AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಡಿಯೋ ವೈರಲ್; ಪಿಡಿಒಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ತಾಲೂಕು ಪಂಚಾಯತಿ ಇಒ

ಮೊಬೈಲ್ ಸ್ವಿಚ್ ಆಫ್​ ಮಾಡಿದ್ದಕ್ಕೆ ನಿಂದಿಸಿರುವ ಕಾರ್ಯನಿರ್ವಾಹಕ ಅಧಿಕಾರಿ ವಿಲಾಸರಾಜ, ನೀನು ಮೊಬೈಲ್ ಸ್ವಿಚ್ ಆಫ್​ ಮಾಡಬಾರದು, ಮಾಡಿದರೆ ನಿನ್ನ ಸಂಬಳ ಕಟ್ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆ. ಸದ್ಯ ಈ ಆಡಿಯೋ ಎಲ್ಲೆಡೆ ವೈರಲ್ ಆಗಿದೆ.

ಆಡಿಯೋ ವೈರಲ್; ಪಿಡಿಒಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ತಾಲೂಕು ಪಂಚಾಯತಿ ಇಒ
ತಾಲೂಕು ಪಂಚಾಯತಿ ಇಒ ವಿಲಾಸರಾಜ
TV9 Web
| Edited By: |

Updated on: Jun 18, 2021 | 10:36 AM

Share

ಕಲಬುರಗಿ: ಪಿಡಿಒಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆಡಿಯೋ ಒಂದು ಕಲಬುರಗಿಯಲ್ಲಿ ವೈರಲ್ ಆಗಿದೆ. ಸೊನ್ನ ಹಾಗೂ ಹುಲ್ಲೂರು ಗ್ರಾಮ ಪಂಚಾಯಿತಿ ಪಿಡಿಒ ಬಸಯ್ಯ ಹಿರೇಮಠ ಅವರಿಗೆ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕು ಪಂಚಾಯತಿ ಇಒ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಮೊಬೈಲ್ ಸ್ವಿಚ್ ಆಫ್​ ಮಾಡಿದ್ದಕ್ಕೆ ನಿಂದಿಸಿರುವ ಕಾರ್ಯನಿರ್ವಾಹಕ ಅಧಿಕಾರಿ ವಿಲಾಸರಾಜ, ನೀನು ಮೊಬೈಲ್ ಸ್ವಿಚ್ ಆಫ್​ ಮಾಡಬಾರದು, ಮಾಡಿದರೆ ನಿನ್ನ ಸಂಬಳ ಕಟ್ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆ. ಸದ್ಯ ಈ ಆಡಿಯೋ ಎಲ್ಲೆಡೆ ವೈರಲ್ ಆಗಿದೆ.

ಆಶಾ ಕಾರ್ಯಕರ್ತೆಗೆ ಅಶ್ಲೀಲ ಪದಗಳಿಂದ ನಿಂದನೆ ತುಮಕೂರು: ಆಶಾ ಕಾರ್ಯಕರ್ತೆಗೆ ಅಶ್ಲೀಲ ಪದಗಳಿಂದ ನಿಂದನೆ ಮಾಡಿ ವಿಡಿಯೋ ಮೂಲಕ ಟ್ರೋಲ್ ಮಾಡಿದ ಘಟನೆಯೊಂದು ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ರಂಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮಕ್ಕೆ ಲಾಕ್​ಡೌನ್ ಸಂದರ್ಭದಲ್ಲಿ ಮೂವರು ಮಹಿಳೆಯರು ಬೆಂಗಳೂರಿನಿಂದ ಬಂದಿದ್ದರು. ಇವರನ್ನು ಕೊವಿಡ್ ಟೆಸ್ಟ್ ಮಾಡಿಸಿ ಎಂದು ಹೇಳಿದ್ದ ಆಶಾ ಕಾರ್ಯಕರ್ತೆಯನ್ನು ನಿಂದಿಸಲಾಗಿದೆ.

ಕೊವಿಡ್ ಟೆಸ್ಟ್ ಮಾಡಿಸಲ್ಲ ಎಂದು ನಗರದಿಂದ ಬಂದ ಮಹಿಳೆಯರು ಆಶಾ ಕಾರ್ಯಕರ್ತೆಯ ಮೇಲೆ ಈ ಸಂದರ್ಭದಲ್ಲಿ ಜಗಳ‌ ಮಾಡಿದ್ದರು. ಇತ್ತಿಚೆಗೆ ಬೆಂಗಳೂರಿಗೆ ವಾಪಸ್ ಆದ ಬಳಿಕ ಆಶಾ ಕಾರ್ಯಕರ್ತೆಯ ಫೋಟೊ ಪಡೆದ ಈ ಮಹಿಳೆಯರು ಅಶ್ಲೀಲ ಪದಗಳಿಂದ ನಿಂದಿಸಿ ವಿಡಿಯೋ ಮಾಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸೈಬರ್ ಕ್ರೈಮ್ ಪೊಲೀಸ್ ಠಾಣೆಗೆ ನೊಂದ ಆಶಾ ಕಾರ್ಯಕರ್ತೆ ದೂರು ನೀಡಿದ್ದಾರೆ.

ಇದನ್ನೂ ಓದಿ:

ಆಶಾ ಕಾರ್ಯಕರ್ತೆಗೆ ಅಶ್ಲೀಲ ಪದಗಳಿಂದ ನಿಂದನೆ; ಟ್ರೋಲ್ ಮಾಡಿದ ವಿಡಿಯೋ ವೈರಲ್

ಅಶ್ಲೀಲ ಸಿಡಿಯಲ್ಲಿ ಅವಾಚ್ಯ ಶಬ್ದಗಳ ಬಳಕೆ; ಕನ್ನಡಿಗರನ್ನು ನಿಂದಿಸಿದ್ದಕ್ಕಾಗಿ ರಮೇಶ್​ ಜಾರಕಿಹೊಳಿ ವಿರುದ್ಧ ದೂರು ದಾಖಲು

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ