Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಲಬರ್ಗಾ ವಿಶ್ವವಿದ್ಯಾಲಯದ‌ ಅತಿಥಿ ಉಪನ್ಯಾಸಕನ ಕಾಮಕೇಳಿ ಆಡಿಯೋ ವೈರಲ್

Kalaburagi News: ಗುಲಬರ್ಗಾ ವಿಶ್ವವಿದ್ಯಾಲಯದ‌ ಅತಿಥಿ ಉಪನ್ಯಾಸಕರದ್ದು ಎನ್ನಲಾದ ಕಾಮಕೇಳಿ ಆಡಿಯೋ ಒಂದು ಇದೀಗ ವೈರಲ್ ಆಗಿದ್ದು, ವಿವಿ ಕ್ಯಾಂಪಸ್​ನಲ್ಲಿ ಇದೀಗ ಈ ಆಡಿಯೋ ಭಾರೀ ಸದ್ದು ಮಾಡುತ್ತಿದೆ.

ಗುಲಬರ್ಗಾ ವಿಶ್ವವಿದ್ಯಾಲಯದ‌ ಅತಿಥಿ ಉಪನ್ಯಾಸಕನ ಕಾಮಕೇಳಿ ಆಡಿಯೋ ವೈರಲ್
ಸಾಂದರ್ಭಿಕ ಚಿತ್ರ
Follow us
ರಮೇಶ್ ಬಿ. ಜವಳಗೇರಾ
|

Updated on:Jun 07, 2023 | 10:00 AM

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ‌(gulbarga university )ಅತಿಥಿ ಉಪನ್ಯಾಸಕರದ್ದು ಎನ್ನಲಾದ ಕಾಮಕೇಳಿ ಆಡಿಯೋ ಒಂದು ಇದೀಗ ವೈರಲ್ ಆಗಿದೆ. ವಿಶ್ವವಿದ್ಯಾಲಯದ ಎಂಬಿಎ ವಿಭಾಗದ ಅತಿಥಿ ಉಪನ್ಯಾಸಕ(guest lecturer), ವಿದ್ಯಾರ್ಥಿನಿಗೆ ಕರೆ ಮಾಡಿ ಮಂಚಕ್ಕೆ ಕರೆದಿರುವುದು ಆಡಿಯೋದಲ್ಲಿದೆ.  ಈ ಆಡಿಯೋ ಎಂಬಿಎ ವಿಭಾಗದ ಅತಿಥಿ ಉಪನ್ಯಾಸಕನದ್ದು ಎನ್ನಲಾಗಿದ್ದು,ಅತಿಥಿ ಉಪನ್ಯಾಸಕ ವಿದ್ಯಾರ್ಥಿನಿ ಜೊತೆ ಒಟ್ಟು 23 ನಿಮಿಷ ಮಾತನಾಡಿರುವ ಈ ಆಡಿಯೋ ವಿಶ್ವವಿದ್ಯಾಯಲದ ಕ್ಯಾಂಪಸ್​ನಲ್ಲಿ ಕಂಪನ ಸೃಷ್ಟಿಸಿದೆ.

ಇದನ್ನು ಓದಿ: On duty romance: ಬಿಲ್ ಕಲೆಕ್ಟರ್​- ಕಂಪ್ಯೂಟರ್​ ಆಪರೇಟರ್​​ ತಮ್ಮ ಸರ್ಕಾರಿ ಕಚೇರಿಯ ಟೇಬಲ್ ಮೇಲೆಯೇ ಕಾಮಕೇಳಿ ಆಡ್ತಿದ್ದವು, ಮೇಲಾಧಿಕಾರಿ ಇಬ್ಬರನ್ನೂ ಮನೆಗೆ ಕಳಿಸಿದರು!

ಎಂಬಿಎ ವಿಭಾಗದ ಕೊನೆಯ ಸೆಮಿಸ್ಟರ್ ನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವುದು ಆಡಿಯೋದಲ್ಲಿದೆ. ನೀನು ನನಗೆ ಗರ್ಲ್ ಪ್ರೆಂಡ್ ಆಗಿರು ಎಂದು ಅತಿಥಿ ಉಪನ್ಯಾಸಕ ವಿದ್ಯಾರ್ಥಿನಿಗೆ ಪೀಡಿಸಿದ್ದಾರೆ. ಆದ್ರೆ, ಅತಿಥಿ ಉಪನ್ಯಾಸಕನ ಮಾತಿಗೆ ವಿದ್ಯಾರ್ಥಿನಿ ನೋ ಎಂದಿದ್ದಾಳೆ. ಆರು ತಿಂಗಳ ಹಿಂದೆ ಮಾತನಾಡಿದ್ದ ಆಡಿಯೋ ಇದೀಗ ವೈರಲ್ ಆಗಿದ್ದು, ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ. ಆದ್ರೆ, ಇದೀಗ ಈ ಆಡಿಯೋ ಫುಲ್ ವೈರಲ್ ಆಗಿದ್ದು,  ಗುಲಬರ್ಗಾ ವಿಶ್ವವಿದ್ಯಾಲಯದ ಕ್ಯಾಂಪಸ್​ನಲ್ಲಿ ಭಾರೀ ಸಂಚಲನ ಮೂಡಿಸಿದೆ.

23 ನಿಮಿಷ ಆಡಿಯೋದಲ್ಲಿ ಅನೇಕ ಸಂಗತಿಗಳ ಬಗ್ಗೆ ಮಾತನಾಡಿದ್ದು, ಇದು ಹೇಗೆ ಲೀಕ್ ಆಯ್ತು? ಯಾರು ಲೀಕ್ ಮಾಡಿದ್ರು? ಯಾರು ಆ ಅತಿಥಿ ಉಪನ್ಯಾಸಕ? ಎನ್ನುವುದು ನಿಗೂಢವಾಗಿದ್ದು, ಈ ಬಗ್ಗೆ ಕ್ಯಾಂಪಸ್​ನಲ್ಲಿ ವಿದ್ಯಾರ್ಥಿಗಳ ಮಧ್ಯೆ ಗುಸು-ಗುಸು ಶುರುವಾಗಿದೆ.

ಮತ್ತಷ್ಟು ಕಲಬುರಗಿ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 8:31 am, Wed, 7 June 23

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್
ಕಾಂಗ್ರೆಸ್ ಸಾಮೂಹಿಕ ನಾಯಕತ್ವದಲ್ಲಿ ವಿಶ್ವಾಸ ಹೊಂದಿದೆ: ಎಂಬಿ ಪಾಟೀಲ್
ಕಾಂಗ್ರೆಸ್ ಸಾಮೂಹಿಕ ನಾಯಕತ್ವದಲ್ಲಿ ವಿಶ್ವಾಸ ಹೊಂದಿದೆ: ಎಂಬಿ ಪಾಟೀಲ್