AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kalaburagi News: ಬಂಧಿಸಲು ಹೋದಾಗ PSI ಪಿಸ್ತೂಲ್​ ಕಸಿದುಕೊಂಡು ಪರಾರಿಯಾದ ಕುಖ್ಯಾತ ಕಳ್ಳ

ಕಳ್ಳನೋರ್ವ ಪಿಎಸ್​ಐ ಸರ್ವಿಸ್ ರಿವಾಲ್ವರ್ ಕಸಿದುಕೊಂಡು ಪರಾರಿಯಾದ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ಪಟ್ಟಣದಲ್ಲಿ ನಡೆದಿದೆ.

Kalaburagi News: ಬಂಧಿಸಲು ಹೋದಾಗ PSI ಪಿಸ್ತೂಲ್​ ಕಸಿದುಕೊಂಡು ಪರಾರಿಯಾದ ಕುಖ್ಯಾತ ಕಳ್ಳ
ಅಫಜಲಪುರ ಪೊಲೀಸ್ ಠಾಣೆ
ಸಂಜಯ್ಯಾ ಚಿಕ್ಕಮಠ
| Edited By: |

Updated on: Jul 17, 2023 | 11:05 AM

Share

ಕಲಬುರಗಿ: ಕುಖ್ಯಾತ ಕಳ್ಳನೋರ್ವ ಪಿಎಸ್​ಐ ಸರ್ವಿಸ್ ರಿವಾಲ್ವರ್  (revolver) ಕಸಿದುಕೊಂಡು ಪರಾರಿಯಾದ ಘಟನೆ ನಿನ್ನೆ ರಾತ್ರಿ (ಜುಲೈ 16) ಕಲಬುರಗಿ(Kalaburagi) ಜಿಲ್ಲೆಯ ಅಫಜಲಪುರ ಪಟ್ಟಣದಲ್ಲಿ ನಡೆದಿದೆ. ಅಫಜಲಪುರ ತಾಲೂಕಿನ ಬಳ್ಳೂರಗಿ ಮೂಲದ ಖಾಜಪ್ಪ ಎನ್ನುವ ಕುಖ್ಯಾತ ಕಳ್ಳ ಅಫಜಲಪುರ PSI ಭೀಮರಾಯ್ ಬಂಕಲಿ ಅವರ ರಿವಾಲ್ವರ್ ಕಸಿದುಕೊಂಡು ಪರಾರಿಯಾಗಿದ್ದಾನೆ. ಸಿಸಿಬಿ ಪೊಲೀಸರು ಖಾಜಪ್ಪ ಎಂಬಾತನನ್ನ ಬಂಧಿಸಲು ಬೆಂಗಳೂರಿನಿಂದ ಅಫಜಲಪುರಕ್ಕೆ ಬಂದಿದ್ದರು. ಈ ವೇಳೆ ಪಿಎಸ್‌ಐ ಭೀಮರಾಯ್ ಅವರ ಸರ್ವಿಸ್ ರಿವಾಲ್ವರ್ ತಗೆದುಕೊಂಡ ಎಸ್ಕೇಪ್ ಆಗಿದ್ದಾನೆ.

ಇದನ್ನೂ ಓದಿ: Kalaburagi News: ಮೇಲಧಿಕಾರಿಗಳು ಹಫ್ತಾ ವಸೂಲಿಗೆ ಒತ್ತಡ ಹೇರುತ್ತಾರೆಂದು ಆರೋಪಿಸಿದ ಕಾನ್​ಸ್ಟೇಬಲ್​​ಗಳು, ಆತ್ಮಹತ್ಯೆಗೆ ಯತ್ನ

ಖಾಜಪ್ಪ ವಿರುದ್ಧ ಬೆಂಗಳೂರು, ಅಫಜಲಪುರ, ಕಲಬುರಗಿ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ 20 ಅಧಿಕ ಕಳ್ಳತನ ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ಬಳಿ ಡಸ್ಟರ್ ವಾಹನದಲ್ಲಿ ಕೂತಿದ್ದ ಖಾಜಪ್ಪನನ್ನು ಪೊಲೀಸ್ ತಂಡ ಹಿಡಿಯಲು ಹೋಗಿದ್ದರು. ಈ ವೇಳೆ ಪಿಎಸ್ಐ ತನ್ನ ಸರ್ವಿಸ್ ಪಿಸ್ತೂಲ್ ನಿಂದ ಕಾರಿನ ಗ್ಲಾಸ್ ಒಡೆಯಲು ಮುಂದಾಗಿದ್ದರು. ಈ ಸಮಯದಲ್ಲಿ ಖಾಜಪ್ಪ ಪಿಸ್ತೂಲ್ ಕಸಿದುಕೊಂಡು ಪರಾರಿಯಾಗಿದ್ದಾನೆ.

ಬಳಿಕ ಕಳೆದ ರಾತ್ರಿ ಇಡೀ ಪೊಲೀಸರ ತಂಡ ಕಾರ್ಯಚರಣೆ ನಡೆಸಿದರೂ ಖಾಜಪ್ಪ ಸಿಕ್ಕಿಲ್ಲ. ಪುಲ್ ಲೋಡೆಡ್ ಸರ್ವಿಸ್ ಪಿಸ್ತೂಲ್ ಸಮೇತ ಪರಾರಿಯಾಗಿದ್ದರಿಂದ ಆತಂಕಕ್ಕೆ ಕಾರಣವಾಗಿದೆ. ಇನ್ನು ಇನ್ನು ಅಫಜಲಪುರ ಠಾಣೆಗೆ ಕಲಬುರಗಿ ‌ಎಸ್ಪಿ ಇಶಾ ಪಂತ್ ಭೇಟಿ ಮಾಹಿತಿ ಪಡೆದುಕೊಂಡಿದ್ದಾರೆ.

ಇನ್ನಷ್ಟು ಕಲಬುರಗಿ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್