AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೇಳು ಕಚ್ಚಿ ಬಾಲಕಿ ಸಾವು, ತಾಲೂಕು ಆಸ್ಪತ್ರೆ ಎದುರು ಪ್ರತಿಭಟನೆ

ಕಲಬುರಗಿ: ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ಬಾಲಕಿ ಮೃತಪಟ್ಟಿದ್ದಾಳೆ ಎಂದು ಪೋಷಕರು ಆರೋಪಿಸಿ ನಿರ್ಲಕ್ಷ್ಯ ತೋರಿದ ವೈದ್ಯರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಧರಣಿ ನಡೆಸಿದ್ದಾರೆ. ಫೆಬ್ರವರಿ 26ರಂದು ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ರಂಜೋಳ ಗ್ರಾಮದ ನಿವಾಸಿ ಐಶ್ವರ್ಯ ಮಲ್ಲಪ್ಪ (11) ಚೇಳು ಕಚ್ಚಿದೆ ಎಂದು ಸೇಡಂ ತಾಲೂಕು ಆಸ್ಪತ್ರೆಯಲ್ಲಿ ದಾಖಲಾಗಿದ್ದಳು. ಕೆಲ ದಿನಗಳ ನಂತರ ಕಲಬುರಗಿ ಆಸ್ಪತ್ರೆಗೆ ಕಳುಹಿಸಲಾಗಿತ್ತು. ಆದರೆ ಕಳೆದ ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಮೃತಪಟ್ಟಿದ್ದಾಳೆ. ಹೀಗಾಗಿ ಸೇಡಂ ಆಸ್ಪತ್ರೆಗೆ ದಾಖಲಾದಾಗ ಸೂಕ್ತ […]

ಚೇಳು ಕಚ್ಚಿ ಬಾಲಕಿ ಸಾವು, ತಾಲೂಕು ಆಸ್ಪತ್ರೆ ಎದುರು ಪ್ರತಿಭಟನೆ
ಸಾಧು ಶ್ರೀನಾಥ್​
|

Updated on: Mar 02, 2020 | 3:02 PM

Share

ಕಲಬುರಗಿ: ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ಬಾಲಕಿ ಮೃತಪಟ್ಟಿದ್ದಾಳೆ ಎಂದು ಪೋಷಕರು ಆರೋಪಿಸಿ ನಿರ್ಲಕ್ಷ್ಯ ತೋರಿದ ವೈದ್ಯರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಧರಣಿ ನಡೆಸಿದ್ದಾರೆ.

ಫೆಬ್ರವರಿ 26ರಂದು ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ರಂಜೋಳ ಗ್ರಾಮದ ನಿವಾಸಿ ಐಶ್ವರ್ಯ ಮಲ್ಲಪ್ಪ (11) ಚೇಳು ಕಚ್ಚಿದೆ ಎಂದು ಸೇಡಂ ತಾಲೂಕು ಆಸ್ಪತ್ರೆಯಲ್ಲಿ ದಾಖಲಾಗಿದ್ದಳು. ಕೆಲ ದಿನಗಳ ನಂತರ ಕಲಬುರಗಿ ಆಸ್ಪತ್ರೆಗೆ ಕಳುಹಿಸಲಾಗಿತ್ತು. ಆದರೆ ಕಳೆದ ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಮೃತಪಟ್ಟಿದ್ದಾಳೆ. ಹೀಗಾಗಿ ಸೇಡಂ ಆಸ್ಪತ್ರೆಗೆ ದಾಖಲಾದಾಗ ಸೂಕ್ತ ಸ್ಪಂಧನೆ ಇಲ್ಲದೆ ವಿಳಂಬ ಆರೋಪಿಸಿ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಹೆತ್ತವರು ಆಕ್ರೋಶ ಹೊರ ಹಾಕಿದ್ರು.

ಆಂಬುಲೆನ್ಸ್ ಇದ್ದರೂ ಶೀಘ್ರವೆ ಹೆಚ್ಚಿನ ಚಿಕಿತ್ಸೆಗೆ ಕಲುಬುರಗಿಗೆ ಕಳಿಸಿಲ್ಲಾ ಅಂತ ಆರೋಪಿಸಿ ಪಾಲಕರು ಮತ್ತು ಸ್ಥಳೀಯರು ಸೇಡಂ ತಾಲೂಕು ಆಸ್ಪತ್ರೆ ಎದುರು ಶವವಿಟ್ಟು ಪ್ರತಿಭಟನೆ ನಡೆಸಿದ್ದು, ಸಾವಿಗೆ ಕಾರಣರಾದ ವೈದ್ಯರನ್ನು ವಜಾಗೊಳಿಸುವಂತೆ ಆಗ್ರಹಿಸಿದ್ದಾರೆ. ನಂತರ ತಪ್ಪಿತಸ್ಥ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ತಾಲೂಕು ವೈದ್ಯಾಧಿಕಾರಿಯಿಂದ ಭರವಸೆ ಸಿಕ್ಕ ನಂತರ ಹೆತ್ತವರು ಪ್ರತಿಭಟನೆ ಕೈ ಬಿಟ್ಟಿದ್ದಾರೆ.

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!