AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: 13 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ತಂದೆಯಿಂದಲೇ ಅತ್ಯಾಚಾರ

ಸ್ವತಃ ತಂದೆಯೇ 13 ವರ್ಷದ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಇದಾದ ಕೆಲ ದಿನಗಳ ಬಳಿಕ ಬಾಲಕಿಗೆ ವಾಂತಿಯಾಗಿ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದೆ.

ಕಲಬುರಗಿ: 13 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ತಂದೆಯಿಂದಲೇ ಅತ್ಯಾಚಾರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Feb 01, 2023 | 8:25 AM

Share

ಕಲಬುರಗಿ: 13 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ತಂದೆಯಿಂದಲೇ ಅತ್ಯಾಚಾರ ನಡೆದಿರುವ ಘಟನೆ ಕಲಬುರಗಿ ಜಿಲ್ಲೆ ಜೇವರ್ಗಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿ 2 ತಿಂಗಳ ಗರ್ಭಿಣಿಯಾದ ಮೇಲೆ ಘಟನೆ ಬೆಳಕಿಗೆ ಬಂದಿದೆ. ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮನೆಯಲ್ಲಿ ಹೆಂಡತಿ ಇಲ್ಲದ ಸಮಯ ನೋಡಿಕೊಂಡು ಸ್ವತಃ ತಂದೆಯೇ 13 ವರ್ಷದ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಇದಾದ ಕೆಲ ದಿನಗಳ ಬಳಿಕ ಬಾಲಕಿಗೆ ವಾಂತಿಯಾಗಿ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದೆ. ಇದರಿಂದ ಚಿಂತೆಗೀಡಾದ ಕುಟುಂಬಸ್ಥರು ನಿನ್ನೆ ಆಸ್ಪತ್ರೆಯಲ್ಲಿ ಬಾಲಕಿ ತಪಾಸಣೆ ಮಾಡಿಸಿದ್ದಾರೆ. ಈ ವೇಳೆ ಸತ್ಯ ಬಯಲಾಗಿದೆ. ಬಳಿಕ ಬಾಲಕಿ ತಂದೆಯಿಂದಲೇ ಅತ್ಯಾಚಾರಕ್ಕೊಳಗಾಗಿದ್ದ ವಿಷಯ ಹೇಳಿದ್ದಾಳೆ. ಘಟನೆ ಸಂಬಂಧ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಬಾಲಕಿಯ ತಂದೆ ನಾಪತ್ತೆಯಾಗಿದ್ದು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಕೆಳ ಮನೆ ಆಂಟಿ ಜೊತೆ ಅಂಕಲ್ ಎಸ್ಕೇಪ್ ಕೇಸ್; ಇತ್ತ ಠಾಣೆಯಲ್ಲಿ ನವೀದ್ ಪ್ರತ್ಯಕ್ಷ, ಅತ್ತ ಗಂಡನಿಗೆ ಡಿವೋರ್ಸ್ ಕಳಿಸಿದ ಪತ್ನಿ

ವಿಚ್ಛೇದಿತ ಪತಿಯನ್ನು ಹತ್ಯೆಗೈಯಲು ಮಾಜಿ ಪತ್ನಿ ಸುಪಾರಿ ನೀಡಿದ ಆರೋಪ, ದೂರು ದಾಖಲು

ಬೆಂಗಳೂರು: ವಿಚ್ಛೇದಿತ ಪತಿಯನ್ನ ಅಪಹರಿಸಿ ಹತ್ಯೆ ಮಾಡಲು ಸುಪಾರಿ ನೀಡಿದ್ದಾಳೆ ಎಂದು ಆರೋಪಿಸಿ ಮಾಜಿ ಪತ್ನಿಯ ಮೇಲೆ ಬೆಂಗಳೂರಿನ ಆರ್.ಟಿ.ನಗರ ಠಾಣೆಗೆ ವಿಚ್ಛೇದಿತ ಪತಿ ಪ್ರವೀಣ್​ ದೂರು ನೀಡಿರುವ ಘಟನೆ ನಡೆದಿದೆ. ಪ್ರವೀಣ್​ ಮಾಜಿ ಪತ್ನಿ ಸಂಧ್ಯಾ, ತಂದೆ ಸೇರಿದಂತೆ 8 ಜನರ ವಿರುದ್ಧ FIR ಹಾಕಲಾಗಿದ್ದು, ಮನ್ಸೂರ್ ಅಲಿಯಾಸ್ ದೂನ್​ ಎಂಬಾತನಿಗೆ10 ಲಕ್ಷ ರೂಪಾಯಿಗೆ ಸುಪಾರಿ ನೀಡಿದ್ದಾರೆ. ಒಂದು ದಿನ ಕಾರಿನಲ್ಲಿ ಬೆಂಗಳೂರು, ಚನ್ನಪಟ್ಟಣದಲ್ಲಿ ಸುತ್ತಾಡಿಸಿ ಐದಾರು ಜನರು ಸೇರಿ ಪ್ರವೀಣ್​ ಮೇಲೆ ಹಲ್ಲೆ ಮಾಡಿದ್ದು, ನಿಮ್ಮ ಮಾಜಿ ಪತ್ನಿ 10 ಲಕ್ಷಕ್ಕೆ ನಿನಗೆ ಸುಪಾರಿ ನೀಡಿದ್ದಾರೆ, ನೀನು 15 ಲಕ್ಷ ನೀಡಿದರೆ ನಿಮ್ಮನ್ನು ಬಿಡುತ್ತೇವೆಂದು ಹೇಳಿ 2.75 ಲಕ್ಷ ರೂ ಪಡೆದು ಬಿಡುಗಡೆ ಮಾಡಿದ್ದಾರೆ ಎಂದು ಪ್ರವೀಣ್​ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:25 am, Wed, 1 February 23

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?