AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫಜಲಪುರಕ್ಕೆ ಲಕ್ಷ್ಮೀಪುರ ಎಂದು ಹೆಸರಿಡಲು ಮಾಲೀಕಯ್ಯ ಗುತ್ತೇದಾರ್‌ರಿಂದ ಮನವಿ, ಶುರುವಾಯ್ತು ಪರ-ವಿರೋಧ ಚರ್ಚೆ

ಅಫಜಲಪುರಕ್ಕೆ ಲಕ್ಷ್ಮೀಪುರ ಎಂದು ಹೆಸರಿಡಲು ಕಲಬುರಗಿ ಜಿಲ್ಲೆಯ ಅಫಜಲಪುರ ಕ್ಷೇತ್ರದ ಮಾಜಿ ಶಾಸಕ ಮಾಲೀಕಯ್ಯ ಗುತ್ತೇದಾರ್‌ ಮನವಿ ಮಾಡಿದ್ದಾರೆ.

ಅಫಜಲಪುರಕ್ಕೆ ಲಕ್ಷ್ಮೀಪುರ ಎಂದು ಹೆಸರಿಡಲು ಮಾಲೀಕಯ್ಯ ಗುತ್ತೇದಾರ್‌ರಿಂದ ಮನವಿ, ಶುರುವಾಯ್ತು ಪರ-ವಿರೋಧ ಚರ್ಚೆ
ಬಿಜೆಪಿ ಕಾರ್ಯಕಾರಿಣಿಯಲ್ಲಿ ಅಫಜಲಪುರ ಹೆಸರು ಬದಲಿಸಿ ಲಕ್ಷ್ಮೀಪುರ ಅಂತ ಮರು ನಾಮಕರಣಕ್ಕೆ ಆಗ್ರಹಿಸಿದ ಮಾಜಿ ಶಾಸಕ ಮಾಲೀಕಯ್ಯ
TV9 Web
| Updated By: ಆಯೇಷಾ ಬಾನು|

Updated on: Aug 12, 2021 | 7:40 AM

Share

ಕಲಬುರಗಿ: ಬಿಜೆಪಿ ಸರ್ಕಾರದಲ್ಲಿ ಹೆಸರು ಬದಲಾಯಿಸೋ ಟ್ರೆಂಡ್ ಮುಂದುವರೆದಿದೆ. ಈ ಹಿಂದೆ ಗುಲಬರ್ಗಾವನ್ನು ಕಲಬುರಗಿ ಅಂತ ಮರು ನಾಮಕರಣ ಮಾಡಲಾಗಿತ್ತು. ಇದೀಗ ಅಫಜಲಪುರ ಪಟ್ಟಣದ ಹೆಸರು ಬದಲಾವಣೆಗೆ ಒತ್ತಾಯ ಹೇಳಿ ಬಂದಿದೆ. ಅಫಜಲಪುರಕ್ಕೆ ಲಕ್ಷ್ಮೀಪುರ ಎಂದು ಹೆಸರಿಡಲು ಕಲಬುರಗಿ ಜಿಲ್ಲೆಯ ಅಫಜಲಪುರ ಕ್ಷೇತ್ರದ ಮಾಜಿ ಶಾಸಕ ಮಾಲೀಕಯ್ಯ ಗುತ್ತೇದಾರ್‌ ಮನವಿ ಮಾಡಿದ್ದಾರೆ.

ಅಫಜಲಪುರ ತಾಲೂಕು ಬಿಜೆಪಿ ಕಾರ್ಯಕಾರಿಣಿಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ್ದು ಕಾರ್ಯಕಾರಿಣಿಯಲ್ಲಿ ಅಫಜಲಪುರ ಹೆಸರು ಬದಲಿಸಿ ಲಕ್ಷ್ಮೀಪುರ ಅಂತ ಮರು ನಾಮಕರಣಕ್ಕೆ ಆಗ್ರಹಿಸಿ ಮಾಜಿ ಶಾಸಕ ಮಾಲೀಕಯ್ಯ ಆಡಿದ ಮಾತುಗಳು ವೈರಲ್ ಆಗಿದೆ. ಹೆಸರು ಬದಲಾವಣೆ ಬಗ್ಗೆ ಎಲ್ಲೆಡೆ ಪರ ವಿರೋಧ ಚರ್ಚೆ ಶುರುವಾಗಿದೆ.

ಎರಡು ದಿನದ ಹಿಂದೆ ಮಂಡಿಸಿದ ಪ್ರಸ್ತಾಪದ ವಿಡಿಯೋ ವೈರಲ್ ಆಗಿದೆ. ಮುಸ್ಲಿಂ‌ಂ ದೊರೆ ಅಫಜಲಖಾನ್ ಹೆಸರಿರುವ ಅಫಜಲಪುರ ಪಟ್ಟಣ ಇದಾಗಿದ್ದು ಲಕ್ಷ್ಮೀಪುರ ಎಂದು ಮರು ನಾಮಕರಣಕ್ಕೆ ಚರ್ಚೆ ಶುರುವಾಗಿದೆ.

ಇದನ್ನೂ ಓದಿ: ರಾಣಿ ಮುಖರ್ಜಿ-ಟೈಗರ್​ ಶ್ರಾಫ್​ ಈಗ ನೆರೆಹೊರೆಯವರು; ಇದಕ್ಕೆ ನಟಿ ಖರ್ಚು ಮಾಡಿದ್ದು 7 ಕೋಟಿ 

ಪ್ರವಾಹದಲ್ಲಿ ಸಿಲುಕಿದ್ದ ಶಾಲಾ ಮಕ್ಕಳನ್ನು ಕಾಪಾಡಿದ ಮುಂಬೈ ಪೊಲೀಸರು
ಪ್ರವಾಹದಲ್ಲಿ ಸಿಲುಕಿದ್ದ ಶಾಲಾ ಮಕ್ಕಳನ್ನು ಕಾಪಾಡಿದ ಮುಂಬೈ ಪೊಲೀಸರು
ಮನೆಗೆ ಬಂದ ಶುಭಾಂಶು ಶುಕ್ಲಾಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ
ಮನೆಗೆ ಬಂದ ಶುಭಾಂಶು ಶುಕ್ಲಾಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ
ಜೈಲು ಚೆಕ್ ಪೋಸ್ಟ್ ಬಳಿ ವಿಜಯಲಕ್ಷ್ಮಿ ದರ್ಶನ್​ ಕಾರು ತಡೆದ ಜೈಲು ಸಿಬ್ಬಂದಿ
ಜೈಲು ಚೆಕ್ ಪೋಸ್ಟ್ ಬಳಿ ವಿಜಯಲಕ್ಷ್ಮಿ ದರ್ಶನ್​ ಕಾರು ತಡೆದ ಜೈಲು ಸಿಬ್ಬಂದಿ
ಧರ್ಮಸ್ಥಳ ಪ್ರಕರಣ ತನಿಖೆಯಲ್ಲಿ ಏನೇನಾಯ್ತು? ಗೃಹ ಸಚಿವ ಕೊಟ್ಟ ಮಾಹಿತಿ
ಧರ್ಮಸ್ಥಳ ಪ್ರಕರಣ ತನಿಖೆಯಲ್ಲಿ ಏನೇನಾಯ್ತು? ಗೃಹ ಸಚಿವ ಕೊಟ್ಟ ಮಾಹಿತಿ
ದರ್ಶನ್ ಇಲ್ಲದಿದ್ದರೂ ಈ ವರ್ಷವೇ ಬಿಡುಗಡೆ ಆಗುತ್ತಾ ‘ದಿ ಡೆವಿಲ್’ ಸಿನಿಮಾ?
ದರ್ಶನ್ ಇಲ್ಲದಿದ್ದರೂ ಈ ವರ್ಷವೇ ಬಿಡುಗಡೆ ಆಗುತ್ತಾ ‘ದಿ ಡೆವಿಲ್’ ಸಿನಿಮಾ?
ಅಲೆಗಳ ಅಬ್ಬರಕ್ಕೆ ಕಡಲ ತೀರಕ್ಕೆ ಬಂದ ಡಾಲ್ಫಿನ್ ಮೀನು
ಅಲೆಗಳ ಅಬ್ಬರಕ್ಕೆ ಕಡಲ ತೀರಕ್ಕೆ ಬಂದ ಡಾಲ್ಫಿನ್ ಮೀನು
ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ಎಲ್ಲರಿಗೂ ಇದೆ ಮಾರಿ ಹಬ್ಬ
ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ ಎಲ್ಲರಿಗೂ ಇದೆ ಮಾರಿ ಹಬ್ಬ
ದಾರಿಯುಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮುಖ ಕಚ್ಚಿದ ಬೀದಿ ನಾಯಿ
ದಾರಿಯುಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮುಖ ಕಚ್ಚಿದ ಬೀದಿ ನಾಯಿ
ಬೆಂಗಳೂರು: ಮೂರು ತಿಂಗಳಲ್ಲಿ ಮತ್ತೆ ಹೆಬ್ಬಾಳ ಫ್ಲೈಓವರ್ ವಿಸ್ತರಣೆ
ಬೆಂಗಳೂರು: ಮೂರು ತಿಂಗಳಲ್ಲಿ ಮತ್ತೆ ಹೆಬ್ಬಾಳ ಫ್ಲೈಓವರ್ ವಿಸ್ತರಣೆ
ಸಿಎಂ ವಿರುದ್ಧ ಕೊಲೆ ಮಾಡಿದ ಆರೋಪ, ಎಸ್​ಐಟಿ ರಚಿಸ್ತೀರಾ: ಅಶೋಕ್ ಪ್ರಶ್ನೆ
ಸಿಎಂ ವಿರುದ್ಧ ಕೊಲೆ ಮಾಡಿದ ಆರೋಪ, ಎಸ್​ಐಟಿ ರಚಿಸ್ತೀರಾ: ಅಶೋಕ್ ಪ್ರಶ್ನೆ