AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷಣಪ್ರೇಮಿ, ಏಕೀಕರಣ ಹೋರಾಟಗಾರ, ಮಾಜಿ ಎಂಎಲ್​ಸಿ ಮಾರುತಿರಾವ್‌ ಮಾಲೆ ನಿಧನ

marutirao D Male Passes Away : ಮಾಜಿ ವಿಧಾನಪರಿಷತ್ ಸದಸ್ಯ, ರಾಷ್ಟ್ರ ಏಕೀಕರಣ ಹೋರಾಟಗಾರ 83 ವರ್ಷದ ಮಾರುತಿರಾವ್ ಡಿ. ಮಾಲೆ ಅವರು ನಿಧನರಾಗಿದ್ದಾರೆ. ಮಾರುತಿರಾವ್ ಡಿ. ಮಾಲೆ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತರಾಗಿದ್ದರು.

ಶಿಕ್ಷಣಪ್ರೇಮಿ, ಏಕೀಕರಣ ಹೋರಾಟಗಾರ, ಮಾಜಿ ಎಂಎಲ್​ಸಿ ಮಾರುತಿರಾವ್‌ ಮಾಲೆ ನಿಧನ
ಮಾರುತಿರಾವ್ ಡಿ ಮಾಲೆ
ದತ್ತಾತ್ರೇಯ ಪಾಟೀಲ್​
| Edited By: |

Updated on:Dec 27, 2023 | 8:51 AM

Share

ಕಲಬುರಗಿ, (ಡಿಸೆಂಬರ್ 27): ಶಿಕ್ಷಣಪ್ರೇಮಿ, ಮಾಜಿ ವಿಧಾನಪರಿಷತ್ ಸದಸ್ಯ, ರಾಷ್ಟ್ರ ಏಕೀಕರಣ ಹೋರಾಟಗಾರ ಮಾರುತಿರಾವ್ ಡಿ. ಮಾಲೆ (Marutirao D Male) ಅವರು ನಿಧನರಾಗಿದ್ದಾರೆ. ರಾಷ್ಟ್ರ ಏಕೀಕರಣ ಸಂದರ್ಭದಲ್ಲಿ ಏಕೀಕರಣಕ್ಕೆ ವಿರೋಧಿಸಿ ಹಿಂಸಾಚಾರ ನಡೆಸುತ್ತಿದ್ದ ನಿಜಾಮರ‌ ವಿರುದ್ಧ ಧೀರತನದಿಂದ ಹೋರಾಟ ನಡೆಸಿದ್ದ ಮಾರುತಿರಾವ್ ಡಿ. ಮಾಲೆ ಕಳೆದ ಕೆಲ‌ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.

ಮೂಲತಃ ಬೀದರ್ ಜಿಲ್ಲೆಯ ಘಾಟಬೊರಾಳ್ ಗ್ರಾಮದ ನಿವಾಸಿ, 83 ವರ್ಷದ ಮಾರುತಿರಾವ್ ಡಿ. ಮಾಲೆ ಅವರು ಶೀಕ್ಷಣ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ್ದಾರೆ. ಇನ್ನು ಇವರ ಅಂತ್ಯಕ್ರಿಯೆ ಇಂದು (ಡಿಸೆಂಬರ್ 27) ಕಲಬುರಗಿ (Kalaburagi) ಜಿಲ್ಲೆಯ ಹಾರುತಿ ಹಡಗಿಲ್ ಗ್ರಾಮದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿದ್ದು, ಅಂತ್ಯಕ್ರಿಯೆಯಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಸೇರಿದಂತೆ ಇತರೆ ರಾಜಕೀಯ ನಾಯಕರು ಭಾಗಿಯಾಗಲಿದ್ದಾರೆ.

ಮಾರುತಿರಾವ್ ಡಿ. ಮಾಲೆ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತರಾಗಿದ್ದರು. ಕರ್ನಾಟಕ ಪೀಪಲ್ಸ್ ಎಜುಕೇಷನ್ ಸೊಸೈಟಿಯನ್ನು ಸ್ಥಾಪಿಸಿ ಅದರ ಫೌಂಡರ್ ಜೆನರಲ್ ಸೆಕ್ರೆಟರಿ ಆಗಿದ್ದ ಮಾರುತಿರಾವ್ ಮಾಲೆ ಹತ್ತು ಹಲವು ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ ಸಾವಿರಾರು ಜನರಿಗೆ ವಿದ್ಯಾದಾನ ಮಾಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:51 am, Wed, 27 December 23

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!