AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳ ಹಿಜಾಬ್‌ಗೆ ಅಡ್ಡಿಪಡಿಸಿದ್ರೆ ತುಂಡುತುಂಡು ಮಾಡುತ್ತೇವೆ ಮುಕ್ರಂ ಖಾನ್ ವಿವಾದಾತ್ಮಕ ಹೇಳಿಕೆ: ಖಂಡನೆ, ಧರಣಿ

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ, ಕಲಬುರಗಿ‌ ಜಿಲ್ಲೆ‌ ಸೇಡಂ ಕಾಂಗ್ರೆಸ್ ಮುಖಂಡ ಮುಕ್ರಂ ಖಾನ್ ಹಿಜಾಬ್ ಬೆಂಬಲಿಸಿ ನಡೆದ ಪ್ರತಿಭಟನೆಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ನೀವು ಯಾವ ಬಟ್ಟೆಯಾದ್ರು ಧರಿಸಿ, ಆದ್ರೆ ನಮ್ಮ ಹಿಜಾಬ್ಗೆ ಯಾಕೆ ಅಡ್ಡಿ ಅಂತ ಪ್ರಶ್ನಿಸಿದ್ದರು.

ಮಕ್ಕಳ ಹಿಜಾಬ್‌ಗೆ ಅಡ್ಡಿಪಡಿಸಿದ್ರೆ ತುಂಡುತುಂಡು ಮಾಡುತ್ತೇವೆ ಮುಕ್ರಂ ಖಾನ್ ವಿವಾದಾತ್ಮಕ ಹೇಳಿಕೆ: ಖಂಡನೆ, ಧರಣಿ
ಮಕ್ಕಳ ಹಿಜಾಬ್‌ಗೆ ಅಡ್ಡಿಪಡಿಸಿದ್ರೆ ತುಂಡುತುಂಡು ಮಾಡುತ್ತೇವೆ ಮುಕ್ರಂ ಖಾನ್ ವಿವಾದಾತ್ಮಕ ಹೇಳಿಕೆ: ಖಂಡನೆ, ಧರಣಿ
TV9 Web
| Edited By: |

Updated on: Feb 17, 2022 | 8:34 AM

Share

ಕಲಬುರಗಿ: ಶಾಲೆ-ಕಾಲೇಜುಗಳಲ್ಲಿ ಹಿಜಾಬ್(Hijab) ವಿವಾದ ಮುಂದುವರೆದಿದೆ. ನಿನ್ನೆ ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದ ವಿದ್ಯಾರ್ಥಿನಿಯರು ಹಿಜಾಬ್, ಬುರ್ಖಾ ತೆಗೆಯಲ್ಲವೆಂದು ಪಟ್ಟು ಹಿಡಿದಿದ್ದರು. ಅದೆಷ್ಟೋ ವಿದ್ಯಾರ್ಥಿನಿಯರು ತರಗತಿಗೆ ಹೋಗದೆ ಮನೆಗೆ ವಾಪಸಾಗಿದ್ದರು. ಇದರ ನಡುವೆ ‘ಮಕ್ಕಳ ಹಿಜಾಬ್‌ಗೆ ಅಡ್ಡಿಪಡಿಸಿದ್ರೆ ತುಂಡುತುಂಡು ಮಾಡುತ್ತೇವೆ’ ಎಂದು ಕಾಂಗ್ರೆಸ್ ಮುಖಂಡ ಮುಕ್ರಂ ಖಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದು ವಿರೋಧ ವ್ಯಕ್ತವಾಗಿದೆ.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ, ಕಲಬುರಗಿ‌ ಜಿಲ್ಲೆ‌ ಸೇಡಂ ಕಾಂಗ್ರೆಸ್ ಮುಖಂಡ ಮುಕ್ರಂ ಖಾನ್ ಹಿಜಾಬ್ ಬೆಂಬಲಿಸಿ ನಡೆದ ಪ್ರತಿಭಟನೆಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ನೀವು ಯಾವ ಬಟ್ಟೆಯಾದ್ರು ಧರಿಸಿ, ಆದ್ರೆ ನಮ್ಮ ಹಿಜಾಬ್ಗೆ ಯಾಕೆ ಅಡ್ಡಿ ಅಂತ ಪ್ರಶ್ನಿಸಿದ್ದರು. ‘ಮಕ್ಕಳ ಹಿಜಾಬ್‌ಗೆ ಅಡ್ಡಿಪಡಿಸಿದ್ರೆ ತುಂಡುತುಂಡು ಮಾಡುತ್ತೇವೆ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಮುಕ್ರಂ ಖಾನ್ ಹೇಳಿಕೆಗೆ ಹಿಂದೂಪರ‌ ಸಂಘಟನೆಗಳು ಆಕ್ರೋಶ ಹೊರ ಹಾಕಿವೆ.

ಹಿಂದೂಪರ‌ ಸಂಘಟನೆಗಳು ಕೈ ಮುಖಂಡ ಮುಕ್ರಂ ಖಾನ್ ಹೇಳಿಕೆ ಖಂಡಿಸಿ ಕಲಬುರಗಿ ಜಿಲ್ಲೆಯ ಸೇಡಂ ಪೊಲೀಸ್ ಠಾಣೆ ಎದುರು ನಿನ್ನೆ ಪ್ರತಿಭಟನೆ ನಡೆಸಿದ್ದಾರೆ. ಮುಕ್ರಂ ಖಾನ್ ವಿರುದ್ಧ ದೂರು ದಾಖಲಿಸಬೇಕು ಅಂತ ಆಗ್ರಹಿಸಿದ್ದಾರೆ. ವಿವಿಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಇನ್ನು ಈ ಸಂಬಂಧ ಜಿಲ್ಲಾ ಸಂಘಟನಾ ಕಾರ್ಯದರ್ಶಿ,  ವಿಹೆಚ್​ಪಿ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ವಿವಾದಾತ್ಮಕ ಹೇಳಿಕೆ ನೀಡಿರೋ ಮುಕ್ರಂ ಖಾನ್ ವಿರುದ್ಧ ಎಫ್​ಐಆರ್ ದಾಖಲಿಸಿ ಕ್ರಮ ಕೈಗೊಳ್ಳಬೇಕು. ದ್ವೇಷ ಬಿತ್ತುವ ಹೇಳಿಕೆಯನ್ನು ನೀಡಿದವರನ್ನು ಸುಮ್ಮನೆ ಬಿಡಬಾರದು. ನಮಗೂ ಮಾತನಾಡಲಿಕ್ಕೆ ಬರುತ್ತದೆ. ಆದ್ರೆ ನಮ್ಮ ಮಾತುಗಳು ಅಶಾಂತಿಗೆ ಕಾರಣವಾಗಬಾರದು ಅಂತ ಸುಮ್ಮನಿದ್ದೇವೆ ಎಂದರು.

ಇದನ್ನೂ ಓದಿ: ಅವರಿಬ್ಬರೂ ಕುಚುಕು ಗೆಳೆಯರಾಗಿದ್ದರೂ ಒಬ್ಬ ಮತ್ತೊಬ್ಬನನ್ನು ಸಾಯಿಸಿದ, ಕಾರಣ ಎನು ಗೊತ್ತಾ?

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ