AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಲಬುರಗಿ ಕಾನ್ಸ್​ಟೇಬಲ್​!

ಅಬ್ದುಲ್ ಮುಸ್ತಫಾ ಈ ವೇಳೆ ಠಾಣೆಗೆ ಕರೆಯಿಸಿ ಹಣ ನೀಡುವುದಾಗಿ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆ ಅಬ್ದುಲ್ ಮುಸ್ತಾಫಾ ಎಸಿಬಿಗೆ ದೂರು ನೀಡಿದ್ದರು.

ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಲಬುರಗಿ ಕಾನ್ಸ್​ಟೇಬಲ್​!
ಕಾನ್ಸ್​ಟೇಬಲ್ ಭೀಮು ನಾಯ್ಕ್
TV9 Web
| Edited By: |

Updated on:Jun 10, 2022 | 4:38 PM

Share

ಕಲಬುರಗಿ: ಮೂವತ್ತು ಸಾವಿರ ಲಂಚ (Bribery) ಪಡೆಯುವಾಗ ಕಲಬುರಗಿ ನಗರದ ಬ್ರಹ್ಮಪುರ ಠಾಣೆ ಕಾನ್ಸ್​​ಟೇಬಲ್ ರೆಡ್ ಹ್ಯಾಂಡ್ (Red Hand) ಆಗಿ ಸಿಕ್ಕಿಬಿದ್ದಿದ್ದಾರೆ. ಭೀಮು ನಾಯ್ಕ್ ಎಸಿಬಿ ಬಲೆಗೆ ಬಿದ್ದ ಪೊಲೀಸ್ ಕಾನ್ಸ್​​ಟೇಬಲ್. ಅಬ್ದುಲ್ ಮುಸ್ತಫಾ ಅನ್ನೋರ ವಿರುದ್ಧ ಸೈಟ್ ವಿಚಾರವಾಗಿ ಕೆಲವರು ದೂರು ನೀಡಿದ್ದರು. ಅಬ್ದುಲ್ ಮುಸ್ತಫಾ ಈ ವೇಳೆ ಠಾಣೆಗೆ ಕರೆಯಿಸಿ ಹಣ ನೀಡುವುದಾಗಿ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆ ಅಬ್ದುಲ್ ಮುಸ್ತಾಫಾ ಎಸಿಬಿಗೆ ದೂರು ನೀಡಿದ್ದರು. ದೂರಿನನ್ವಯ ಎಸಿಬಿ ಅಧಿಕಾರಿಗಳು ಹಣ ಪಡೆಯುವಾಗ ರೆಂಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ಭೀಮು ನಾಯ್ಕ್ ಅಬ್ದುಲ್ ಮುಸ್ತಾಫಾ ಅವರಿಗೆ ಒಂದು ಲಕ್ಷ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದರಂತೆ. ನಿನ್ನೆ ರಾತ್ರಿ ಕಲಬುರಗಿ ನಗರದ ರೈಲ್ವೆ ನಿಲ್ದಾಣದ ಹೋಟೆಲ್ ಬಳಿ ಮೂವತ್ತು ಸಾವಿರ ಪಡೆಯುತ್ತಿದ್ದಂತೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ, ಕಾನ್ಸ್​​ಟೇಬಲ್ ಭೀಮು ನಾಯ್ಕ್​ನನ್ನು ಬಂಧಿಸಿದ್ದಾರೆ.

ಮಾದಕ ವಸ್ತು ಮನೆಯಲ್ಲಿಟ್ಟಿದ್ದ ಆರೋಪಿ ಬಂಧನ: ಬೆಂಗಳೂರು: ಕೆಜಿಗಟ್ಟಲೆ ಮಾದಕ ವಸ್ತುಗಳನ್ನ ಮನೆಯಲ್ಲಿಟ್ಟಿದ್ದ ಆರೋಪಿಗಳನ್ನ ಯಲಹಂಕ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಆಫ್ರಿಕಾ ಮೂಲದ ಜಾನ್ ಅಬ್ರಹಾಂ ಬಂಧಿತ ಆರೋಪಿ. ಬಂಧಿತನಿಂದ 1.4 ಕೆಜಿ MDMA, 6 ಕೆಜಿ ಗಾಂಜಾ, ಏಳು ಮೊಬೈಲ್ ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ
Image
Amarnath Yatra 2022 Registration: ಜೂನ್ 30 ರಂದು ಅಮರನಾಥ ಯಾತ್ರೆ ಆರಂಭ; ಟಿಕೆಟ್ ಬುಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ
Image
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಇಂತಹ ಪ್ರಶ್ನೆಗಳನ್ನು ಕೇಳ್ತಾರಾ? ಯೋಚಿಸಿ ಉತ್ತರಿಸಿ
Image
ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಲಬುರಗಿ ಕಾನ್ಸ್​ಟೇಬಲ್​!
Image
ಕ್ಷೇತ್ರಕ್ಕೆ ಘನತೆ ಮತ್ತು ಗೌರವ ತಂದುಕೊಟ್ಟಿರುವ ಪಕ್ಷದ ಅಭ್ಯರ್ಥಿಗೆ ವೋಟು ನೀಡಿದ್ದೇನೆ: ಶರತ್ ಬಚ್ಚಗೌಡ, ಪಕ್ಷೇತರ ಶಾಸಕ

ಇದನ್ನೂ ಓದಿ: Amarnath Yatra 2022 Registration: ಜೂನ್ 30 ರಂದು ಅಮರನಾಥ ಯಾತ್ರೆ ಆರಂಭ; ಟಿಕೆಟ್ ಬುಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

ಅಪ್ರಾಪ್ತ ಬಾಲಕರು ಪೊಲೀಸರ ವಶಕ್ಕೆ: ಬೈಕ್ ಕಳ್ಳತನ ಮಾಡುತ್ತಿದ್ದ ಅಪ್ರಾಪ್ತ ಬಾಲಕರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಪ್ರಾಪ್ತರು ಮಾಗಡಿ ರಸ್ತೆ, ವಿಜಯನಗರ, ಸಿಟಿ ಮಾರ್ಕೆಟ್, ಅಶೋಕನಗರ, ಸಿ.ಕೆ ಅಚ್ಚುಕಟ್ಟು ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಮಾಡಿದ್ದರು. ಬಾಲಕರಿಂದ 5 ಲಕ್ಷ ರೂ. ಮೌಲ್ಯದ 8 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ. ಸದ್ಯ ಈ ಪ್ರಕರಣ ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:19 pm, Fri, 10 June 22

ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ಗಂಡನ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಗಂಡನ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ