AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

“ಶಾಸಕ ಪ್ರಿಯಾಂಕ್​ ಖರ್ಗೆ ಕಾಣೆಯಾಗಿದ್ದಾರೆ” : ಸ್ವ ಕ್ಷೇತ್ರ ಚಿತ್ರಾಪೂರದಲ್ಲಿ ಪೋಸ್ಟರ್​ ಅಭಿಯಾನ

ಕಲಬುರಗಿ ಬಿಜೆಪಿ ಕಾರ್ಯಕರ್ತರು ಶಾಸಕ ಪ್ರಿಯಾಂಕ ಖರ್ಗೆ ವಿರುದ್ಧ ಪೋಸ್ಟರ್​ ಅಭಿಯಾನ ಪ್ರಾರಂಭಿಸಿದ್ದಾರೆ

ಶಾಸಕ ಪ್ರಿಯಾಂಕ್​ ಖರ್ಗೆ ಕಾಣೆಯಾಗಿದ್ದಾರೆ : ಸ್ವ ಕ್ಷೇತ್ರ ಚಿತ್ರಾಪೂರದಲ್ಲಿ ಪೋಸ್ಟರ್​ ಅಭಿಯಾನ
ಶಾಸಕ ಪ್ರಿಯಾಂಕ್​ ಖರ್ಗೆ ಕಾಣೆಯಾಗಿದ್ದಾರೆ ಪೋಸ್ಟರ್​​
TV9 Web
| Edited By: ವಿವೇಕ ಬಿರಾದಾರ|

Updated on: Nov 08, 2022 | 4:06 PM

Share

ಕಲಬುರಗಿ: ಎರಡು ರಾಷ್ಟ್ರೀಯ ಪಕ್ಷಗಳಿಂದ ರಾಜ್ಯದಲ್ಲಿ ಪೋಸ್ಟರ್​ ವಾರ್​ ನಡೆಯುತ್ತಿದೆ. ಕೆಲವು ದಿನಗಳ ಹಿಂದೆ ಕಾಂಗ್ರೆಸ್​​ “ಪೇ ಸಿಎಂ” “ಸೇ ಸಿಎಂ” ಎಂದು ಅಭಿಯಾನ ಪ್ರಾರಂಭಿಸಿತ್ತು. ಇದಕ್ಕೆ ಪ್ರತಿಯಾಗಿ ಬಿಜೆಪಿ ಡಿಕೆ ಶಿವಕುಮಾರ್ (DK Shivakumar) ‌ಹಾಗೂ ಸಿದ್ದರಾಮಯ್ಯ (Siddarmaiah) ವಿರುದ್ದ ರಾಜ್ಯವನ್ನ ಲೂಟಿ ಮಾಡಿ ಹಾಳು ಮಾಡಿರುವ ಈ ಭ್ರಷ್ಟ ಜೋಡಿ ಎಂದು ಆರೋಪಿಸಿ ಕೌಂಟರ್ ನೀಡಿರುವ ಪೋಸ್ಟರ್ ಅಭಿಯಾನ ಪ್ರಾರಂಭಿಸಿತ್ತು. ಈಗ ಕಲಬುರಗಿ ಬಿಜೆಪಿ (BJP) ಕಾರ್ಯಕರ್ತರು ಮತ್ತೊಂದು ಅಭಿಯಾನ ಪ್ರಾರಂಭಿಸಿದ್ದಾರೆ. ಅದು ಶಾಸಕ ಪ್ರಿಯಾಂಕ್​ ಖರ್ಗೆ (Priyank Kharge) ಕಾಣೆಯಾಗಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಭಾವಚಿತ್ರ ಇರುವ ಪೋಸ್ಟರ್​ನ್ನು ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ಹಲವಡೆ ಅಂಟಿಸುತ್ತಿದ್ದಾರೆ.

ಪ್ರಿಯಾಂಕ್ ಖರ್ಗೆ, ಕಲಬುರಗಿ ಜಿಲ್ಲೆ ಚಿತ್ತಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ, ಈ ವ್ಯಕ್ತಿಯನ್ನು ಯಾರಾದರೂ ಚಿತ್ತಾಪುರ ದಲ್ಲಿ ನೋಡಿದ್ದೀರಾ? ಈ ವ್ಯಕ್ತಿ ಎಲ್ಲಿಯಾದರೂ ಕಂಡು ಬಂದರೇ ಚಿತ್ತಾಪುರ ಕ್ಷೇತ್ರಕ್ಕೆ ಬೇಟಿ ನೀಡುವಂತೆ ತಿಳಿಸಿ ಎಂದು ಬಿತ್ತಿಚಿತ್ರದಲ್ಲಿ ಬರೆಯಲಗಿದೆ.

.

Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?