ್ರಿಮೆಂಟ್ ಮಾಡಿಕೊಂಡಿದ್ದರು. ಆದರೆ, ಕಳೆದ ಏಪ್ರಿಲ್​ನಲ್ಲಿ ಹೋಟೆಲ್​ನ​ ಗುತ್ತಿಗೆ ಪಡೆದವರು GST ಹಣ ಕಟ್ಟಿಲ್ಲವೆಂದು ಆದಿತ್ಯ ಆರೋಪಿಸಿದ್ದಾರೆ. ಜೊತೆಗೆ, ಹೋಟೆಲ್​ ವ್ಯವಹಾರದ ಬಗ್ಗೆ ಗುತ್ತಿಗೆ ಪಡೆದವರು ಅಂಕಿ ಅಂಶ ಸಹ ನೀಡಿಲ್ಲವೆಂದು ಆದಿತ್ಯ ಆರೋಪ ಮಾಡಿದ್ದಾರೆ.

ಇದಲ್ಲದೆ, ಈವರೆಗೆ ಆಡಿಟ್ ಸಹ ಮಾಡಿಸಿಲ್ಲವೆಂದು ಮಾಲೀಕರು ಆರೋಪಿಸಿದ್ದಾರೆ. ಜೊತೆಗೆ, ಗುತ್ತಿಗೆ ಪಡೆದವರು GST ತೆರಿಗೆ ಪಾವತಿಸದೆ ಅಗ್ರಿಮೆಂಟ್​ ಷರತ್ತು ಉಲ್ಲಂಘನೆ ಮಾಡಿದ್ದಾರೆ ಎಂದು ಆದಿತ್ಯ ಆರೋಪ ಮಾಡಿದ್ದಾರೆ. ಸರ್ಕಾರಕ್ಕೆ ಕಟ್ಟಬೇಕಾಗಿದ್ದ GST ಮೊತ್ತವನ್ನು ಸ್ವಂತಕ್ಕೆ ಬಳಕೆ ಮಾಡಿರುವ ಆರೋಪದಡಿ ಹೋಟೆಲ್​ ಮಾಲೀಕ ಆದಿತ್ಯ ಕಬ್ಬನ್​ಪಾರ್ಕ್​ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮುಳಬಾಗಿಲು ಬಳಿ ಕಾರು ಪಲ್ಟಿ: 8 ವರ್ಷದ ಬಾಲಕಿ ಸ್ಥಳದಲ್ಲೇ ಸಾವು

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!