ಸುಮಾರು ಏಳು ಜನರು ರಸ್ತೆಯಲ್ಲಿ ನೃತ್ಯ ಮಾಡುವಾಗ ಮಾರಕಾಸ್ತ್ರಗಳನ್ನು ಪ್ರದರ್ಶಿಸಿದರು. ...
ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ತನ್ನ ಪತ್ನಿಗೆ ಮತ ಹಾಕದೇ ಇದ್ದಿದ್ದಕ್ಕೆ ವ್ಯಕ್ತಿಯೊಬ್ಬರು ಗ್ರಾಮದ ಜನರಿಗೆ ಉಚಿತವಾಗಿ ನೀಡುತ್ತಿದ್ದ ಕುಡಿಯುವ ನೀರಿನ ಪೂರೈಕೆ ಸ್ಥಗಿತಗೊಳಿಸಿದ್ದರು. ಈ ಬಗ್ಗೆ ಟಿವಿ9 ಕನ್ನಡ ಡಿಜಿಟಲ್ ವಿಸ್ತೃತ ವರದಿ ...
ಸಂಕ್ರಾಂತಿ ಹಬ್ಬದ ಸಲುವಾಗಿ ಜೋಡೆತ್ತುಗಳು 65 ಕ್ವಿಂಟಲ್ ಭಾರವನ್ನು 15 ಕಿಲೋ ಮೀಟರ್ ದೂರ ಎಳೆದು ಕಸರತ್ತು ತೋರಿದ ಘಟನೆ ಜಿಲ್ಲೆಯ ಜೇವರ್ಗಿ ತಾಲೂಕಿನ ಯಾತನೂರು ಗ್ರಾಮದಲ್ಲಿ ನಡೆದಿದೆ. ...
ರಾವೂರ್ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮುಂಜಾನೆ ಅಪಘಾತ ಸಂಭವಿಸಿದೆ. ವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ...
ಕರಬಸಪ್ಪ (61) ಪತ್ನಿ ಸಂಗಮ್ಮ, ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಸೋತಿದ್ದರು. ಜೊತೆಗೆ, ಸಾಲಗಾರರ ಕಾಟದಿಂದ ಮಾನಸಿಕವಾಗಿ ಕುಗ್ಗಿದ್ದರು. ...
ಮೂವರು ಅನರ್ಹಗೊಂಡಿದ್ದರಿಂದ 6 ಜನ ನಿರ್ದೇಶಕರು ಉಳಿದುಕೊಂಡಿದ್ದರು. ಆದರೆ ಇಂದು ಕಲಬುರಗಿ ನಗರದ ಡಿಸಿಸಿ ಬ್ಯಾಂಕ್ನಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಕೇವಲ 4 ಮತಗಳು ...
ಕಳೆದ ಅನೇಕ ವರ್ಷಗಳಿಂದ ರಮೇಶಗೌಡ ಅವರ ಜಮೀನಿನಲ್ಲಿದ್ದ ಕೊಳವೆ ಬಾವಿಯಿಂದ ನೀರು ಪಡೆಯುತ್ತಿದ್ದ ಜನರಿಗೆ ಇಲ್ಲಿವರಗೆ ನೀರಿನ ಸಮಸ್ಯೆ ಉಂಟಾಗಿರಲಿಲ್ಲ. ಆದರೆ ರಮೇಶಗೌಡ ಇದೀಗ ನೀರು ಪೂರೈಕೆ ಮಾಡುವುದನ್ನು ನಿಲ್ಲಿಸಿದ್ದಾರೆ. ಹೀಗಾಗಿ ಇದೀಗ ಜನರಿಗೆ ...
ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಮಾಜಿ ಶಾಸಕ ಬಸವಂತರೆಡ್ಡಿ ಪಾಟೀಲ (88) ನಿನ್ನೆ(ಜ.4) ಜಿಲ್ಲೆಯ ಸೇಡಂ ತಾಲೂಕಿನ ಮೋತಕಪಲ್ಲಿ ಗ್ರಾಮದಲ್ಲಿ ನಿಧನರಾಗಿದ್ದಾರೆ. ...
ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ರಮೇಶ್ ವಡ್ಡರ್ನ ತೊಗರಿ ರಾಶಿಮಾಡಲು ಹೊರಗೆ ಕಳುಹಿಸಿದ್ದಾಗ ಆತ ಪರಾರಿಯಾಗಿದ್ದಾನೆ. ಬಹಿರ್ದೆಸೆಗೆ ಹೋಗುವುದಾಗಿ ಹೇಳಿ ರಮೇಶ್ ಎಸ್ಕೇಪ್ ಆಗಿದ್ದಾನೆ ಎಂದು ಹೇಳಲಾಗಿದೆ. ...
ಮೊಬೈಲ್ ವಿಷಯವಾಗಿ ಪೋಷಕರೊಂದಿಗೆ ಜಗಳವಾಡಿದ ಸೋದರರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಭೂಸನೂರಿನಲ್ಲಿ ನಡೆದಿದೆ. ಸುನಿಲ್(17) ಹಾಗೂ ಶೇಖರ್(12) ಎಂಬ ಸೋದರರಿಬ್ಬರು ಭೂಸನೂರಿನಲ್ಲಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ...