AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bravery Award: ರಾಷ್ಟ್ರೀಯ ಮಕ್ಕಳ ಶೌರ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

2023-24 ನೇ ಸಾಲಿನ ರಾಷ್ಟ್ರೀಯ ಮಕ್ಕಳ ಶೌರ್ಯ ಪ್ರಶಸ್ತಿಗಾಗಿ ಇಂಡಿಯನ್ ಕೌನ್ಸಿಲ್ ಫಾರ್ ಚೈಲ್ಡ್ ವೆಲ್ಫೇರ್​ನ ನ್ಯೂ ದೆಹಲಿ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 15 ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ.

Bravery Award: ರಾಷ್ಟ್ರೀಯ ಮಕ್ಕಳ ಶೌರ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಪ್ರಾತಿನಿಧಿಕ ಚಿತ್ರ
ಸಂಜಯ್ಯಾ ಚಿಕ್ಕಮಠ
| Edited By: |

Updated on: Jul 10, 2023 | 7:11 PM

Share

ಕಲಬುರಗಿ: 2023-24 ನೇ ಸಾಲಿನ ರಾಷ್ಟ್ರೀಯ ಮಕ್ಕಳ ಶೌರ್ಯ ಪ್ರಶಸ್ತಿ (National Children’s Bravery Award) ಗಾಗಿ ಇಂಡಿಯನ್ ಕೌನ್ಸಿಲ್ ಫಾರ್ ಚೈಲ್ಡ್ ವೆಲ್ಫೇರ್​ನ ನ್ಯೂ ದೆಹಲಿ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. 6 ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ ಮಕ್ಕಳಿಗೆ ಶೌರ್ಯ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ.

ಈ ಬಗ್ಗೆ ನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಕಟಣೆ ಹೊರಡಿಸಿದ್ದು ಅರ್ಹ ಮಕ್ಕಳು ಅರ್ಜಿ ಸಲ್ಲಿಸುವಂತೆ ಕೋರಿದೆ.

ಇದನ್ನೂ ಓದಿ: ಕರ್ನಾಟಕ ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ, ಸರ್ಕಾರಕ್ಕೆ ಮೊಬೈಲ್ ವಾಪಸ್ಸು ನೀಡಲು ತೀರ್ಮಾನ

ಅರ್ಜಿ ಸಲ್ಲಿಸಲು ಅರ್ಹತೆ

  • ಅರ್ಜಿ ಸಲ್ಲಿಸಲು ಜುಲೈ 1 ರಿಂದ ಸೆಪ್ಟೆಂಬರ್ 30 ರ ರೊಳಗೆ ಪ್ರಕರಣಗಳನ್ನು ನಡೆದಿರಬೇಕು.
  • 6 ರಿಂದ 18 ವರ್ಷದೊಳಗಿನ ಮಕ್ಕಳಾಗಿರಬೇಕು.

ಆನ್-ಲೈನ್ ಮೂಲಕ www.iccw.co.in ಅಕ್ಟೋಬರ್ 15 ರ ಒಳಗಾಗಿ ಅರ್ಜಿ ಆಹ್ವಾನಿಸಿ ಪ್ರಸ್ತಾವನೆಗಳನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಆನ್-ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: ಕಲಬುರಗಿ-ಬೀದರ್​ ಪ್ಯಾಸೆಂಜರ್ ರೈಲಿನ ಮೇಲೆ ಕಲ್ಲು ತೂರಾಟ; ಓರ್ವ ಮಹಿಳೆಗೆ ಗಾಯ

ಸಂಪರ್ಕ ವಿಳಾಸ

ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಂದ್ರಶೇಖರ ಪಾಟೀಲ್ ಕ್ರಿಡಾಂಗಣ ಎದುರುಗಡೆ, ಅಂಧ ಬಾಲಕರ ಸರ್ಕಾರಿ ಫ್ರೌಢ ಶಾಲೆ ಕಟ್ಟಡ, ಮೊದಲನೆ ಮಹಡಿ ಕಲಬುರಗಿ-585102 ದೂರವಾಣಿ ಸಂಖ್ಯೆ 08472-228659 ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ