AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಪಾ ಮಾಲೀಕರ ಬಳಿ ಲಂಚಕ್ಕೆ ಕೈಯೊಡ್ಡಿದ್ದ ಕದ್ರಿ ಠಾಣೆ ಪೇದೆ ಸಸ್ಪೆಂಡ್

ದಕ್ಷಿಣ ಕನ್ನಡ: ಮಾಮೂಲಿ ಕೊಡದಿದ್ದಕ್ಕೆ ಸ್ಪಾ ಮೇಲೆ ಪೊಲೀಸರು ದಾಳಿ ಮಾಡಿದ ಪ್ರಕರಣ ಸಂಬಂಧ ಕದ್ರಿ ಪೊಲೀಸ್ ಠಾಣೆಯ ಐಬಿ ವಿಭಾಗದ ಪೇದೆ ಪ್ರಶಾಂತ್ ಶೆಟ್ಟಿ ಅಮಾನತಾಗಿದ್ದಾರೆ. ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದ ಕಾರಣ ಸ್ಪಾ ಮೇಲೆ ಬೇರೆ ತಂಡ ದಾಳಿ ಮಾಡಲಾಗಿದೆ. ಆದ್ರೆ, ಸ್ಪಾಗಳ ಮೇಲೆ ದಾಳಿ ಇದೇ ಮೊದಲಲ್ಲ. ಪೊಲೀಸರ ದಾಳಿ ವೇಳೆ ದಾಖಲೆ ಸಮೇತ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಅಲ್ಲದೆ, ಪೇದೆ ಪ್ರಶಾಂತ್ ಮೇಲೆ ಆರೋಪ ಬಂದ ತಕ್ಷಣ ಮಾಡಿದ ತಪ್ಪಿಗೆ ಅಮಾನತು ಮಾಡಿದ್ದೇವೆ ಎಂದು […]

ಸ್ಪಾ ಮಾಲೀಕರ ಬಳಿ ಲಂಚಕ್ಕೆ ಕೈಯೊಡ್ಡಿದ್ದ ಕದ್ರಿ ಠಾಣೆ ಪೇದೆ ಸಸ್ಪೆಂಡ್
Follow us
ಸಾಧು ಶ್ರೀನಾಥ್​
|

Updated on:Nov 02, 2019 | 2:30 PM

ದಕ್ಷಿಣ ಕನ್ನಡ: ಮಾಮೂಲಿ ಕೊಡದಿದ್ದಕ್ಕೆ ಸ್ಪಾ ಮೇಲೆ ಪೊಲೀಸರು ದಾಳಿ ಮಾಡಿದ ಪ್ರಕರಣ ಸಂಬಂಧ ಕದ್ರಿ ಪೊಲೀಸ್ ಠಾಣೆಯ ಐಬಿ ವಿಭಾಗದ ಪೇದೆ ಪ್ರಶಾಂತ್ ಶೆಟ್ಟಿ ಅಮಾನತಾಗಿದ್ದಾರೆ.

ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದ ಕಾರಣ ಸ್ಪಾ ಮೇಲೆ ಬೇರೆ ತಂಡ ದಾಳಿ ಮಾಡಲಾಗಿದೆ. ಆದ್ರೆ, ಸ್ಪಾಗಳ ಮೇಲೆ ದಾಳಿ ಇದೇ ಮೊದಲಲ್ಲ. ಪೊಲೀಸರ ದಾಳಿ ವೇಳೆ ದಾಖಲೆ ಸಮೇತ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಅಲ್ಲದೆ, ಪೇದೆ ಪ್ರಶಾಂತ್ ಮೇಲೆ ಆರೋಪ ಬಂದ ತಕ್ಷಣ ಮಾಡಿದ ತಪ್ಪಿಗೆ ಅಮಾನತು ಮಾಡಿದ್ದೇವೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ.ಪಿ.ಎಸ್. ಹರ್ಷ ಪ್ರತಿಕ್ರಿಯಿಸಿದ್ದಾರೆ.

ಪರವಾನಗಿ ಇದ್ದರೂ ಕಿರುಕುಳ: ಮಾಮೂಲಿ ಕೊಡದಿದ್ದಕ್ಕೆ ವೇಶ್ಯಾವಾಟಿಕೆ ಅಡ್ಡೆ ಆರೋಪದಡಿ ಸ್ಪಾ ಮೇಲೆ ಪೊಲೀಸರ ದಾಳಿ ನಡೆಸಿದ್ದಾರೆ. ಪಾರ್ಲರ್​ ನಡೆಸಲು ಅಧಿಕೃತ ಪರವಾನಗಿ ಇದ್ದರೂ ಕಿರುಕುಳ ನೀಡಿ ಹಣ ವಸೂಲಿ ಮಾಡಿದ್ದಾರೆ. ಪಾರ್ಲರ್​ ಮಾಲೀಕನಿಂದ ಫೋನ್​ ಪೇ ಮೂಲಕ ಹಣ ಪಡೆದಿರುವ ಸಂಬಂಧ ದಾಖಲೆಗಳು ಲಭ್ಯವಾಗಿವೆ. ಮಾಮೂಲಿಗಾಗಿ ಪಾರ್ಲರ್ ಮಾಲೀಕರು ಹಾಗೂ ಸಿಬ್ಬಂದಿಗೆ ಪ್ರತಿನಿತ್ಯವೂ ಟಾರ್ಚರ್ ನೀಡುತ್ತಿದ್ದರು ಎನ್ನಲಾಗಿದೆ. ಇನ್ನು ತಿಂಗಳ ಮಾಮೂಲಿಯಲ್ಲಿ ಹಿರಿಯ ಅಧಿಕಾರಿಗಳಿಗೂ ಪಾಲಿರುತ್ತೆ ಎಂಬ ಆರೋಪ ಕೇಳಿಬಂದಿತ್ತು.

Published On - 12:57 pm, Sat, 2 November 19

ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ