ಕಲಬುರಗಿ: ಮಿಸ್ಬಾನಗರದಲ್ಲಿ ಐದು ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ!

ಕಲಬುರಗಿಯ ಮಿಸ್ಬಾನಗರದಲ್ಲಿ ಬಾಲಕನೊಬ್ಬನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ ಘಟನೆ ನಡೆದಿದೆ. ಇದು ಒಂದು ವಾರದಲ್ಲಿ ನಡೆದ ಎಡರನೇ ಪ್ರಕರಣ ಆಗಿದ್ದು, ಅಧಿಕಾರಿಗಳು ಮಾತ್ರ ಇನ್ನೂ ಎಚ್ಚೆತ್ತುಕೊಂಡಿಲ್ಲ. ಸ್ಥಳೀಯರು ನಗರ ಪಾಲಿಕೆ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.

ಕಲಬುರಗಿ: ಮಿಸ್ಬಾನಗರದಲ್ಲಿ ಐದು ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ!
ಕಲಬುರಗಿಯ ಮಿಸ್ಬಾನಗರದಲ್ಲಿ ಐದು ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ! (ಸಾಂದರ್ಭಿಕ ಚಿತ್ರ)
Follow us
| Updated By: Rakesh Nayak Manchi

Updated on: Jan 07, 2024 | 10:51 PM

ಕಲಬುರಗಿ, ಜ.7: ಬಾಲಕನೊಬ್ಬನ ಮೇಲೆ ಬೀದಿ ನಾಯಿಗಳು ದಾಳಿ (Dog Attack) ನಡೆಸಿ ಗಾಯಗೊಳಿಸಿದ ಘಟನೆ ಕಲಬುರಗಿಯ (Kalaburagi) ಮಿಸ್ಬಾನಗರದಲ್ಲಿ ನಡೆದಿದೆ. ರಶೀದ್ ಅಶ್ಫಕ್ (5) ಗಾಯಗೊಂಡ ಬಾಲಕನಾಗಿದ್ದು, ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಹಾಲು ತರುವಂತೆ ರಶೀದ್ ಅಶ್ಫಕ್​ನನ್ನು ಪೋಷಕರು ಅಂಗಡಿಗೆ ಕಳುಹಿಸಿದ್ದರು. ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಬೀದಿನಾಯಿಗಳು ಏಕಾಏಕಿಯಾಗಿ ರಶೀದ್ ಮೇಲೆ ದಾಳಿ ನಡೆಸಿ ಗಾಯಗೊಳಿಸಿವೆ. ಕಳೆದ ವಾರ ಬಾಲಕಿಯ ಮೇಲೆ ಬೀದಿ ನಾಯಿಗಳ ದಾಳಿ ನಡೆದಿತ್ತು. ವಾರದಲ್ಲಿ ಎರಡು ಪ್ರಕರಣಗಳು ನಡೆದಿದ್ದರೂ ನಗರ ಪಾಲಿಕೆ ಅಧಿಕಾರಿಗಳು ಇನ್ನೂ ಎಚ್ಚೆತ್ತುಕೊಂಡಿಲ್ಲ ಎಂದು ಮಿಸ್ಬಾನಗರ ನಿವಾಸಿಗಳು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ರಾಯಚೂರು: ತಾಯಿ, ಮಗನ ಮೇಲೆ ಬೀದಿ ನಾಯಿ ದಾಳಿ; ಭಯ ಹುಟ್ಟಿಸುತ್ತೆ ಸಿಸಿಟಿವಿ ದೃಶ್ಯ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ