AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಡಿಯೋ ವೈರಲ್; ಪಿಡಿಒಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ತಾಲೂಕು ಪಂಚಾಯತಿ ಇಒ

ಮೊಬೈಲ್ ಸ್ವಿಚ್ ಆಫ್​ ಮಾಡಿದ್ದಕ್ಕೆ ನಿಂದಿಸಿರುವ ಕಾರ್ಯನಿರ್ವಾಹಕ ಅಧಿಕಾರಿ ವಿಲಾಸರಾಜ, ನೀನು ಮೊಬೈಲ್ ಸ್ವಿಚ್ ಆಫ್​ ಮಾಡಬಾರದು, ಮಾಡಿದರೆ ನಿನ್ನ ಸಂಬಳ ಕಟ್ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆ. ಸದ್ಯ ಈ ಆಡಿಯೋ ಎಲ್ಲೆಡೆ ವೈರಲ್ ಆಗಿದೆ.

ಆಡಿಯೋ ವೈರಲ್; ಪಿಡಿಒಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ತಾಲೂಕು ಪಂಚಾಯತಿ ಇಒ
ತಾಲೂಕು ಪಂಚಾಯತಿ ಇಒ ವಿಲಾಸರಾಜ
TV9 Web
| Edited By: |

Updated on: Jun 18, 2021 | 10:36 AM

Share

ಕಲಬುರಗಿ: ಪಿಡಿಒಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆಡಿಯೋ ಒಂದು ಕಲಬುರಗಿಯಲ್ಲಿ ವೈರಲ್ ಆಗಿದೆ. ಸೊನ್ನ ಹಾಗೂ ಹುಲ್ಲೂರು ಗ್ರಾಮ ಪಂಚಾಯಿತಿ ಪಿಡಿಒ ಬಸಯ್ಯ ಹಿರೇಮಠ ಅವರಿಗೆ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕು ಪಂಚಾಯತಿ ಇಒ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಮೊಬೈಲ್ ಸ್ವಿಚ್ ಆಫ್​ ಮಾಡಿದ್ದಕ್ಕೆ ನಿಂದಿಸಿರುವ ಕಾರ್ಯನಿರ್ವಾಹಕ ಅಧಿಕಾರಿ ವಿಲಾಸರಾಜ, ನೀನು ಮೊಬೈಲ್ ಸ್ವಿಚ್ ಆಫ್​ ಮಾಡಬಾರದು, ಮಾಡಿದರೆ ನಿನ್ನ ಸಂಬಳ ಕಟ್ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆ. ಸದ್ಯ ಈ ಆಡಿಯೋ ಎಲ್ಲೆಡೆ ವೈರಲ್ ಆಗಿದೆ.

ಆಶಾ ಕಾರ್ಯಕರ್ತೆಗೆ ಅಶ್ಲೀಲ ಪದಗಳಿಂದ ನಿಂದನೆ ತುಮಕೂರು: ಆಶಾ ಕಾರ್ಯಕರ್ತೆಗೆ ಅಶ್ಲೀಲ ಪದಗಳಿಂದ ನಿಂದನೆ ಮಾಡಿ ವಿಡಿಯೋ ಮೂಲಕ ಟ್ರೋಲ್ ಮಾಡಿದ ಘಟನೆಯೊಂದು ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ರಂಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮಕ್ಕೆ ಲಾಕ್​ಡೌನ್ ಸಂದರ್ಭದಲ್ಲಿ ಮೂವರು ಮಹಿಳೆಯರು ಬೆಂಗಳೂರಿನಿಂದ ಬಂದಿದ್ದರು. ಇವರನ್ನು ಕೊವಿಡ್ ಟೆಸ್ಟ್ ಮಾಡಿಸಿ ಎಂದು ಹೇಳಿದ್ದ ಆಶಾ ಕಾರ್ಯಕರ್ತೆಯನ್ನು ನಿಂದಿಸಲಾಗಿದೆ.

ಕೊವಿಡ್ ಟೆಸ್ಟ್ ಮಾಡಿಸಲ್ಲ ಎಂದು ನಗರದಿಂದ ಬಂದ ಮಹಿಳೆಯರು ಆಶಾ ಕಾರ್ಯಕರ್ತೆಯ ಮೇಲೆ ಈ ಸಂದರ್ಭದಲ್ಲಿ ಜಗಳ‌ ಮಾಡಿದ್ದರು. ಇತ್ತಿಚೆಗೆ ಬೆಂಗಳೂರಿಗೆ ವಾಪಸ್ ಆದ ಬಳಿಕ ಆಶಾ ಕಾರ್ಯಕರ್ತೆಯ ಫೋಟೊ ಪಡೆದ ಈ ಮಹಿಳೆಯರು ಅಶ್ಲೀಲ ಪದಗಳಿಂದ ನಿಂದಿಸಿ ವಿಡಿಯೋ ಮಾಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸೈಬರ್ ಕ್ರೈಮ್ ಪೊಲೀಸ್ ಠಾಣೆಗೆ ನೊಂದ ಆಶಾ ಕಾರ್ಯಕರ್ತೆ ದೂರು ನೀಡಿದ್ದಾರೆ.

ಇದನ್ನೂ ಓದಿ:

ಆಶಾ ಕಾರ್ಯಕರ್ತೆಗೆ ಅಶ್ಲೀಲ ಪದಗಳಿಂದ ನಿಂದನೆ; ಟ್ರೋಲ್ ಮಾಡಿದ ವಿಡಿಯೋ ವೈರಲ್

ಅಶ್ಲೀಲ ಸಿಡಿಯಲ್ಲಿ ಅವಾಚ್ಯ ಶಬ್ದಗಳ ಬಳಕೆ; ಕನ್ನಡಿಗರನ್ನು ನಿಂದಿಸಿದ್ದಕ್ಕಾಗಿ ರಮೇಶ್​ ಜಾರಕಿಹೊಳಿ ವಿರುದ್ಧ ದೂರು ದಾಖಲು

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!