AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿಯ ಶ್ರೀ ಸಿಮೆಂಟ್ ಫ್ಯಾಕ್ಟರಿಯಲ್ಲಿ ಮತ್ತೋರ್ವ ಕಾರ್ಮಿಕ ಮೃತ; ಎರಡು ತಿಂಗಳಲ್ಲಿ ನಾಲ್ಕು ಸಾವು

ಸೇಡಂ(Sedam) ಪಟ್ಟಣದಲ್ಲಿರುವ ಶ್ರೀ ಸಿಮೆಂಟ್ ಫ್ಯಾಕ್ಟರಿ (Shree Cement Factory) ಯಲ್ಲಿ ಇಂದು (ಭಾನುವಾರ) ಮತ್ತೊರ್ವ ಕಾರ್ಮಿಕ ಸಾವನ್ನಪ್ಪಿದ್ದಾನೆ. ಕಳೆದ ಎರಡೂ ತಿಂಗಳಲ್ಲಿ ನಾಲ್ಕು ಸಾವುಗಳಾಗಿದ್ದು, ಆ ಪೈಕಿ ಇಬ್ಬರು ಸೇಡಂನವರೇ ಆಗಿದ್ದಾರೆ. ಹೀಗಿದ್ದರೂ ಸಚಿವರು ಕಾರ್ಖಾನೆಗೂ ಭೇಟಿ ನೀಡಿಲ್ಲ.

ಕಲಬುರಗಿಯ ಶ್ರೀ ಸಿಮೆಂಟ್ ಫ್ಯಾಕ್ಟರಿಯಲ್ಲಿ ಮತ್ತೋರ್ವ ಕಾರ್ಮಿಕ ಮೃತ; ಎರಡು ತಿಂಗಳಲ್ಲಿ ನಾಲ್ಕು ಸಾವು
ಮೃತ ಕಾರ್ಮಿಕ
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ಕಿರಣ್ ಹನುಮಂತ್​ ಮಾದಾರ್|

Updated on:Jul 21, 2024 | 3:15 PM

Share

ಕಲಬುರಗಿ, ಜು.21: ಕಲಬುರಗಿ ಜಿಲ್ಲೆಯ ಸೇಡಂ(Sedam) ಪಟ್ಟಣದಲ್ಲಿರುವ ಶ್ರೀ ಸಿಮೆಂಟ್ ಫ್ಯಾಕ್ಟರಿ (Shree Cement Factory) ಯಲ್ಲಿ ಇಂದು (ಭಾನುವಾರ) ಮತ್ತೊರ್ವ ಕಾರ್ಮಿಕ ಸಾವನ್ನಪ್ಪಿದ್ದಾನೆ. ಸರಿಯಾದ ಸುರಕ್ಷತಾ ಕ್ರಮ ಕೈಗೊಳ್ಳದ ಪರಿಣಾಮ ಜಾರ್ಖಂಡ್ ಮೂಲದ ಯುವಕ ರಾಜಕುಮಾರ(26) ಬಲಿಯಾಗಿದ್ದಾನೆ. ಇನ್ನು ಇದೇ ಫ್ಯಾಕ್ಟರಿಯಲ್ಲಿ ಕೆಲ‌ ದಿನಗಳ ಹಿಂದಷ್ಟೆ ಬೆನಕನಹಳ್ಳಿ ನಿವಾಸಿ ಇಂದ್ರಕುಮಾರ ಮೃತಪಟ್ಟಿದ್ದ. ಈಗ ಮತ್ತೋರ್ವನ ಬಲಿಯಾಗಿದ್ದಾನೆ.

ಎರಡೂ ತಿಂಗಳಲ್ಲಿ ನಾಲ್ಕು ಸಾವು; ಇಣುಕಿಯೂ ನೋಡದ ಜನ ಪ್ರತಿನಿಧಿಗಳು

ಈ ಸಿಮೆಂಟ್​ ಫ್ಯಾಕ್ಟರಿಯಲ್ಲಿ ಸರಣಿ ಸಾವುಗಳಾಗುತ್ತಿದ್ದರೂ ಜನ ಪ್ರತಿನಿಧಿಗಳು ಇಣುಕಿಯೂ ನೋಡಿಲ್ಲ. ಕಳೆದ ಎರಡೂ ತಿಂಗಳಲ್ಲಿ ನಾಲ್ಕು ಸಾವುಗಳಾಗಿದ್ದು, ಆ ಪೈಕಿ ಇಬ್ಬರು ಸೇಡಂನವರೇ ಆಗಿದ್ದಾರೆ. ಹೀಗಿದ್ದರೂ ಸಚಿವರು ಕಾರ್ಖಾನೆಗೂ ಭೇಟಿ ನೀಡಿಲ್ಲ. ಇತ್ತ ಅಧಿಕಾರಿಗಳು ಕೂಡ ಪ್ರಕರಣ ಕುರಿತು ಬೇಜವಾಬ್ದಾರಿ ಮತ್ತು ಸುರಕ್ಷತಾ ಕ್ರಮ ಕೈಗೊಂಡಿಲ್ಲ. ಈ ಕುರಿತು ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ:ಮಳೆಗೆ ಮನೆಗೋಡೆ ಕುಸಿದು ಬಾಣಂತಿ ಸಾವು, ಬದುಕುಳಿದ ಮಗು ತಾಯಿ ಇಲ್ಲದೇ ತಬ್ಬಲಿ ಆಯ್ತು

ಟೈರ್ ಬ್ಲಾಸ್ಟ್ ಆಗಿ ಬೈಕ್ ಸವಾರ ಸಾವು

ಹುಬ್ಬಳ್ಳಿ: ಚಲಿಸುತ್ತಿದ್ದ ಬೈಕ್​ನ ಟೈರ್ ಬ್ಲಾಸ್ಟ್ ಆಗಿ ಬಿದ್ದ ಪರಿಣಾಮ ಸವಾರ ಸ್ಥಳದಲ್ಲಿ ಕೊನೆಯುಸಿರೆಳೆದಿರುವ ಘಟನೆ ಗದಗ- ಹುಬ್ಬಳ್ಳಿಯ ಬಂಡಿವಾಡ ಬ್ರಿಡ್ಜ್ ಬಳಿ ನಡೆದಿದೆ. ಕೋಳಿವಾಡ ಗ್ರಾಮದ 30 ವರ್ಷದ ಪ್ರವೀಣ್ ಜಂತ್ಲಿ ಮೃತ ವ್ಯಕ್ತಿ. ಇತ ಹುಬ್ಬಳ್ಳಿಯ ರಾಜ ನಗರದ ಎಟಿಎಮ್​​ನಲ್ಲಿ ಕೆಲಸ ಮಾಡುತ್ತಿದ್ದ. ನಿನ್ನೆ(ಜು.21) ಮನೆಯಿಂದ ಕೆಲಸಕ್ಕೆ ಹೊಗುವಾಗ ಬೈಕ್ ಟೈರ್ ಬ್ಲಾಸ್ಟ್ ಆಗಿ ದುರ್ಘಟನೆ ನಡೆದಿದೆ. ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:09 pm, Sun, 21 July 24

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?