AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ, ಕಲಬುರಗಿ ಜಿಲ್ಲೆಯ 6 ಜನರು ಸಾವು

ಕ್ರೂಸರ್ ವಾಹನ ಮತ್ತು ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಕಲಬುರಗಿ ಜಿಲ್ಲೆಯ ಐವರು ಮಹಿಳೆಯರು, ಒಂದು ಮಗು ದುರ್ಮರಣ ಹೊಂದಿರುವಂತಹ ಘಟನೆ ಮಹಾರಾಷ್ಟ್ರದ ಅಕ್ಕಲಕೋಟೆ ತಾಲೂಕಿನ ಶಿರವಾಡಿ ಬಳಿ ನಡೆದಿದೆ.

ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ, ಕಲಬುರಗಿ ಜಿಲ್ಲೆಯ 6 ಜನರು ಸಾವು
ಅಪಘಾತಕ್ಕೀಡಾದ ಕ್ರೂಸರ್ ವಾಹನ, ಟ್ಯಾಂಕರ್
Follow us
ಸಂಜಯ್ಯಾ ಚಿಕ್ಕಮಠ
| Updated By: ಗಂಗಾಧರ​ ಬ. ಸಾಬೋಜಿ

Updated on:Jun 30, 2023 | 7:56 PM

ಕಲಬುರಗಿ: ಕ್ರೂಸರ್ ವಾಹನ ಮತ್ತು ಟ್ಯಾಂಕರ್ ಡಿಕ್ಕಿ (Accident) ಹೊಡೆದ ಪರಿಣಾಮ ಕಲಬುರಗಿ ಜಿಲ್ಲೆಯ 6 ಜನರು ಸಾವನ್ನಪ್ಪಿರುವಂತಹ ಘಟನೆ ಮಹಾರಾಷ್ಟ್ರದ ಅಕ್ಕಲಕೋಟೆ ತಾಲೂಕಿನ ಶಿರವಾಡಿ ಬಳಿ ನಡೆದಿದೆ. ಕ್ರೂಸರ್‌ನಲ್ಲಿದ್ದ ಐವರು ಮಹಿಳೆಯರು, ಒಂದು ಮಗು ದುರ್ಮರಣ ಹೊಂದಿದೆ. ಮೃತರನ್ನು ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಅಣೂರ ನಿವಾಸಿಗಳು ಎಂದು ಗುರುತಿಸಲಾಗಿದೆ. ಕ್ರೂಸರ್ ವಾಹನದಲ್ಲಿ ಮಹಾರಾಷ್ಟ್ರದ ತೀರ್ಥ ಕ್ಷೇತ್ರಗಳಿಗೆ ಪ್ರವಾಸಕ್ಕೆ ತೆರಳಿದ್ದರು. ವಾಪಸಾಗುತ್ತಿದ್ದಾಗ ಟ್ಯಾಂಕರ್ ಡಿಕ್ಕಿಯಾಗಿ ದುರಂತ ಸಂಭವಿಸಿದೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇನಲ್ಲಿ ಸರಣಿ ಅಪಘಾತದಲ್ಲಿ ಐವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇನಲ್ಲಿ ಸರಣಿ ಅಪಘಾತವಾಗಿದ್ದು, ಐವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರವಾಗಿದೆ. ಮಂಡ್ಯ ತಾಲೂಕಿನ ತೂಬಿನಕೆರೆ ಬಳಿ ಸರಣಿ ಅಪಘಾತ ಸಂಭವಿದೆ.  ಹೈವೇನಲ್ಲಿ ರಸ್ತೆ ಮಧ್ಯದ ಗಿಡಗಳಿಗೆ ಟ್ಯಾಂಕರ್‌ನಿಂದ ನೀರು ಹರಿಸುತ್ತಿದ್ದರು. ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೆ  ಸಿಬ್ಬಂದಿ ಗಿಡಗಳಿಗೆ ನೀರು ಹರಿಸುತ್ತಿದ್ದರು.

ಇದನ್ನೂ ಓದಿ: ಬಳ್ಳಾರಿ: ಜಾತಿ ನೆಪವೊಡ್ಡಿ ಮದುವೆಗೆ ನಿರಾಕರಿಸಿದ ಪ್ರಿಯಕರ, ಆತ್ಮಹತ್ಯೆಗೆ ಯತ್ನಿಸಿದ ಯುವತಿ

ಈ ವೇಳೆ ನೀರಿನ ಟ್ಯಾಂಕರ್ ಕಾಣದೇ ಕಾರು ಡಿಕ್ಕಿ ಹೊಡೆದಿದೆ. ನಂತರ ಹಿಂಬದಿಯಿಂದ ಮತ್ತೆರಡು ಕಾರುಗಳು ಡಿಕ್ಕಿ ಹೊಡೆದಿವೆ. ನೀರಿನ ಟ್ಯಾಂಕರ್‌ಗೆ ಡಿಕ್ಕಿಯಿಂದ ಕಾರಿನಲ್ಲಿದ್ದ ಐವರಿಗೆ ಗಾಯಗಳಾಗಿದ್ದು, ಓರ್ವನ ಸ್ಥಿತಿ ಗಂಭೀರ, ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಎನ್‌ಹೆಚ್‌ಎಐ ಅಧಿಕಾರಿಗಳ ಬೇಜವಾಬ್ದಾರಿಯಿಂದ ಅಪಘಾತ ಕಾರಣ ಎನ್ನಲಾಗುತ್ತಿದೆ.

ಟ್ರಕ್ಕಿಂಗ್ ಹೋಗಿದ್ದ ಪ್ರವಾಸಿಗ ಹೃದಯಘಾತದಿಂದ ಸಾವು‌

ಚಿಕ್ಕಮಗಳೂರು: ಟ್ರಕ್ಕಿಂಗ್ ಹೋಗಿದ್ದ ಪ್ರವಾಸಿಗ ಹೃದಯಘಾತದಿಂದ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆ ಕಳಸ ತಾಲೂಕಿನ ಕುದುರೆಮುಖ ಅರಣ್ಯ ಪ್ರದೇಶದಲ್ಲಿ ನಡೆದಿದೆ. ರಕ್ಷಿತ್ (27) ಹೃದಯಘಾತದಿಂದ ಮೃತಪಟ್ಟ ಯುವಕ.

ಇದನ್ನೂ ಓದಿ: Chikkamagaluru News: ಎಸ್ಟೇಟ್​ನಲ್ಲಿ ಮಹಿಳೆಯ ಬರ್ಬರ ಹತ್ಯೆ, ಕಾಫಿ ತೋಟದಲ್ಲಿ ಸುಟ್ಟು ಹಾಕಿದ್ದ ವ್ಯಕ್ತಿಯ ಬಂಧನ

ಮೈಸೂರು ಮೂಲದ ಏಳು ಯುವಕರ ತಂಡ ಟ್ರಕ್ಕಿಂಗ್ ಆಗಮಿಸಿದ್ದರು. ಕುದುರೆಮುಖದಿಂದ-ನೇತ್ರಾವತಿ ಪೀಕ್ ಸ್ಪಾಟ್​ಗೆ ತೆರಳಿದ್ದರು. ನೇತ್ರಾವತಿ ಪೀಕ್​ಗೆ ಹೋಗುವ ಮಾರ್ಗದಲ್ಲಿ ಯುವಕ ಮೃತಪಟ್ಟಿದ್ದಾನೆ. ನೇತ್ರಾವತಿ ಪೀಕ್​ನಿಂದ ಮೃತದೇಹವನ್ನ ಪೊಲೀಸರು ಕಳಸಕ್ಕೆ ತಂದಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:39 pm, Fri, 30 June 23

ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು