AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GST ಪಾವತಿಸದೆ ಸ್ವಂತಕ್ಕೆ ಬಳಕೆ ಆರೋಪ: JW ಮ್ಯಾರಿಯೆಟ್ ಹೋಟೆಲ್​​ ಮಾಲೀಕರಿಂದ ದೂರು

ಸರ್ಕಾರಕ್ಕೆ GST ಮೊತ್ತ ಪಾವತಿಸದೆ ಹಣವನ್ನು ಸ್ವಂತಕ್ಕೆ ಬಳಕೆಮಾಡಿರುವ ಆರೋಪದಡಿ ನಗರದ JW ಮ್ಯಾರಿಯೆಟ್ ಹೋಟೆಲ್​​ ಮಾಲೀಕರಿಂದ ದೂರು ನೀಡಲಾಗಿದೆ. ಹೋಟೆಲ್ ನಿರ್ವಹಣೆಯ ಗುತ್ತಿಗೆ ಪಡೆದಿದ್ದವರ ವಿರುದ್ಧ ​JW ಮ್ಯಾರಿಯೆಟ್​ನ ಮಾಲೀಕರು ದೂರು ನೀಡಿದ್ದಾರೆ.

GST ಪಾವತಿಸದೆ ಸ್ವಂತಕ್ಕೆ ಬಳಕೆ ಆರೋಪ: JW ಮ್ಯಾರಿಯೆಟ್ ಹೋಟೆಲ್​​ ಮಾಲೀಕರಿಂದ ದೂರು
ಸಾಂದರ್ಭಿಕ ಚಿತ್ರ
KUSHAL V
|

Updated on: Jan 01, 2021 | 10:13 PM

Share

ಬೆಂಗಳೂರು: ಸರ್ಕಾರಕ್ಕೆ GST ಮೊತ್ತ ಪಾವತಿಸದೆ ಹಣವನ್ನು ಸ್ವಂತಕ್ಕೆ ಬಳಕೆಮಾಡಿರುವ ಆರೋಪದಡಿ ನಗರದ JW ಮ್ಯಾರಿಯೆಟ್ ಹೋಟೆಲ್​​ ಮಾಲೀಕರಿಂದ ದೂರು ನೀಡಲಾಗಿದೆ. ಹೋಟೆಲ್ ನಿರ್ವಹಣೆಯ ಗುತ್ತಿಗೆ ಪಡೆದಿದ್ದವರ ವಿರುದ್ಧ ​JW ಮ್ಯಾರಿಯೆಟ್​ನ ಮಾಲೀಕರು ದೂರು ನೀಡಿದ್ದಾರೆ.

ರಾಜ್ ಮೆನನ್, ಕ್ರಿಸ್ಟಿನಾ ಚಾನ್, ನೀರಜ್​ ಗೋವಿಲ್​ ಸೇರಿ 10 ಜನರ ವಿರುದ್ಧ ಕಬ್ಬನ್​ಪಾರ್ಕ್​ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಹೋಟೆಲ್ ಮಾಲೀಕ ಆದಿತ್ಯ ದೀಪಕ್ ರಹೇಜಾ ಪೊಲೀಸರಿಗೆ ದೂರು ಕೊಟ್ಟಿದ್ದಾರೆ.

ಆದಿತ್ಯ ದೀಪಕ್ ರಹೇಜಾ 2013-14ರಿಂದ ಹೋಟೆಲ್ ನಿರ್ವಹಣೆಯ ಗುತ್ತಿಗೆ ಪಡೆದವರ ಜೊತೆ ಅಗ್ರಿಮೆಂಟ್ ಮಾಡಿಕೊಂಡಿದ್ದರು. ಆದರೆ, ಕಳೆದ ಏಪ್ರಿಲ್​ನಲ್ಲಿ ಹೋಟೆಲ್​ನ​ ಗುತ್ತಿಗೆ ಪಡೆದವರು GST ಹಣ ಕಟ್ಟಿಲ್ಲವೆಂದು ಆದಿತ್ಯ ಆರೋಪಿಸಿದ್ದಾರೆ. ಜೊತೆಗೆ, ಹೋಟೆಲ್​ ವ್ಯವಹಾರದ ಬಗ್ಗೆ ಗುತ್ತಿಗೆ ಪಡೆದವರು ಅಂಕಿ ಅಂಶ ಸಹ ನೀಡಿಲ್ಲವೆಂದು ಆದಿತ್ಯ ಆರೋಪ ಮಾಡಿದ್ದಾರೆ.

ಇದಲ್ಲದೆ, ಈವರೆಗೆ ಆಡಿಟ್ ಸಹ ಮಾಡಿಸಿಲ್ಲವೆಂದು ಮಾಲೀಕರು ಆರೋಪಿಸಿದ್ದಾರೆ. ಜೊತೆಗೆ, ಗುತ್ತಿಗೆ ಪಡೆದವರು GST ತೆರಿಗೆ ಪಾವತಿಸದೆ ಅಗ್ರಿಮೆಂಟ್​ ಷರತ್ತು ಉಲ್ಲಂಘನೆ ಮಾಡಿದ್ದಾರೆ ಎಂದು ಆದಿತ್ಯ ಆರೋಪ ಮಾಡಿದ್ದಾರೆ. ಸರ್ಕಾರಕ್ಕೆ ಕಟ್ಟಬೇಕಾಗಿದ್ದ GST ಮೊತ್ತವನ್ನು ಸ್ವಂತಕ್ಕೆ ಬಳಕೆ ಮಾಡಿರುವ ಆರೋಪದಡಿ ಹೋಟೆಲ್​ ಮಾಲೀಕ ಆದಿತ್ಯ ಕಬ್ಬನ್​ಪಾರ್ಕ್​ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮುಳಬಾಗಿಲು ಬಳಿ ಕಾರು ಪಲ್ಟಿ: 8 ವರ್ಷದ ಬಾಲಕಿ ಸ್ಥಳದಲ್ಲೇ ಸಾವು

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?