- Kannada News Karnataka Kalaburagi Dalita organization opposing for vijayadashami ravndahan in Kalaburagi
ಕಲಬುರಗಿ: ರಾವಣನನ್ನು ದಹನ ಮಾಡಿದ್ರೆ, ನಾವು ರಾಮನ ಮೂರ್ತಿ ದಹನ ಮಾಡ್ತೇವೆ; ಹಿಂದೂ ಸಂಘಟನೆಗೆ ದಲಿತಸೇನೆ ಎಚ್ಚರಿಕೆ
ವಿಜಯದಶಮಿ ನಿಮಿತ್ತ ಕಲಬುರಗಿ ನಗರದಲ್ಲಿ ನಡೆಯಬೇಕಿದ್ದ ರಾವಣ ದಹನ ಕಾರ್ಯಕ್ರಮಕ್ಕೆ ದಲಿತಸೇನೆ ವಿರೋಧ ವ್ಯಕ್ತಪಡಿಸುತ್ತಿದೆ.

ದಲಿತ ಸಂಘಟನೆಯಿಂದ ರಾವಣ ದಹನಕ್ಕೆ ವಿರೋಧ
Updated on:Oct 05, 2022 | 3:36 PM
Share
ಕಲಬುರಗಿ: ವಿಜಯದಶಮಿ (Vijayadashmi) ನಿಮಿತ್ತ ಕಲಬುರಗಿ ನಗರದಲ್ಲಿ ನಡೆಯಬೇಕಿದ್ದ ರಾವಣ ದಹನ (Ravandhan) ಕಾರ್ಯಕ್ರಮಕ್ಕೆ ದಲಿತಸೇನೆ ವಿರೋಧ ವ್ಯಕ್ತಪಡಿಸುತ್ತಿದೆ. ಕಲಬುರಗಿ ನಗರದ ಅಪ್ಪಾ ಜಾತ್ರಾ ಮೈದಾನದಲ್ಲಿ ಹಿಂದುಪರ ಸಂಘಟನೆಗಳ ವತಿಯಿಂದ ಐವತ್ತು ಅಡಿ ರಾವಣ ಮೂರ್ತಿ ದಹನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆದರೆ ದಲಿತ ಸಂಘಟನೆಗಳಿಂದ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತವಾಗುತ್ತಿದೆ. ಯಾವುದೇ ಅನುಮತಿ ಇಲ್ಲದೆ ಕಾರ್ಯಕ್ರಮ ಹಮ್ಮಿಕೊಂಡಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ರಾವಣ ಮೂರ್ತಿ ದಹನ ಮಾಡಿದರೆ, ರಾಮನ ಮೂರ್ತಿ ದಹನ ಮಾಡುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿರೋಧ ಹಿನ್ನೆಲೆಯಲ್ಲಿ ಹಿಂದು ಸಂಘಟನೆಗಳು ರಾವಣ ದಹಣ ಕಾರ್ಯಕ್ರಮ ಕೈಬಿಟ್ಟಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:12 pm, Wed, 5 October 22
Related Stories
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್ಗಳನ್ನು ಪೆವಿಲಿಯನ್ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
