AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷಣಪ್ರೇಮಿ, ಏಕೀಕರಣ ಹೋರಾಟಗಾರ, ಮಾಜಿ ಎಂಎಲ್​ಸಿ ಮಾರುತಿರಾವ್‌ ಮಾಲೆ ನಿಧನ

marutirao D Male Passes Away : ಮಾಜಿ ವಿಧಾನಪರಿಷತ್ ಸದಸ್ಯ, ರಾಷ್ಟ್ರ ಏಕೀಕರಣ ಹೋರಾಟಗಾರ 83 ವರ್ಷದ ಮಾರುತಿರಾವ್ ಡಿ. ಮಾಲೆ ಅವರು ನಿಧನರಾಗಿದ್ದಾರೆ. ಮಾರುತಿರಾವ್ ಡಿ. ಮಾಲೆ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತರಾಗಿದ್ದರು.

ಶಿಕ್ಷಣಪ್ರೇಮಿ, ಏಕೀಕರಣ ಹೋರಾಟಗಾರ, ಮಾಜಿ ಎಂಎಲ್​ಸಿ ಮಾರುತಿರಾವ್‌ ಮಾಲೆ ನಿಧನ
ಮಾರುತಿರಾವ್ ಡಿ ಮಾಲೆ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on:Dec 27, 2023 | 8:51 AM

Share

ಕಲಬುರಗಿ, (ಡಿಸೆಂಬರ್ 27): ಶಿಕ್ಷಣಪ್ರೇಮಿ, ಮಾಜಿ ವಿಧಾನಪರಿಷತ್ ಸದಸ್ಯ, ರಾಷ್ಟ್ರ ಏಕೀಕರಣ ಹೋರಾಟಗಾರ ಮಾರುತಿರಾವ್ ಡಿ. ಮಾಲೆ (Marutirao D Male) ಅವರು ನಿಧನರಾಗಿದ್ದಾರೆ. ರಾಷ್ಟ್ರ ಏಕೀಕರಣ ಸಂದರ್ಭದಲ್ಲಿ ಏಕೀಕರಣಕ್ಕೆ ವಿರೋಧಿಸಿ ಹಿಂಸಾಚಾರ ನಡೆಸುತ್ತಿದ್ದ ನಿಜಾಮರ‌ ವಿರುದ್ಧ ಧೀರತನದಿಂದ ಹೋರಾಟ ನಡೆಸಿದ್ದ ಮಾರುತಿರಾವ್ ಡಿ. ಮಾಲೆ ಕಳೆದ ಕೆಲ‌ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.

ಮೂಲತಃ ಬೀದರ್ ಜಿಲ್ಲೆಯ ಘಾಟಬೊರಾಳ್ ಗ್ರಾಮದ ನಿವಾಸಿ, 83 ವರ್ಷದ ಮಾರುತಿರಾವ್ ಡಿ. ಮಾಲೆ ಅವರು ಶೀಕ್ಷಣ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ್ದಾರೆ. ಇನ್ನು ಇವರ ಅಂತ್ಯಕ್ರಿಯೆ ಇಂದು (ಡಿಸೆಂಬರ್ 27) ಕಲಬುರಗಿ (Kalaburagi) ಜಿಲ್ಲೆಯ ಹಾರುತಿ ಹಡಗಿಲ್ ಗ್ರಾಮದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿದ್ದು, ಅಂತ್ಯಕ್ರಿಯೆಯಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಸೇರಿದಂತೆ ಇತರೆ ರಾಜಕೀಯ ನಾಯಕರು ಭಾಗಿಯಾಗಲಿದ್ದಾರೆ.

ಮಾರುತಿರಾವ್ ಡಿ. ಮಾಲೆ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತರಾಗಿದ್ದರು. ಕರ್ನಾಟಕ ಪೀಪಲ್ಸ್ ಎಜುಕೇಷನ್ ಸೊಸೈಟಿಯನ್ನು ಸ್ಥಾಪಿಸಿ ಅದರ ಫೌಂಡರ್ ಜೆನರಲ್ ಸೆಕ್ರೆಟರಿ ಆಗಿದ್ದ ಮಾರುತಿರಾವ್ ಮಾಲೆ ಹತ್ತು ಹಲವು ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ ಸಾವಿರಾರು ಜನರಿಗೆ ವಿದ್ಯಾದಾನ ಮಾಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:51 am, Wed, 27 December 23

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ