Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫಜಲಪುರಕ್ಕೆ ಲಕ್ಷ್ಮೀಪುರ ಎಂದು ಹೆಸರಿಡಲು ಮಾಲೀಕಯ್ಯ ಗುತ್ತೇದಾರ್‌ರಿಂದ ಮನವಿ, ಶುರುವಾಯ್ತು ಪರ-ವಿರೋಧ ಚರ್ಚೆ

ಅಫಜಲಪುರಕ್ಕೆ ಲಕ್ಷ್ಮೀಪುರ ಎಂದು ಹೆಸರಿಡಲು ಕಲಬುರಗಿ ಜಿಲ್ಲೆಯ ಅಫಜಲಪುರ ಕ್ಷೇತ್ರದ ಮಾಜಿ ಶಾಸಕ ಮಾಲೀಕಯ್ಯ ಗುತ್ತೇದಾರ್‌ ಮನವಿ ಮಾಡಿದ್ದಾರೆ.

ಅಫಜಲಪುರಕ್ಕೆ ಲಕ್ಷ್ಮೀಪುರ ಎಂದು ಹೆಸರಿಡಲು ಮಾಲೀಕಯ್ಯ ಗುತ್ತೇದಾರ್‌ರಿಂದ ಮನವಿ, ಶುರುವಾಯ್ತು ಪರ-ವಿರೋಧ ಚರ್ಚೆ
ಬಿಜೆಪಿ ಕಾರ್ಯಕಾರಿಣಿಯಲ್ಲಿ ಅಫಜಲಪುರ ಹೆಸರು ಬದಲಿಸಿ ಲಕ್ಷ್ಮೀಪುರ ಅಂತ ಮರು ನಾಮಕರಣಕ್ಕೆ ಆಗ್ರಹಿಸಿದ ಮಾಜಿ ಶಾಸಕ ಮಾಲೀಕಯ್ಯ
Follow us
TV9 Web
| Updated By: ಆಯೇಷಾ ಬಾನು

Updated on: Aug 12, 2021 | 7:40 AM

ಕಲಬುರಗಿ: ಬಿಜೆಪಿ ಸರ್ಕಾರದಲ್ಲಿ ಹೆಸರು ಬದಲಾಯಿಸೋ ಟ್ರೆಂಡ್ ಮುಂದುವರೆದಿದೆ. ಈ ಹಿಂದೆ ಗುಲಬರ್ಗಾವನ್ನು ಕಲಬುರಗಿ ಅಂತ ಮರು ನಾಮಕರಣ ಮಾಡಲಾಗಿತ್ತು. ಇದೀಗ ಅಫಜಲಪುರ ಪಟ್ಟಣದ ಹೆಸರು ಬದಲಾವಣೆಗೆ ಒತ್ತಾಯ ಹೇಳಿ ಬಂದಿದೆ. ಅಫಜಲಪುರಕ್ಕೆ ಲಕ್ಷ್ಮೀಪುರ ಎಂದು ಹೆಸರಿಡಲು ಕಲಬುರಗಿ ಜಿಲ್ಲೆಯ ಅಫಜಲಪುರ ಕ್ಷೇತ್ರದ ಮಾಜಿ ಶಾಸಕ ಮಾಲೀಕಯ್ಯ ಗುತ್ತೇದಾರ್‌ ಮನವಿ ಮಾಡಿದ್ದಾರೆ.

ಅಫಜಲಪುರ ತಾಲೂಕು ಬಿಜೆಪಿ ಕಾರ್ಯಕಾರಿಣಿಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ್ದು ಕಾರ್ಯಕಾರಿಣಿಯಲ್ಲಿ ಅಫಜಲಪುರ ಹೆಸರು ಬದಲಿಸಿ ಲಕ್ಷ್ಮೀಪುರ ಅಂತ ಮರು ನಾಮಕರಣಕ್ಕೆ ಆಗ್ರಹಿಸಿ ಮಾಜಿ ಶಾಸಕ ಮಾಲೀಕಯ್ಯ ಆಡಿದ ಮಾತುಗಳು ವೈರಲ್ ಆಗಿದೆ. ಹೆಸರು ಬದಲಾವಣೆ ಬಗ್ಗೆ ಎಲ್ಲೆಡೆ ಪರ ವಿರೋಧ ಚರ್ಚೆ ಶುರುವಾಗಿದೆ.

ಎರಡು ದಿನದ ಹಿಂದೆ ಮಂಡಿಸಿದ ಪ್ರಸ್ತಾಪದ ವಿಡಿಯೋ ವೈರಲ್ ಆಗಿದೆ. ಮುಸ್ಲಿಂ‌ಂ ದೊರೆ ಅಫಜಲಖಾನ್ ಹೆಸರಿರುವ ಅಫಜಲಪುರ ಪಟ್ಟಣ ಇದಾಗಿದ್ದು ಲಕ್ಷ್ಮೀಪುರ ಎಂದು ಮರು ನಾಮಕರಣಕ್ಕೆ ಚರ್ಚೆ ಶುರುವಾಗಿದೆ.

ಇದನ್ನೂ ಓದಿ: ರಾಣಿ ಮುಖರ್ಜಿ-ಟೈಗರ್​ ಶ್ರಾಫ್​ ಈಗ ನೆರೆಹೊರೆಯವರು; ಇದಕ್ಕೆ ನಟಿ ಖರ್ಚು ಮಾಡಿದ್ದು 7 ಕೋಟಿ 

ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ