AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಡಿಯೋ ವೈರಲ್; ಪಿಡಿಒಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ತಾಲೂಕು ಪಂಚಾಯತಿ ಇಒ

ಮೊಬೈಲ್ ಸ್ವಿಚ್ ಆಫ್​ ಮಾಡಿದ್ದಕ್ಕೆ ನಿಂದಿಸಿರುವ ಕಾರ್ಯನಿರ್ವಾಹಕ ಅಧಿಕಾರಿ ವಿಲಾಸರಾಜ, ನೀನು ಮೊಬೈಲ್ ಸ್ವಿಚ್ ಆಫ್​ ಮಾಡಬಾರದು, ಮಾಡಿದರೆ ನಿನ್ನ ಸಂಬಳ ಕಟ್ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆ. ಸದ್ಯ ಈ ಆಡಿಯೋ ಎಲ್ಲೆಡೆ ವೈರಲ್ ಆಗಿದೆ.

ಆಡಿಯೋ ವೈರಲ್; ಪಿಡಿಒಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ತಾಲೂಕು ಪಂಚಾಯತಿ ಇಒ
ತಾಲೂಕು ಪಂಚಾಯತಿ ಇಒ ವಿಲಾಸರಾಜ
TV9 Web
| Edited By: |

Updated on: Jun 18, 2021 | 10:36 AM

Share

ಕಲಬುರಗಿ: ಪಿಡಿಒಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆಡಿಯೋ ಒಂದು ಕಲಬುರಗಿಯಲ್ಲಿ ವೈರಲ್ ಆಗಿದೆ. ಸೊನ್ನ ಹಾಗೂ ಹುಲ್ಲೂರು ಗ್ರಾಮ ಪಂಚಾಯಿತಿ ಪಿಡಿಒ ಬಸಯ್ಯ ಹಿರೇಮಠ ಅವರಿಗೆ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕು ಪಂಚಾಯತಿ ಇಒ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಮೊಬೈಲ್ ಸ್ವಿಚ್ ಆಫ್​ ಮಾಡಿದ್ದಕ್ಕೆ ನಿಂದಿಸಿರುವ ಕಾರ್ಯನಿರ್ವಾಹಕ ಅಧಿಕಾರಿ ವಿಲಾಸರಾಜ, ನೀನು ಮೊಬೈಲ್ ಸ್ವಿಚ್ ಆಫ್​ ಮಾಡಬಾರದು, ಮಾಡಿದರೆ ನಿನ್ನ ಸಂಬಳ ಕಟ್ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆ. ಸದ್ಯ ಈ ಆಡಿಯೋ ಎಲ್ಲೆಡೆ ವೈರಲ್ ಆಗಿದೆ.

ಆಶಾ ಕಾರ್ಯಕರ್ತೆಗೆ ಅಶ್ಲೀಲ ಪದಗಳಿಂದ ನಿಂದನೆ ತುಮಕೂರು: ಆಶಾ ಕಾರ್ಯಕರ್ತೆಗೆ ಅಶ್ಲೀಲ ಪದಗಳಿಂದ ನಿಂದನೆ ಮಾಡಿ ವಿಡಿಯೋ ಮೂಲಕ ಟ್ರೋಲ್ ಮಾಡಿದ ಘಟನೆಯೊಂದು ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ರಂಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮಕ್ಕೆ ಲಾಕ್​ಡೌನ್ ಸಂದರ್ಭದಲ್ಲಿ ಮೂವರು ಮಹಿಳೆಯರು ಬೆಂಗಳೂರಿನಿಂದ ಬಂದಿದ್ದರು. ಇವರನ್ನು ಕೊವಿಡ್ ಟೆಸ್ಟ್ ಮಾಡಿಸಿ ಎಂದು ಹೇಳಿದ್ದ ಆಶಾ ಕಾರ್ಯಕರ್ತೆಯನ್ನು ನಿಂದಿಸಲಾಗಿದೆ.

ಕೊವಿಡ್ ಟೆಸ್ಟ್ ಮಾಡಿಸಲ್ಲ ಎಂದು ನಗರದಿಂದ ಬಂದ ಮಹಿಳೆಯರು ಆಶಾ ಕಾರ್ಯಕರ್ತೆಯ ಮೇಲೆ ಈ ಸಂದರ್ಭದಲ್ಲಿ ಜಗಳ‌ ಮಾಡಿದ್ದರು. ಇತ್ತಿಚೆಗೆ ಬೆಂಗಳೂರಿಗೆ ವಾಪಸ್ ಆದ ಬಳಿಕ ಆಶಾ ಕಾರ್ಯಕರ್ತೆಯ ಫೋಟೊ ಪಡೆದ ಈ ಮಹಿಳೆಯರು ಅಶ್ಲೀಲ ಪದಗಳಿಂದ ನಿಂದಿಸಿ ವಿಡಿಯೋ ಮಾಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸೈಬರ್ ಕ್ರೈಮ್ ಪೊಲೀಸ್ ಠಾಣೆಗೆ ನೊಂದ ಆಶಾ ಕಾರ್ಯಕರ್ತೆ ದೂರು ನೀಡಿದ್ದಾರೆ.

ಇದನ್ನೂ ಓದಿ:

ಆಶಾ ಕಾರ್ಯಕರ್ತೆಗೆ ಅಶ್ಲೀಲ ಪದಗಳಿಂದ ನಿಂದನೆ; ಟ್ರೋಲ್ ಮಾಡಿದ ವಿಡಿಯೋ ವೈರಲ್

ಅಶ್ಲೀಲ ಸಿಡಿಯಲ್ಲಿ ಅವಾಚ್ಯ ಶಬ್ದಗಳ ಬಳಕೆ; ಕನ್ನಡಿಗರನ್ನು ನಿಂದಿಸಿದ್ದಕ್ಕಾಗಿ ರಮೇಶ್​ ಜಾರಕಿಹೊಳಿ ವಿರುದ್ಧ ದೂರು ದಾಖಲು

Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು