AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bravery Award: ರಾಷ್ಟ್ರೀಯ ಮಕ್ಕಳ ಶೌರ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

2023-24 ನೇ ಸಾಲಿನ ರಾಷ್ಟ್ರೀಯ ಮಕ್ಕಳ ಶೌರ್ಯ ಪ್ರಶಸ್ತಿಗಾಗಿ ಇಂಡಿಯನ್ ಕೌನ್ಸಿಲ್ ಫಾರ್ ಚೈಲ್ಡ್ ವೆಲ್ಫೇರ್​ನ ನ್ಯೂ ದೆಹಲಿ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 15 ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ.

Bravery Award: ರಾಷ್ಟ್ರೀಯ ಮಕ್ಕಳ ಶೌರ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಪ್ರಾತಿನಿಧಿಕ ಚಿತ್ರ
ಸಂಜಯ್ಯಾ ಚಿಕ್ಕಮಠ
| Edited By: |

Updated on: Jul 10, 2023 | 7:11 PM

Share

ಕಲಬುರಗಿ: 2023-24 ನೇ ಸಾಲಿನ ರಾಷ್ಟ್ರೀಯ ಮಕ್ಕಳ ಶೌರ್ಯ ಪ್ರಶಸ್ತಿ (National Children’s Bravery Award) ಗಾಗಿ ಇಂಡಿಯನ್ ಕೌನ್ಸಿಲ್ ಫಾರ್ ಚೈಲ್ಡ್ ವೆಲ್ಫೇರ್​ನ ನ್ಯೂ ದೆಹಲಿ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. 6 ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ ಮಕ್ಕಳಿಗೆ ಶೌರ್ಯ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ.

ಈ ಬಗ್ಗೆ ನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಕಟಣೆ ಹೊರಡಿಸಿದ್ದು ಅರ್ಹ ಮಕ್ಕಳು ಅರ್ಜಿ ಸಲ್ಲಿಸುವಂತೆ ಕೋರಿದೆ.

ಇದನ್ನೂ ಓದಿ: ಕರ್ನಾಟಕ ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ, ಸರ್ಕಾರಕ್ಕೆ ಮೊಬೈಲ್ ವಾಪಸ್ಸು ನೀಡಲು ತೀರ್ಮಾನ

ಅರ್ಜಿ ಸಲ್ಲಿಸಲು ಅರ್ಹತೆ

  • ಅರ್ಜಿ ಸಲ್ಲಿಸಲು ಜುಲೈ 1 ರಿಂದ ಸೆಪ್ಟೆಂಬರ್ 30 ರ ರೊಳಗೆ ಪ್ರಕರಣಗಳನ್ನು ನಡೆದಿರಬೇಕು.
  • 6 ರಿಂದ 18 ವರ್ಷದೊಳಗಿನ ಮಕ್ಕಳಾಗಿರಬೇಕು.

ಆನ್-ಲೈನ್ ಮೂಲಕ www.iccw.co.in ಅಕ್ಟೋಬರ್ 15 ರ ಒಳಗಾಗಿ ಅರ್ಜಿ ಆಹ್ವಾನಿಸಿ ಪ್ರಸ್ತಾವನೆಗಳನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಆನ್-ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: ಕಲಬುರಗಿ-ಬೀದರ್​ ಪ್ಯಾಸೆಂಜರ್ ರೈಲಿನ ಮೇಲೆ ಕಲ್ಲು ತೂರಾಟ; ಓರ್ವ ಮಹಿಳೆಗೆ ಗಾಯ

ಸಂಪರ್ಕ ವಿಳಾಸ

ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಂದ್ರಶೇಖರ ಪಾಟೀಲ್ ಕ್ರಿಡಾಂಗಣ ಎದುರುಗಡೆ, ಅಂಧ ಬಾಲಕರ ಸರ್ಕಾರಿ ಫ್ರೌಢ ಶಾಲೆ ಕಟ್ಟಡ, ಮೊದಲನೆ ಮಹಡಿ ಕಲಬುರಗಿ-585102 ದೂರವಾಣಿ ಸಂಖ್ಯೆ 08472-228659 ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ