AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೇವರ್ಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 17 ವಿದ್ಯಾರ್ಥಿನಿಯರು ಅಸ್ವಸ್ಥ

ರಾಜ್ಯದ ವಸತಿ ಶಾಲೆಗಳಲ್ಲಿ ಆಹಾರ ಸೇವಿಸಿದ ನಂತರ ವಿದ್ಯಾರ್ಥಿಗಳ ಅಸ್ವಸ್ಥರಾಗುತ್ತಿರುವ ಘಟನೆಗಳು ಆಗಾಗ ವರದಿಯಾಗುತ್ತಿವೆ. ಇದೀಗ ಕಲಬುರಗಿಯ ಜೇವರ್ಗಿಯ ಸಮೀಪ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಂಥದ್ದೇ ಘಟನೆ ಸಂಭವಿಸಿದೆ. ಪ್ರಾಂಶುಪಾಲರ ವಿರುದ್ಧ ಪೋಷಕರ ಆಕ್ರೋಶ ಹೆಚ್ಚಾಗಿದೆ. ಈ ಕುರಿತು ಮಾಹಿತಿ ಇಲ್ಲಿದೆ.

ಜೇವರ್ಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 17 ವಿದ್ಯಾರ್ಥಿನಿಯರು ಅಸ್ವಸ್ಥ
ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 17 ವಿದ್ಯಾರ್ಥಿನಿಯರು ಅಸ್ವಸ್ಥ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on:Jun 29, 2024 | 3:36 PM

Share

ಕಲಬುರಗಿ, ಜೂನ್ 29: ಕಲಬುರಗಿ ಜಿಲ್ಲೆ ಜೇವರ್ಗಿ ಪಟ್ಟಣ ಹೊರವಲಯದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 17 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ. ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳು ಶನಿವಾರ ಬೆಳಗ್ಗೆ ಉಪಹಾರ ಮಾಡಿದ್ದು, ನಂತರ ಏಕಾಏಕಿ ವಾಂತಿ ಮಾಡಿಕೊಂಡು ಅಸ್ವಸ್ಥರಾಗಿದ್ದಾರೆ. ಅಸ್ವಸ್ಥ ವಿದ್ಯಾರ್ಥಿನಿಯರನ್ನು ಜೇವರ್ಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಫುಡ್ ಪಾಯಿಸನ್​ನಿಂದಾಗಿ ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಶಂಕೆ ವ್ಯಕ್ತವಾಗಿದೆ. ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲರ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಗಾಣಗಾಪುರದ ದತ್ತನ ದರ್ಶನಕ್ಕೆ ಬಂದವನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಹತ್ಯೆ

ಹಾಲಿನ ಪ್ರೋತ್ಸಾಹ ಧನ ಬಿಡುಗಡೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಹಾಲಿನ ಪ್ರೋತ್ಸಾಹ ಧನ ಬಿಡುಗಡೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ ನಡೆಸಿದೆ. ಕಲಬುರಗಿ ಜಿಲ್ಲಾಧಿಕಾರಿ ಕಛೇರಿ ಮುಂದೆ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಒಂದೆಡೆ ಸರಕಾರ ಹಾಲಿನ ದರ ಹೆಚ್ಚಳ ಮಾಡಿ ಜನ ಸಾಮಾನ್ಯರಿಗೆ ಹೊರೆ ಹಾಕಿದೆ. ಇನ್ನೊಂದೆಡೆ ರೈತರಿಗೆ ಹಾಲಿನ ಪ್ರೋತ್ಸಾಹ ಧನವೂ ಬಿಡುಗಡೆ ಮಾಡದೇ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರಕಾರದ ವಿರುದ್ಧ ದಿಕ್ಕಾರದ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯಲ್ಲಿ ಶಾಸಕ ಬಸವರಾಜ್ ಮತ್ತಿಮೂಡ‌ ಸೇರಿದಂತೆ ಬಿಜೆಪಿ ಮುಖಂಡರು, ರೈತ ಮೋರ್ಚಾ ಕಾರ್ಯಕರ್ತರು ಭಾಗಿಯಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:23 pm, Sat, 29 June 24

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!