AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬೇಡ್ಕರ್ ಮೂರ್ತಿಗೆ ಅಪಮಾನ ಪ್ರಕರಣ; ಸಿಐಡಿಗೆ ನೀಡಲು ತೀರ್ಮಾನ-ಡಾ.ಜಿ ಪರಮೇಶ್ವರ

ಕಳೆದ ಜನವರಿಯಲ್ಲಿ ಕಲಬುರಗಿ ನಗರದಲ್ಲಿರುವ ಅಂಬೇಡ್ಕರ್ ಮೂರ್ತಿ(Ambedkar statue)ಗೆ ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲೆ ಹೊರಬಂದಿದ್ದ ಆರೋಪಿ ಮನೆ ಮೇಲೆ 50 ರಿಂದ 60 ಜನರ ಗುಂಪೊಂದು ದಾಳಿ ಮಾಡಿತ್ತು. ಈ ಹಿನ್ನಲೆ ಈ ಪ್ರಕರಣವನ್ನು ಸಿಐಡಿಗೆ ವಹಿಸಲು ತೀರ್ಮಾನ ಮಾಡಿದ್ದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ ಅವರು ಹೇಳಿದ್ದಾರೆ.

ಅಂಬೇಡ್ಕರ್ ಮೂರ್ತಿಗೆ ಅಪಮಾನ ಪ್ರಕರಣ; ಸಿಐಡಿಗೆ ನೀಡಲು ತೀರ್ಮಾನ-ಡಾ.ಜಿ ಪರಮೇಶ್ವರ
ಅಂಬೇಡ್ಕರ್ ಮೂರ್ತಿಗೆ ಅಪಮಾನ ಪ್ರಕರಣ ಸಿಐಡಿಗೆ ವಹಿಸಲು ಜಿ ಪರಮೇಶ್ವರ ತೀರ್ಮಾನ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: May 02, 2024 | 4:31 PM

Share

ಕಲಬುರಗಿ, ಮೇ.02: ಅಂಬೇಡ್ಕರ್ ಮೂರ್ತಿ(Ambedkar statue)ಗೆ ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಜಾಮೀನಿನ ಮೇಲೆ ಹೊರಬಂದಿದ್ದನು. ಈ ಹಿನ್ನಲೆ 50 ರಿಂದ 60 ಜನರ ಗುಂಪೊಂದು ಆತನ ಮನೆ ಮೇಲೆ ದಾಳಿ ಮಾಡಿತ್ತು. ಇದೀಗ ಹಲ್ಲೆ ನಡೆದ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ ಸರ್ಕಾರ, ಸಂಪೂರ್ಣ ಸತ್ಯಾಂಶ ಹೊರಬರಬೇಕು ಎಂದು ಸಿಐಡಿಗೆ ನೀಡಲು ತೀರ್ಮಾನ ಮಾಡಿದ್ದೆವೆ. ಬಿಜೆಪಿಯವರು ಇದನ್ನ ರಾಜಕೀಯ ಅಸ್ತ್ರ ಮಾಡಿಕೊಳ್ಳೊಕೆ ಬಿಡೋದಿಲ್ಲ ಎಂದು ಕಲಬುರಗಿಯಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ ಅವರು ಹೇಳಿದ್ದಾರೆ.

ಘಟನೆ ವಿವರ

ಕಲಬುರಗಿ ನಗರದ ಹೊರವಲಯದ ಕೊಟನೂರು ಡಿ ಗ್ರಾಮದ ಬಳಿ ಕಳೆದ ಜನವರಿ 22ರ ರಾತ್ರಿ ಅಂಬೇಡ್ಕರ್ ಪ್ರತಿಮೆಗೆ ದುಷ್ಕರ್ಮಿಗಳು ಚಪ್ಪಲಿ ಹಾರ ಹಾಕಿ ಅಪಮಾನ ಮಾಡಿದ್ದರು. ಈ ಹಿನ್ನಲೆ ಆ ಭಾಗದಲ್ಲಿ ಆಕ್ರೋಶ ಭುಗಿಲೆದಿತ್ತು. ಅಂಬೇಡ್ಕರ್‌ ಪ್ರತಿಮೆಗೆ ಚಪ್ಪಲಿ ಹಾರ ಹಾಕಿದ್ದರಿಂದ ಆಕ್ರೋಶಗೊಂಡಿದ್ದ ವಿವಿಧ ದಲಿತ ಸಮುದಾಯದವರು ರಸ್ತೆ ತಡೆದು ನಗರದಲ್ಲಿ ಪ್ರತಿಭಟನೆ ನಡೆಸಿದ್ದರು.

ಇದನ್ನೂ ಓದಿ:ಕಲಬುರಗಿ: ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿದ ಆರೋಪಿ ಜೊತೆಗಿನ ಕಾಂಗ್ರೆಸ್ ಶಾಸಕನ ಫೋಟೋ ವೈರಲ್

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯ ಠಾಣೆ ಪೊಲೀಸರು ಆರೋಪಿ ಸಂಗಮೇಶ್​ನನ್ನು ಬಂಧಿಸಿದ್ದರು. ಇದೇ ಮಂಗಳವಾರ ಪ್ರತಿಮೆಗೆ ಅಪಮಾನ ಮಾಡಿದ ಆರೋಪಿ ಸಂಗಮೇಶ್‌ ಕೋರ್ಟ್‌ನಿಂದ ಜಾಮೀನು ಮಂಜೂರು ಆಗಿತ್ತು. ಜಾಮೀನಿನ‌ ಮೇಲೆ ಹೊರ ಬಂದಿದ್ದ ಸಂಗಮೇಶ್‌ ಮನೆ ಮೇಲೆ ಮಂಗಳವಾರ ರಾತ್ರಿ 12 ಗಂಟೆಗೆ ಸುಮಾರು 50 ರಿಂದ 60 ಜನರ ತಂಡವೊಂದು ದಿಢೀರ್‌ ದಾಳಿ ಮಾಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ