AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ಸರ್ಕಾರಿ ಆಸ್ಪತ್ರೆಯ ಕ್ವಾಟರ್ಸ್​​​ನಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರಕ್ಕೆ ಯತ್ನ

ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ರಟಕಲ್‌ ಗ್ರಾಮದಲ್ಲಿರುವ ಸರ್ಕಾರಿ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಕ್ವಾಟರ್ಸ್‌ನಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರಕ್ಕೆ ಯತ್ನಿಸುತ್ತಿರುವ ಆರೋಪ ಕೇಳಿಬಂದಿದೆ. ಹಿಂದೂ ಜಾಗೃತಿ ಸೇನೆ ರಟಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

ಕಲಬುರಗಿ ಸರ್ಕಾರಿ ಆಸ್ಪತ್ರೆಯ ಕ್ವಾಟರ್ಸ್​​​ನಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರಕ್ಕೆ ಯತ್ನ
ದೂರಿನ ಪತ್ರಿ, ಆಸ್ಪತ್ರೆ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Feb 23, 2024 | 11:21 AM

Share

ಕಲಬುರಗಿ, ಫೆಬ್ರವರಿ 23: ಕಾಳಗಿ ತಾಲೂಕಿನ ರಟಕಲ್‌ ಗ್ರಾಮದಲ್ಲಿರುವ ಸರ್ಕಾರಿ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಕ್ವಾಟರ್ಸ್‌ನಲ್ಲಿ ಕ್ರೈಸ್ತ ಧರ್ಮಕ್ಕೆ (Christianity) ಮತಾಂತರಕ್ಕೆ (Conversion) ಯತ್ನಿಸುತ್ತಿರುವ ಆರೋಪ ಕೇಳಿಬಂದಿದೆ. ಅಶ್ವಿನಿ ಹಾಗೂ ರುಬಿಕಾ ಎಂಬ ನರ್ಸ್​​ಗಳು ಗುರುವಾರ (ಫೆ.22)ರ ರಾತ್ರಿ ಆಸ್ಪತ್ರೆಯ ಕ್ವಾಟರ್ಸ್‌ನಲ್ಲಿ ಕ್ರಿಶ್ಚಿಯನ್ ಧರ್ಮದ ಬಗ್ಗೆ ಭೋಧಿಸುತ್ತಿದ್ದರು. ಹಾಗೆ ದುಡ್ಡಿನ ಆಮಿಷವೊಡ್ಡಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗುವಂತೆ ಪ್ರೇರೇಪಿಸುತ್ತಿದ್ದರು. ಈ ವೇಳೆ ಹಿಂದು ಜಾಗೃತಿ ಸೇನೆ ದಾಳಿ ಮಾಡಿದ್ದು, ಕ್ವಾಟರ್ಸ್‌ನಲ್ಲಿದ್ದ ನರ್ಸ್‌ಗಳಿಗೆ ಪ್ರಶ್ನೆ ಮಾಡಿದೆ.

ಬಳಿಕ ಹಿಂದು ಜಾಗೃತಿ ಸೇನೆ ಕಾರ್ಯಕರ್ತರು ಸರ್ಕಾರಿ ಆಸ್ಪತ್ರೆಯ ಕ್ವಾಟರ್ಸ್‌ನಲ್ಲಿ ಮತಾಂತರದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ರಟಕಲ್ ಪೊಲೀಸರು ತಡರಾತ್ರಿ ಆಸ್ಪತ್ರೆಯ ಕ್ವಾಟರ್ಸ್​​ಗೆ ಭೇಟಿ ನೀಡಿದ್ದಾರೆ. ನಂತರ ಮತಾಂತರ ಮಾಡುತ್ತಿದ್ದವರ ವಿರುದ್ಧ ಹಿಂದೂ ಜಾಗೃತಿ ಸೇನೆ ರಟಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ
ಸಿನಿಮಾ ಜರ್ನಿಗೆ ಬೆಂಬಲವಾಗಿ ನಿಂತ ಶಿವಣ್ಣನಿಗೆ ಧನ್ಯವಾದ ಹೇಳಿದ ವಿಜಯ್
ಸಿನಿಮಾ ಜರ್ನಿಗೆ ಬೆಂಬಲವಾಗಿ ನಿಂತ ಶಿವಣ್ಣನಿಗೆ ಧನ್ಯವಾದ ಹೇಳಿದ ವಿಜಯ್
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ