AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kalaburagi News: ಒಂದೂವರೆ ವರ್ಷದ ಹಸುಗೂಸಿನ ಮೇಲೆ ಅತ್ಯಾಚಾರ, ಆಸ್ಪತ್ರೆಯಲ್ಲಿ ಪ್ರಾಣಬಿಟ್ಟ ಕಂದಮ್ಮ

ಕೆಲವೊಂದು ಘಟನೆಗಳು ಸಮಾಜದಲ್ಲಿ ಮನುಷ್ಯತ್ವ ಇದೆಯಾ ಎಂದು ಪ್ರಶ್ನಿಸುತ್ತದೆ. ಹುಟ್ಟಿದ ಮಗುವಿನಿಂದ ಹಿಡಿದು ಅಜ್ಜಿಯವರೆಗೂ ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇದೆ. ಇದೀಗ ಕಲಬುರಗಿ(Kalaburagi) ಜಿಲ್ಲೆಯ ಆಳಂದ ತಾಲ್ಲೂಕಿನ ಗ್ರಾಮವೊಂದರಲ್ಲಿ ಒಂದೂವರೆ ವರ್ಷದ ಹಸುಗೂಸಿನ ಮೇಲೆ ಅತ್ಯಾಚಾರ ನಡೆಸಲಾಗಿದೆ.

Kalaburagi News: ಒಂದೂವರೆ ವರ್ಷದ ಹಸುಗೂಸಿನ ಮೇಲೆ ಅತ್ಯಾಚಾರ, ಆಸ್ಪತ್ರೆಯಲ್ಲಿ ಪ್ರಾಣಬಿಟ್ಟ ಕಂದಮ್ಮ
ಕಲಬುರಗಿ, ಒಂದೂವರೆ ವರ್ಷದ ಹಸುಗೂಸಿನ ಮೇಲೆ ಅತ್ಯಾಚಾರ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on:Jul 25, 2024 | 4:41 PM

Share

ಕಲಬುರಗಿ, ಜು.25: ಒಂದೂವರೆ ವರ್ಷದ ಹಸುಗೂಸಿನ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ಕಲಬುರಗಿ(Kalaburagi) ಜಿಲ್ಲೆಯ ಆಳಂದ ತಾಲ್ಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ಮಗುವಿನ ಮೇಲೆ ವಿಕೃತಿ ಮೇರೆದ ಕುರುಹುಗಳು ಪತ್ತೆಯಾಗಿದ್ದು, ಅತ್ಯಾಚಾರದ ಶಂಕೆ ವ್ಯಕ್ತವಾಗಿದೆ. ಕೂಡಲೇ ಮಗುವನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದೆ. ಈ ಕುರಿತು ನರೋಣಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಮತ್ತು ಕೊಲೆ ಪ್ರಕರಣ ದಾಖಲಾಗಿದೆ.

ಬೆಳಗಾವಿಯಲ್ಲಿ ಮನೆಗೆ ಮಳೆ ನೀರು ನುಗ್ಗಿ ಜಾರಿ ಬಿದ್ದ ವೃದ್ಧೆ, ಸ್ಥಳದಲ್ಲೇ ಸಾವು

ಬೆಳಗಾವಿ: ಮಳೆ ನೀರು ಮನೆಗೆ ನುಗ್ಗಿ ವೃದ್ದೆಯೊಬ್ಬರು ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಬೆಳಗಾವಿಯ ಅಮನ್ ನಗರದಲ್ಲಿದಲ್ಲಿ ನಡೆದಿದೆ. ಮಹಬೂಬಿ ಅದಂಸಾಹೇಬ್ ಮಕಾಂದಾರ್(79) ಮೃತ ದುರ್ದೈವಿ. ನಿರಂತರ ಮಳೆಯಿಂದ ಕಾಲೋನಿಗೆ ಡ್ರೈನೇಜ್ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಇನ್ನು ಮೃತ ಮಹಬೂಬಿ ಅವರ ಶವ ಸಾಗಿಸಲು ಕಾಲೋನಿಯ ಜನರು ಪರದಾಡಿದ್ದು, ಮೊಳಕಾಲುದ್ದ ನೀರಲ್ಲಿಯೇ ಶವ ಸಾಗಿಸಿ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ.

ಇದನ್ನೂ ಓದಿ:ರಾಮನಗರ: ಸಂಬಂಧಿಯಿಂದಲೇ 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ! ಆರೋಪಿ ಬಂಧನ

ತಡರಾತ್ರಿ ಖದೀಮನಿಂದ ಕಳ್ಳತನಕ್ಕೆ ವಿಪಲ ಯತ್ನ

ಕಲಬುರಗಿ:  ಚಿಂಚೋಳಿ ತಾಲ್ಲೂಕಿನ ಚಂದಾಪುರದ ಹುನಮಾನ್ ನಗರದಲ್ಲಿ ತಡರಾತ್ರಿ ಖದೀಮನೊಬ್ಬ ಕಳ್ಳತನಕ್ಕೆ ಯತ್ನಿಸಿದ್ದಾನೆ. ಜಿಟಿ ಜಿಟಿ ಮಳೆಯಲ್ಲಿ ಜರ್ಕಿನ್ ಹಾಕಿಕೊಂಡು ಮನೆಗೆ ಎಂಟ್ರಿ ಕೋಟ್ಟ ಖತರ್ನಾಕ್ ಕಳ್ಳ, ಕಳ್ಳತನಕ್ಕೆ ಯತ್ನಿಸಿದ್ದಾನೆ. ಸಿಸಿಟಿವಿಯಲ್ಲಿ ಕಳ್ಳ ಎಂಟ್ರಿ ಆಗಿರೋದನ್ನ ನೋಡಿದ ಬಡಾವಣೆಯ ಜನರು, ಕಳ್ಳನನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರಿಗೆ ಮಾಹಿತಿ ಕೊಡ್ತಿದ್ದ ಹಾಗೆ ಬಡಾವಣೆಯ ಜನರ ಕೈ ಕಚ್ಚಿ ಖದೀಮ ಎಸ್ಕೇಪ್ ಆಗಿದ್ದಾನೆ. ಈ ಕುರಿತು ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:07 pm, Thu, 25 July 24

Follow Us
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ