AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GST ಪಾವತಿಸದೆ ಸ್ವಂತಕ್ಕೆ ಬಳಕೆ ಆರೋಪ: JW ಮ್ಯಾರಿಯೆಟ್ ಹೋಟೆಲ್​​ ಮಾಲೀಕರಿಂದ ದೂರು

ಸರ್ಕಾರಕ್ಕೆ GST ಮೊತ್ತ ಪಾವತಿಸದೆ ಹಣವನ್ನು ಸ್ವಂತಕ್ಕೆ ಬಳಕೆಮಾಡಿರುವ ಆರೋಪದಡಿ ನಗರದ JW ಮ್ಯಾರಿಯೆಟ್ ಹೋಟೆಲ್​​ ಮಾಲೀಕರಿಂದ ದೂರು ನೀಡಲಾಗಿದೆ. ಹೋಟೆಲ್ ನಿರ್ವಹಣೆಯ ಗುತ್ತಿಗೆ ಪಡೆದಿದ್ದವರ ವಿರುದ್ಧ ​JW ಮ್ಯಾರಿಯೆಟ್​ನ ಮಾಲೀಕರು ದೂರು ನೀಡಿದ್ದಾರೆ.

GST ಪಾವತಿಸದೆ ಸ್ವಂತಕ್ಕೆ ಬಳಕೆ ಆರೋಪ: JW ಮ್ಯಾರಿಯೆಟ್ ಹೋಟೆಲ್​​ ಮಾಲೀಕರಿಂದ ದೂರು
ಸಾಂದರ್ಭಿಕ ಚಿತ್ರ
KUSHAL V
|

Updated on: Jan 01, 2021 | 10:13 PM

Share

ಬೆಂಗಳೂರು: ಸರ್ಕಾರಕ್ಕೆ GST ಮೊತ್ತ ಪಾವತಿಸದೆ ಹಣವನ್ನು ಸ್ವಂತಕ್ಕೆ ಬಳಕೆಮಾಡಿರುವ ಆರೋಪದಡಿ ನಗರದ JW ಮ್ಯಾರಿಯೆಟ್ ಹೋಟೆಲ್​​ ಮಾಲೀಕರಿಂದ ದೂರು ನೀಡಲಾಗಿದೆ. ಹೋಟೆಲ್ ನಿರ್ವಹಣೆಯ ಗುತ್ತಿಗೆ ಪಡೆದಿದ್ದವರ ವಿರುದ್ಧ ​JW ಮ್ಯಾರಿಯೆಟ್​ನ ಮಾಲೀಕರು ದೂರು ನೀಡಿದ್ದಾರೆ.

ರಾಜ್ ಮೆನನ್, ಕ್ರಿಸ್ಟಿನಾ ಚಾನ್, ನೀರಜ್​ ಗೋವಿಲ್​ ಸೇರಿ 10 ಜನರ ವಿರುದ್ಧ ಕಬ್ಬನ್​ಪಾರ್ಕ್​ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಹೋಟೆಲ್ ಮಾಲೀಕ ಆದಿತ್ಯ ದೀಪಕ್ ರಹೇಜಾ ಪೊಲೀಸರಿಗೆ ದೂರು ಕೊಟ್ಟಿದ್ದಾರೆ.

ಆದಿತ್ಯ ದೀಪಕ್ ರಹೇಜಾ 2013-14ರಿಂದ ಹೋಟೆಲ್ ನಿರ್ವಹಣೆಯ ಗುತ್ತಿಗೆ ಪಡೆದವರ ಜೊತೆ ಅಗ್ರಿಮೆಂಟ್ ಮಾಡಿಕೊಂಡಿದ್ದರು. ಆದರೆ, ಕಳೆದ ಏಪ್ರಿಲ್​ನಲ್ಲಿ ಹೋಟೆಲ್​ನ​ ಗುತ್ತಿಗೆ ಪಡೆದವರು GST ಹಣ ಕಟ್ಟಿಲ್ಲವೆಂದು ಆದಿತ್ಯ ಆರೋಪಿಸಿದ್ದಾರೆ. ಜೊತೆಗೆ, ಹೋಟೆಲ್​ ವ್ಯವಹಾರದ ಬಗ್ಗೆ ಗುತ್ತಿಗೆ ಪಡೆದವರು ಅಂಕಿ ಅಂಶ ಸಹ ನೀಡಿಲ್ಲವೆಂದು ಆದಿತ್ಯ ಆರೋಪ ಮಾಡಿದ್ದಾರೆ.

ಇದಲ್ಲದೆ, ಈವರೆಗೆ ಆಡಿಟ್ ಸಹ ಮಾಡಿಸಿಲ್ಲವೆಂದು ಮಾಲೀಕರು ಆರೋಪಿಸಿದ್ದಾರೆ. ಜೊತೆಗೆ, ಗುತ್ತಿಗೆ ಪಡೆದವರು GST ತೆರಿಗೆ ಪಾವತಿಸದೆ ಅಗ್ರಿಮೆಂಟ್​ ಷರತ್ತು ಉಲ್ಲಂಘನೆ ಮಾಡಿದ್ದಾರೆ ಎಂದು ಆದಿತ್ಯ ಆರೋಪ ಮಾಡಿದ್ದಾರೆ. ಸರ್ಕಾರಕ್ಕೆ ಕಟ್ಟಬೇಕಾಗಿದ್ದ GST ಮೊತ್ತವನ್ನು ಸ್ವಂತಕ್ಕೆ ಬಳಕೆ ಮಾಡಿರುವ ಆರೋಪದಡಿ ಹೋಟೆಲ್​ ಮಾಲೀಕ ಆದಿತ್ಯ ಕಬ್ಬನ್​ಪಾರ್ಕ್​ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮುಳಬಾಗಿಲು ಬಳಿ ಕಾರು ಪಲ್ಟಿ: 8 ವರ್ಷದ ಬಾಲಕಿ ಸ್ಥಳದಲ್ಲೇ ಸಾವು

ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು