ಕಾಗವಾಡದ ಬಿಜೆಪಿ ನೂತನ ಶಾಸಕ ಶ್ರೀಮಂತ ಪಾಟೀಲ್​ಗೆ ಡೆಂಘಿ

ಬೆಳಗಾವಿ: ನಿನ್ನೆಯಷ್ಟೇ ಕಾಗವಾಡ ಅಖಾಡದಿಂದ ಶಾಸಕರಾಗಿ ಜಯಭೇರಿ ಬಾರಿಸಿರುವ ಬಿಜೆಪಿ ಶಾಸಕ ಶ್ರೀಮಂತ ಪಾಟೀಲ್‌ ಪಾಟೀಲ್ ಡೆಂಘಿ ಜ್ವರದಿಂದ ಬಳಲುತ್ತಿದ್ದಾರೆ. ನಿನ್ನೆ ಅನಾರೋಗ್ಯದಿಂದ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಶ್ರೀಮಂತ ಪಾಟೀಲ್​ರನ್ನು ರಾತ್ರಿ ವೇಳೆಗೆ ಮಹಾರಾಷ್ಟ್ರದ ಖಾಸಗಿ ಆಸ್ಪತ್ರೆಗೆ ಶಿಫ್ಟ್​ ಮಾಡಲಾಗಿದೆ. ಶ್ರೀಮಂತ ಪಾಟೀಲರಿಗೆ ಡೆಂಘಿ ಜ್ವರ ಕಾಡುತ್ತಿರುವುದಾಗಿ ಅವರ ಪುತ್ರ ಶ್ರೀನಿವಾಸ ಪಾಟೀಲ್ ಮಾಹಿತಿ ನೀಡಿದ್ದಾರೆ. ಇಂದು ಸಂಜೆ ವೇಳೆಗೆ ಶ್ರೀಮಂತ ಪಾಟೀಲ್ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಕಾಗವಾಡದ ಬಿಜೆಪಿ ನೂತನ ಶಾಸಕ ಶ್ರೀಮಂತ ಪಾಟೀಲ್​ಗೆ ಡೆಂಘಿ
ಸಾಧು ಶ್ರೀನಾಥ್​

Updated on: Dec 10, 2019 | 1:01 PM

ಬೆಳಗಾವಿ: ನಿನ್ನೆಯಷ್ಟೇ ಕಾಗವಾಡ ಅಖಾಡದಿಂದ ಶಾಸಕರಾಗಿ ಜಯಭೇರಿ ಬಾರಿಸಿರುವ ಬಿಜೆಪಿ ಶಾಸಕ ಶ್ರೀಮಂತ ಪಾಟೀಲ್‌ ಪಾಟೀಲ್ ಡೆಂಘಿ ಜ್ವರದಿಂದ ಬಳಲುತ್ತಿದ್ದಾರೆ.
ನಿನ್ನೆ ಅನಾರೋಗ್ಯದಿಂದ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಶ್ರೀಮಂತ ಪಾಟೀಲ್​ರನ್ನು ರಾತ್ರಿ ವೇಳೆಗೆ ಮಹಾರಾಷ್ಟ್ರದ ಖಾಸಗಿ ಆಸ್ಪತ್ರೆಗೆ ಶಿಫ್ಟ್​ ಮಾಡಲಾಗಿದೆ.
ಶ್ರೀಮಂತ ಪಾಟೀಲರಿಗೆ ಡೆಂಘಿ ಜ್ವರ ಕಾಡುತ್ತಿರುವುದಾಗಿ ಅವರ ಪುತ್ರ ಶ್ರೀನಿವಾಸ ಪಾಟೀಲ್ ಮಾಹಿತಿ ನೀಡಿದ್ದಾರೆ. ಇಂದು ಸಂಜೆ ವೇಳೆಗೆ ಶ್ರೀಮಂತ ಪಾಟೀಲ್ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us