- Kannada News Karnataka Kalaburagi Dalita organization opposing for vijayadashami ravndahan in Kalaburagi
ಕಲಬುರಗಿ: ರಾವಣನನ್ನು ದಹನ ಮಾಡಿದ್ರೆ, ನಾವು ರಾಮನ ಮೂರ್ತಿ ದಹನ ಮಾಡ್ತೇವೆ; ಹಿಂದೂ ಸಂಘಟನೆಗೆ ದಲಿತಸೇನೆ ಎಚ್ಚರಿಕೆ
ವಿಜಯದಶಮಿ ನಿಮಿತ್ತ ಕಲಬುರಗಿ ನಗರದಲ್ಲಿ ನಡೆಯಬೇಕಿದ್ದ ರಾವಣ ದಹನ ಕಾರ್ಯಕ್ರಮಕ್ಕೆ ದಲಿತಸೇನೆ ವಿರೋಧ ವ್ಯಕ್ತಪಡಿಸುತ್ತಿದೆ.

ದಲಿತ ಸಂಘಟನೆಯಿಂದ ರಾವಣ ದಹನಕ್ಕೆ ವಿರೋಧ
Updated on:Oct 05, 2022 | 3:36 PM
ಕಲಬುರಗಿ: ವಿಜಯದಶಮಿ (Vijayadashmi) ನಿಮಿತ್ತ ಕಲಬುರಗಿ ನಗರದಲ್ಲಿ ನಡೆಯಬೇಕಿದ್ದ ರಾವಣ ದಹನ (Ravandhan) ಕಾರ್ಯಕ್ರಮಕ್ಕೆ ದಲಿತಸೇನೆ ವಿರೋಧ ವ್ಯಕ್ತಪಡಿಸುತ್ತಿದೆ. ಕಲಬುರಗಿ ನಗರದ ಅಪ್ಪಾ ಜಾತ್ರಾ ಮೈದಾನದಲ್ಲಿ ಹಿಂದುಪರ ಸಂಘಟನೆಗಳ ವತಿಯಿಂದ ಐವತ್ತು ಅಡಿ ರಾವಣ ಮೂರ್ತಿ ದಹನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆದರೆ ದಲಿತ ಸಂಘಟನೆಗಳಿಂದ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತವಾಗುತ್ತಿದೆ. ಯಾವುದೇ ಅನುಮತಿ ಇಲ್ಲದೆ ಕಾರ್ಯಕ್ರಮ ಹಮ್ಮಿಕೊಂಡಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ರಾವಣ ಮೂರ್ತಿ ದಹನ ಮಾಡಿದರೆ, ರಾಮನ ಮೂರ್ತಿ ದಹನ ಮಾಡುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿರೋಧ ಹಿನ್ನೆಲೆಯಲ್ಲಿ ಹಿಂದು ಸಂಘಟನೆಗಳು ರಾವಣ ದಹಣ ಕಾರ್ಯಕ್ರಮ ಕೈಬಿಟ್ಟಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:12 pm, Wed, 5 October 22
Related Stories
ಇಂದು ಈ ರಾಶಿಯವರಿಗೆ ತನ್ನವರಿಂದಲೇ ದುಃಖ ಪಡೆಯಬೇಕಾಗುವುದು
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 20ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 20ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 20ರ ದಿನಭವಿಷ್ಯ
ಕರ್ನಾಟಕ ಸೇರಿ 23 ರಾಜ್ಯಗಳಲ್ಲಿ ಏಪ್ರಿಲ್ನಿಂದ ಎಸ್ಐಆರ್ ಆರಂಭ ಸಾಧ್ಯತೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
