AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಶಾಲಾ ವಿದ್ಯಾರ್ಥಿಯ ಅಪಹರಣ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಮುಂದೇನಾಯ್ತು?

ಶಾಲೆಯಿಂದ ಮನೆಗೆ ವಾಪಸ್ ಆಗುತ್ತಿದ್ದ ವಿದ್ಯಾರ್ಥಿಯನ್ನು ಅಪಹರಿಸಲು ಯತ್ನಿಸಿದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಅಪಹರಣ ನಡೆಸಿ ಒಂದಷ್ಟು ದೂರ ಹೋಗುತ್ತಿದ್ದಾಗ ಪೊಲೀಸರು ಎದುರಾಗಿದ್ದಾರೆ. ಮುಂದೇನಾಯ್ತು ಎಂಬುದು ಇಲ್ಲಿದೆ.

ಕಲಬುರಗಿ: ಶಾಲಾ ವಿದ್ಯಾರ್ಥಿಯ ಅಪಹರಣ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಮುಂದೇನಾಯ್ತು?
ಅಪಹರಣಕ್ಕೊಳಗಾದ ಶಾಲಾ ವಿದ್ಯಾರ್ಥಿ
ಸಂಜಯ್ಯಾ ಚಿಕ್ಕಮಠ
| Edited By: Rakesh Nayak Manchi|

Updated on: Aug 18, 2023 | 10:15 PM

Share

ಕಲಬುರಗಿ, ಆಗಸ್ಟ್ 18: ಶಾಲೆಯಿಂದ ಮನೆಗೆ ವಾಪಸ್ ಆಗುತ್ತಿದ್ದ ವಿದ್ಯಾರ್ಥಿಯನ್ನು ಅಪಹರಣ (Kidnap) ಮಾಡಲು ಯತ್ನಿಸಿದ ಘಟನೆ ಜಿಲ್ಲೆಯ ಕಮಲಾಪುರ ತಾಲೂಕಿನಲ್ಲಿ ಇಂದು ಸಂಜೆ ನಡೆದಿದೆ. ಮಹಾಗಾಂವ್ ಸರ್ಕಾರಿ ಶಾಲೆಯ ಶರಣಯ್ಯ ಶಿವಣ್ಣ (13) ಅಪಹರಣಕ್ಕೊಳಗಾದ ಬಾಲಕನಾಗಿದ್ದಾನೆ.

ವಿದ್ಯಾರ್ಥಿ ಶರಣಯ್ಯ ಶಿವಣ್ಣ ಶಾಲೆ ಬಿಟ್ಟು ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ, ಓಮಿನಿ ಕಾರ್​ನಲ್ಲಿ ಬಂದ ದುಷ್ಕರ್ಮಿಗಳು ಅಪಹರಣ ಮಾಡಿದ್ದಾರೆ. ಅಪಹರಣ ಮಾಡಿ 2 ಕಿ. ಮೀ. ಹೊಗುತ್ತಿದ್ದಂತೆ ಓಮಿನಿ ಕಾರಿಗೆ ಪೊಲೀಸ್ ವಾಹನ ಎದುರಾಗಿದೆ.

ಇದನ್ನೂ ಓದಿ: ಮುಂಬೈ: ಬಂದೂಕು ತೋರಿಸಿ ಉದ್ಯಮಿ ಅಪಹರಣ, ಶಿಂಧೆ ಬಣದ ಶಾಸಕರ ಪುತ್ರನ ವಿರುದ್ಧ ಎಫ್‌ಐಆರ್

ಕೂಡಲೇ ಅಪಹರಣಕಾರರು, ವಿದ್ಯಾರ್ಥಿಯ ಹೆಬ್ಬರಳಿಗೆ ಬ್ಲೇಡ್​ನಿಂದ ಕೊಯ್ದು ಮುಳ್ಳಿನ ಕಂಟಿಯಲ್ಲಿ ಎಸೆದು ಪರಾರಿಯಾಗಿದ್ದಾರೆ. ಮುಳ್ಳಿನ ಕಂಟಿಯಿಂದ ಹೊರಬಂದು ಕಣ್ಣಿರು ಹಾಕುತ್ತಲೇ ಮನೆಗೆ‌ ಹೋದ ಶರಣಯ್ಯ ಶಿವಣ್ಣ, ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಪೋಷಕರು ನೀಡಿದ ದೂರಿನ ಅನ್ವಯ ಮಹಾಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು