AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಕಟ್ಟಿಗೆ ತರಲು ಹೋದ ಬಾಲಕಿಗೆ ವಿಷ ಕುಡಿಸಿ ಹತ್ಯೆ ಮಾಡಿದ ಆರೋಪ!

ಹಳೆ ವೈಷಮ್ಯದಿಂದ ವಿಷ ಕುಡಿಸಿ ಹತ್ಯೆ ಮಾಡಿರುವ ಆರೋಪ ಕೇಳಿಬಂದಿದ್ದು, ಫರಹತಬಾದ್ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

ಕಲಬುರಗಿ: ಕಟ್ಟಿಗೆ ತರಲು ಹೋದ ಬಾಲಕಿಗೆ ವಿಷ ಕುಡಿಸಿ ಹತ್ಯೆ ಮಾಡಿದ ಆರೋಪ!
ಬಾಲಕಿ ಪಾಯಲ್
TV9 Web
| Edited By: |

Updated on: Oct 09, 2021 | 12:09 PM

Share

ಕಲಬುರಗಿ: 15 ವರ್ಷದ ಬಾಲಕಿಗೆ ವಿಷ ಕುಡಿಸಿ ಹತ್ಯೆ ಮಾಡಿದ ಆರೋಪ ಕೇಳಿಬಂದಿದೆ. ಕಲಬುರಗಿ ತಾಲೂಕಿನ ಪಾಣೆಗಾಂವ್ ಗ್ರಾಮದ 15 ವರ್ಷದ ಬಾಲಕಿ ಪಾಯಲ್ ನಿನ್ನೆ (ಅ.8) ಸಂಜೆ ಕಟ್ಟಿಗೆ ತರಲು ಮನೆ ಹಿಂದೆ ಹೋಗಿದ್ದಳು. ಈ ವೇಳೆ ಕೊಲೆ ನಡೆದಿದೆ ಎಂದು ಹೇಳಲಾಗುತ್ತಿದೆ. ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದು ವಿಷ ಕುಡಿಸಿರುವ ಆರೋಪ ಕೇಳಿಬಂದಿದೆ. ಬಾಲಕಿಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಕಳೆದ ರಾತ್ರಿ ಸಾವನ್ನಪ್ಪಿದ್ದಾಳೆ.

ಪಾಣೆಗಾಂವ್ ಗ್ರಾಮದ ಸುನಿಲ್, ಸ್ನೇಹಿತನ ವಿರುದ್ಧ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಹಳೆ ವೈಷಮ್ಯದಿಂದ ವಿಷ ಕುಡಿಸಿ ಹತ್ಯೆ ಮಾಡಿರುವ ಆರೋಪ ಕೇಳಿಬಂದಿದ್ದು, ಫರಹತಬಾದ್ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

ಬಾಲಕಿ ಮೇಲೆ ನಾಯಿಗಳ ಅಟ್ಯಾಕ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಮೇಲೆ ನಾಯಿಗಳು ದಾಳಿ ಮಾಡಿವೆ. ಬಾಲಕಿ ಮೇಲೆ ನಾಯಿಗಳು ಅಟ್ಯಾಕ್ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಮಾರ್ಕೆಟ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಇಂದು (ಅ.9) ಬೆಳಿಗ್ಗೆ 16 ವರ್ಷದ ಬಾಲಕಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಳು. ಈ ವೇಳೆ 6 ಕ್ಕೂ ಅಧಿಕ ನಾಯಿಗಳು ಏಕಾಏಕಿ ಬಾಲಕಿ ಮೇಲೆ ದಾಳಿ ಮಾಡಿವೆ. ಸ್ಥಳೀಯರ ನೆರವಿನಿಂದ ಅದೃಷ್ಟವಶಾತ್ ಬಾಲಕಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.

ಇದನ್ನೂ ಓದಿ

ಅಮ್ಮನ ಆಸರೆಯಲ್ಲೇ ಬೆಳೆದು ಸಾಧನೆಯ ಶಿಖರವೇರಿದ ಬಾಲಕಿ, ದೇಶದ ಹೆಮ್ಮೆಯ ಕ್ರೀಡಾಗಾರ್ತಿಯಾಗುವೆ ಅಂತಿದ್ದಾಳೆ!

ಮಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್; ಬಾಲಕಿಗೆ ಮತ್ತುಬರಿಸಿ ಅತ್ಯಾಚಾರವೆಸಗಿದ ಆರೋಪಿಗಳು

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್