AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GST ಪಾವತಿಸದೆ ಸ್ವಂತಕ್ಕೆ ಬಳಕೆ ಆರೋಪ: JW ಮ್ಯಾರಿಯೆಟ್ ಹೋಟೆಲ್​​ ಮಾಲೀಕರಿಂದ ದೂರು

ಸರ್ಕಾರಕ್ಕೆ GST ಮೊತ್ತ ಪಾವತಿಸದೆ ಹಣವನ್ನು ಸ್ವಂತಕ್ಕೆ ಬಳಕೆಮಾಡಿರುವ ಆರೋಪದಡಿ ನಗರದ JW ಮ್ಯಾರಿಯೆಟ್ ಹೋಟೆಲ್​​ ಮಾಲೀಕರಿಂದ ದೂರು ನೀಡಲಾಗಿದೆ. ಹೋಟೆಲ್ ನಿರ್ವಹಣೆಯ ಗುತ್ತಿಗೆ ಪಡೆದಿದ್ದವರ ವಿರುದ್ಧ ​JW ಮ್ಯಾರಿಯೆಟ್​ನ ಮಾಲೀಕರು ದೂರು ನೀಡಿದ್ದಾರೆ.

GST ಪಾವತಿಸದೆ ಸ್ವಂತಕ್ಕೆ ಬಳಕೆ ಆರೋಪ: JW ಮ್ಯಾರಿಯೆಟ್ ಹೋಟೆಲ್​​ ಮಾಲೀಕರಿಂದ ದೂರು
ಸಾಂದರ್ಭಿಕ ಚಿತ್ರ
KUSHAL V
|

Updated on: Jan 01, 2021 | 10:13 PM

Share

ಬೆಂಗಳೂರು: ಸರ್ಕಾರಕ್ಕೆ GST ಮೊತ್ತ ಪಾವತಿಸದೆ ಹಣವನ್ನು ಸ್ವಂತಕ್ಕೆ ಬಳಕೆಮಾಡಿರುವ ಆರೋಪದಡಿ ನಗರದ JW ಮ್ಯಾರಿಯೆಟ್ ಹೋಟೆಲ್​​ ಮಾಲೀಕರಿಂದ ದೂರು ನೀಡಲಾಗಿದೆ. ಹೋಟೆಲ್ ನಿರ್ವಹಣೆಯ ಗುತ್ತಿಗೆ ಪಡೆದಿದ್ದವರ ವಿರುದ್ಧ ​JW ಮ್ಯಾರಿಯೆಟ್​ನ ಮಾಲೀಕರು ದೂರು ನೀಡಿದ್ದಾರೆ.

ರಾಜ್ ಮೆನನ್, ಕ್ರಿಸ್ಟಿನಾ ಚಾನ್, ನೀರಜ್​ ಗೋವಿಲ್​ ಸೇರಿ 10 ಜನರ ವಿರುದ್ಧ ಕಬ್ಬನ್​ಪಾರ್ಕ್​ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಹೋಟೆಲ್ ಮಾಲೀಕ ಆದಿತ್ಯ ದೀಪಕ್ ರಹೇಜಾ ಪೊಲೀಸರಿಗೆ ದೂರು ಕೊಟ್ಟಿದ್ದಾರೆ.

ಆದಿತ್ಯ ದೀಪಕ್ ರಹೇಜಾ 2013-14ರಿಂದ ಹೋಟೆಲ್ ನಿರ್ವಹಣೆಯ ಗುತ್ತಿಗೆ ಪಡೆದವರ ಜೊತೆ ಅಗ್ರಿಮೆಂಟ್ ಮಾಡಿಕೊಂಡಿದ್ದರು. ಆದರೆ, ಕಳೆದ ಏಪ್ರಿಲ್​ನಲ್ಲಿ ಹೋಟೆಲ್​ನ​ ಗುತ್ತಿಗೆ ಪಡೆದವರು GST ಹಣ ಕಟ್ಟಿಲ್ಲವೆಂದು ಆದಿತ್ಯ ಆರೋಪಿಸಿದ್ದಾರೆ. ಜೊತೆಗೆ, ಹೋಟೆಲ್​ ವ್ಯವಹಾರದ ಬಗ್ಗೆ ಗುತ್ತಿಗೆ ಪಡೆದವರು ಅಂಕಿ ಅಂಶ ಸಹ ನೀಡಿಲ್ಲವೆಂದು ಆದಿತ್ಯ ಆರೋಪ ಮಾಡಿದ್ದಾರೆ.

ಇದಲ್ಲದೆ, ಈವರೆಗೆ ಆಡಿಟ್ ಸಹ ಮಾಡಿಸಿಲ್ಲವೆಂದು ಮಾಲೀಕರು ಆರೋಪಿಸಿದ್ದಾರೆ. ಜೊತೆಗೆ, ಗುತ್ತಿಗೆ ಪಡೆದವರು GST ತೆರಿಗೆ ಪಾವತಿಸದೆ ಅಗ್ರಿಮೆಂಟ್​ ಷರತ್ತು ಉಲ್ಲಂಘನೆ ಮಾಡಿದ್ದಾರೆ ಎಂದು ಆದಿತ್ಯ ಆರೋಪ ಮಾಡಿದ್ದಾರೆ. ಸರ್ಕಾರಕ್ಕೆ ಕಟ್ಟಬೇಕಾಗಿದ್ದ GST ಮೊತ್ತವನ್ನು ಸ್ವಂತಕ್ಕೆ ಬಳಕೆ ಮಾಡಿರುವ ಆರೋಪದಡಿ ಹೋಟೆಲ್​ ಮಾಲೀಕ ಆದಿತ್ಯ ಕಬ್ಬನ್​ಪಾರ್ಕ್​ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮುಳಬಾಗಿಲು ಬಳಿ ಕಾರು ಪಲ್ಟಿ: 8 ವರ್ಷದ ಬಾಲಕಿ ಸ್ಥಳದಲ್ಲೇ ಸಾವು

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?