AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GST ಪಾವತಿಸದೆ ಸ್ವಂತಕ್ಕೆ ಬಳಕೆ ಆರೋಪ: JW ಮ್ಯಾರಿಯೆಟ್ ಹೋಟೆಲ್​​ ಮಾಲೀಕರಿಂದ ದೂರು

ಸರ್ಕಾರಕ್ಕೆ GST ಮೊತ್ತ ಪಾವತಿಸದೆ ಹಣವನ್ನು ಸ್ವಂತಕ್ಕೆ ಬಳಕೆಮಾಡಿರುವ ಆರೋಪದಡಿ ನಗರದ JW ಮ್ಯಾರಿಯೆಟ್ ಹೋಟೆಲ್​​ ಮಾಲೀಕರಿಂದ ದೂರು ನೀಡಲಾಗಿದೆ. ಹೋಟೆಲ್ ನಿರ್ವಹಣೆಯ ಗುತ್ತಿಗೆ ಪಡೆದಿದ್ದವರ ವಿರುದ್ಧ ​JW ಮ್ಯಾರಿಯೆಟ್​ನ ಮಾಲೀಕರು ದೂರು ನೀಡಿದ್ದಾರೆ.

GST ಪಾವತಿಸದೆ ಸ್ವಂತಕ್ಕೆ ಬಳಕೆ ಆರೋಪ: JW ಮ್ಯಾರಿಯೆಟ್ ಹೋಟೆಲ್​​ ಮಾಲೀಕರಿಂದ ದೂರು
ಸಾಂದರ್ಭಿಕ ಚಿತ್ರ
KUSHAL V
|

Updated on: Jan 01, 2021 | 10:13 PM

Share

ಬೆಂಗಳೂರು: ಸರ್ಕಾರಕ್ಕೆ GST ಮೊತ್ತ ಪಾವತಿಸದೆ ಹಣವನ್ನು ಸ್ವಂತಕ್ಕೆ ಬಳಕೆಮಾಡಿರುವ ಆರೋಪದಡಿ ನಗರದ JW ಮ್ಯಾರಿಯೆಟ್ ಹೋಟೆಲ್​​ ಮಾಲೀಕರಿಂದ ದೂರು ನೀಡಲಾಗಿದೆ. ಹೋಟೆಲ್ ನಿರ್ವಹಣೆಯ ಗುತ್ತಿಗೆ ಪಡೆದಿದ್ದವರ ವಿರುದ್ಧ ​JW ಮ್ಯಾರಿಯೆಟ್​ನ ಮಾಲೀಕರು ದೂರು ನೀಡಿದ್ದಾರೆ.

ರಾಜ್ ಮೆನನ್, ಕ್ರಿಸ್ಟಿನಾ ಚಾನ್, ನೀರಜ್​ ಗೋವಿಲ್​ ಸೇರಿ 10 ಜನರ ವಿರುದ್ಧ ಕಬ್ಬನ್​ಪಾರ್ಕ್​ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಹೋಟೆಲ್ ಮಾಲೀಕ ಆದಿತ್ಯ ದೀಪಕ್ ರಹೇಜಾ ಪೊಲೀಸರಿಗೆ ದೂರು ಕೊಟ್ಟಿದ್ದಾರೆ.

ಆದಿತ್ಯ ದೀಪಕ್ ರಹೇಜಾ 2013-14ರಿಂದ ಹೋಟೆಲ್ ನಿರ್ವಹಣೆಯ ಗುತ್ತಿಗೆ ಪಡೆದವರ ಜೊತೆ ಅಗ್ರಿಮೆಂಟ್ ಮಾಡಿಕೊಂಡಿದ್ದರು. ಆದರೆ, ಕಳೆದ ಏಪ್ರಿಲ್​ನಲ್ಲಿ ಹೋಟೆಲ್​ನ​ ಗುತ್ತಿಗೆ ಪಡೆದವರು GST ಹಣ ಕಟ್ಟಿಲ್ಲವೆಂದು ಆದಿತ್ಯ ಆರೋಪಿಸಿದ್ದಾರೆ. ಜೊತೆಗೆ, ಹೋಟೆಲ್​ ವ್ಯವಹಾರದ ಬಗ್ಗೆ ಗುತ್ತಿಗೆ ಪಡೆದವರು ಅಂಕಿ ಅಂಶ ಸಹ ನೀಡಿಲ್ಲವೆಂದು ಆದಿತ್ಯ ಆರೋಪ ಮಾಡಿದ್ದಾರೆ.

ಇದಲ್ಲದೆ, ಈವರೆಗೆ ಆಡಿಟ್ ಸಹ ಮಾಡಿಸಿಲ್ಲವೆಂದು ಮಾಲೀಕರು ಆರೋಪಿಸಿದ್ದಾರೆ. ಜೊತೆಗೆ, ಗುತ್ತಿಗೆ ಪಡೆದವರು GST ತೆರಿಗೆ ಪಾವತಿಸದೆ ಅಗ್ರಿಮೆಂಟ್​ ಷರತ್ತು ಉಲ್ಲಂಘನೆ ಮಾಡಿದ್ದಾರೆ ಎಂದು ಆದಿತ್ಯ ಆರೋಪ ಮಾಡಿದ್ದಾರೆ. ಸರ್ಕಾರಕ್ಕೆ ಕಟ್ಟಬೇಕಾಗಿದ್ದ GST ಮೊತ್ತವನ್ನು ಸ್ವಂತಕ್ಕೆ ಬಳಕೆ ಮಾಡಿರುವ ಆರೋಪದಡಿ ಹೋಟೆಲ್​ ಮಾಲೀಕ ಆದಿತ್ಯ ಕಬ್ಬನ್​ಪಾರ್ಕ್​ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮುಳಬಾಗಿಲು ಬಳಿ ಕಾರು ಪಲ್ಟಿ: 8 ವರ್ಷದ ಬಾಲಕಿ ಸ್ಥಳದಲ್ಲೇ ಸಾವು

ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್