AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kalaburgi: ಚಾಕೊಲೇಟ್ ಆಸೆ ತೋರಿಸಿ ಅಪ್ರಾಪ್ತ ಬಾಲಕಿ ಮೇಲೆ 16 ವರ್ಷದ ಬಾಲಕನಿಂದ ಅತ್ಯಾಚಾರಕ್ಕೆ ಯತ್ನ

ಚಾಕೊಲೇಟ್ ಆಸೆ ತೋರಿಸಿ 4 ವರ್ಷದ ಬಾಲಕಿ ಮೇಲೆ 16 ವರ್ಷದ ಬಾಲಕನಿಂದ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಜಿಲ್ಲೆಯ ಚಿಂಚೋಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Kalaburgi: ಚಾಕೊಲೇಟ್ ಆಸೆ ತೋರಿಸಿ ಅಪ್ರಾಪ್ತ ಬಾಲಕಿ ಮೇಲೆ 16 ವರ್ಷದ ಬಾಲಕನಿಂದ ಅತ್ಯಾಚಾರಕ್ಕೆ ಯತ್ನ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 25, 2022 | 10:57 PM

Share

ಕಲಬುರಗಿ: 4 ವರ್ಷದ ಬಾಲಕಿಗೆ ಚಾಕೊಲೇಟ್ ಆಸೆ ತೋರಿಸಿ 16 ವರ್ಷದ ಬಾಲಕ ಅತ್ಯಾಚಾರಕ್ಕೆ ಯತ್ನಿಸಿರುವ (Attemnt to Rape) ಘಟನೆ ಜಿಲ್ಲೆಯ ಚಿಂಚೋಳಿ (Chincholi) ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸದ್ಯ ಪೊಲೀಸರು ಅಪ್ರಾಪ್ತ ಬಾಲಕನನ್ನು ವಿಚಾರಣೆ ನಡೆಸುತ್ತಿದ್ದಾರೆ. ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮದುವೆಗೆ ನಿರಾಕರಿಸಿದ್ದಕ್ಕೆ ಗರ್ಲ್​​​ಫ್ರೆಂಡ್​​ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿದ ಯುವಕ

ಭೋಪಾಲ್: ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ  24 ವರ್ಷದ ಯುವಕ ತನ್ನ 19 ವರ್ಷದ ಯುವತಿಗೆ ಅಮಾನುಷವಾಗಿ ಹಲ್ಲೆ ನಡೆಸಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ವಿವಾಹಕ್ಕೆ ಒಲ್ಲೆ ಎಂದಿದ್ದಕ್ಕೆ ಯುವಕ, ತನ್ನ ಪ್ರೇಯಸಿ ಮೇಲೆ ಈ ರೀತಿ ಹಲ್ಲೆ ನಡೆಸಿದ್ದಾನೆ. ವಿಡಿಯೊದಲ್ಲಿ ಈ ಜೋಡಿ ಕೈ ಹಿಡಿದುಕೊಂಡು ನಡೆಯುತ್ತಿರುವುದು ಕಾಣುತ್ತದೆ.

ಇದನ್ನೂ  ಓದಿ: ಅರೆಸ್ಟ್ ಮಾಡಲು ಬಂದಾಗ ಹಲ್ಲೆಗೆ ಮುಂದಾದವರಿಗೆ ಬಿತ್ತು ಪೊಲೀಸ್ ಗುಂಡೇಟು..!

ನಂತರ ಯುವಕ ಪ್ರೇಯಸಿಯ ಕೆನ್ನೆಗೆ ಬಾರಿಸುತ್ತಾನೆ. ನಂತರ ಆಕೆಯ ಕೂದಲು ಹಿಡಿದೆಳೆದು ನೆಲಕ್ಕೆ ಬೀಳಿಸುತ್ತಾನೆ. ಆಮೇಲೆ ನಿರ್ದಯವಾಗಿ ಅವಳ ಮುಖದ ಮೇಲೆ, ದೇಹದ ಮೇಲೆ ತುಳಿಯುತ್ತಿರುವುದು ಕಾಣುತ್ತದೆ. ರೇವಾದ ಮೌಗಂಜ್ ಪ್ರದೇಶದಲ್ಲಿ ಬುಧವಾರ ಈ ವಿಡಿಯೊ ಚಿತ್ರೀಕರಿಸಲಾಗಿದೆ.

ಇದನ್ನೂ  ಓದಿ:  ವೃದ್ಧ ದಂಪತಿ ಕೊಲೆ ಪ್ರಕರಣದ ರಹಸ್ಯ ಬಯಲು, 12 ವರ್ಷದ ಚಿಂದಿ ಆಯುವ ಬಾಲಕನ ಕೃತ್ಯಕ್ಕೆ ಪೊಲೀಸರೇ ಶಾಕ್

ಪೊಲೀಸರು ಇಬ್ಬರ ವಿರುದ್ಧ ಐಟಿ ಕಾಯ್ದೆ ಸೇರಿದಂತೆ ಕಾನೂನಿನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಪಂಕಜ್ ತ್ರಿಪಾಠಿ ಮತ್ತು ವಿಡಿಯೊ ರೆಕಾರ್ಡ್ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಪಂಕಜ್ ತ್ರಿಪಾಠಿ ದಿನಗಟ್ಟಲೆ ಪರಾರಿಯಾಗಿದ್ದ ನಂತರ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಸಿಕ್ಕಿಬಿದ್ದಿದ್ದಾನೆ.

ಇದೀಗ ಪೊಲೀಸರು ಇಬ್ಬರನ್ನೂ ವಿಚಾರಣೆ ನಡೆಸುತ್ತಿದ್ದಾರೆ. ಕುಟುಂಬದವರು ಮದುವೆಗೆ ಒಪ್ಪುತ್ತಿಲ್ಲ ಎಂದು ಮದುವೆಗೆ ನಿರಾಕರಿಸಿದ್ದಕ್ಕಾಗಿ ಪಂಕಜ್ ಕೋಪಗೊಂಡು ಹಲ್ಲೆ ನಡೆಸಿದ್ದನು. ರಸ್ತೆ ಬದಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಹಿಳೆಯನ್ನು ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಆಕೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿ ಮೌಗಂಜ್ ಪಟ್ಟಣದ ಧೇರಾ ಗ್ರಾಮದ ನಿವಾಸಿಯಾಗಿದ್ದು, ಹುಡುಗಿ ಬೇರೆ ಗ್ರಾಮದವರಾಗಿದ್ದಾರೆ ಎಂದು ರೇವಾದ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಸೋನ್ಕರ್ ಹೇಳಿದ್ದಾರೆ.

ಮತ್ತಷ್ಟು ಅಪರಾಧ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!