AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

“ಶಾಸಕ ಪ್ರಿಯಾಂಕ್​ ಖರ್ಗೆ ಕಾಣೆಯಾಗಿದ್ದಾರೆ” : ಸ್ವ ಕ್ಷೇತ್ರ ಚಿತ್ರಾಪೂರದಲ್ಲಿ ಪೋಸ್ಟರ್​ ಅಭಿಯಾನ

ಕಲಬುರಗಿ ಬಿಜೆಪಿ ಕಾರ್ಯಕರ್ತರು ಶಾಸಕ ಪ್ರಿಯಾಂಕ ಖರ್ಗೆ ವಿರುದ್ಧ ಪೋಸ್ಟರ್​ ಅಭಿಯಾನ ಪ್ರಾರಂಭಿಸಿದ್ದಾರೆ

ಶಾಸಕ ಪ್ರಿಯಾಂಕ್​ ಖರ್ಗೆ ಕಾಣೆಯಾಗಿದ್ದಾರೆ : ಸ್ವ ಕ್ಷೇತ್ರ ಚಿತ್ರಾಪೂರದಲ್ಲಿ ಪೋಸ್ಟರ್​ ಅಭಿಯಾನ
ಶಾಸಕ ಪ್ರಿಯಾಂಕ್​ ಖರ್ಗೆ ಕಾಣೆಯಾಗಿದ್ದಾರೆ ಪೋಸ್ಟರ್​​
TV9 Web
| Edited By: |

Updated on: Nov 08, 2022 | 4:06 PM

Share

ಕಲಬುರಗಿ: ಎರಡು ರಾಷ್ಟ್ರೀಯ ಪಕ್ಷಗಳಿಂದ ರಾಜ್ಯದಲ್ಲಿ ಪೋಸ್ಟರ್​ ವಾರ್​ ನಡೆಯುತ್ತಿದೆ. ಕೆಲವು ದಿನಗಳ ಹಿಂದೆ ಕಾಂಗ್ರೆಸ್​​ “ಪೇ ಸಿಎಂ” “ಸೇ ಸಿಎಂ” ಎಂದು ಅಭಿಯಾನ ಪ್ರಾರಂಭಿಸಿತ್ತು. ಇದಕ್ಕೆ ಪ್ರತಿಯಾಗಿ ಬಿಜೆಪಿ ಡಿಕೆ ಶಿವಕುಮಾರ್ (DK Shivakumar) ‌ಹಾಗೂ ಸಿದ್ದರಾಮಯ್ಯ (Siddarmaiah) ವಿರುದ್ದ ರಾಜ್ಯವನ್ನ ಲೂಟಿ ಮಾಡಿ ಹಾಳು ಮಾಡಿರುವ ಈ ಭ್ರಷ್ಟ ಜೋಡಿ ಎಂದು ಆರೋಪಿಸಿ ಕೌಂಟರ್ ನೀಡಿರುವ ಪೋಸ್ಟರ್ ಅಭಿಯಾನ ಪ್ರಾರಂಭಿಸಿತ್ತು. ಈಗ ಕಲಬುರಗಿ ಬಿಜೆಪಿ (BJP) ಕಾರ್ಯಕರ್ತರು ಮತ್ತೊಂದು ಅಭಿಯಾನ ಪ್ರಾರಂಭಿಸಿದ್ದಾರೆ. ಅದು ಶಾಸಕ ಪ್ರಿಯಾಂಕ್​ ಖರ್ಗೆ (Priyank Kharge) ಕಾಣೆಯಾಗಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಭಾವಚಿತ್ರ ಇರುವ ಪೋಸ್ಟರ್​ನ್ನು ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ಹಲವಡೆ ಅಂಟಿಸುತ್ತಿದ್ದಾರೆ.

ಪ್ರಿಯಾಂಕ್ ಖರ್ಗೆ, ಕಲಬುರಗಿ ಜಿಲ್ಲೆ ಚಿತ್ತಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ, ಈ ವ್ಯಕ್ತಿಯನ್ನು ಯಾರಾದರೂ ಚಿತ್ತಾಪುರ ದಲ್ಲಿ ನೋಡಿದ್ದೀರಾ? ಈ ವ್ಯಕ್ತಿ ಎಲ್ಲಿಯಾದರೂ ಕಂಡು ಬಂದರೇ ಚಿತ್ತಾಪುರ ಕ್ಷೇತ್ರಕ್ಕೆ ಬೇಟಿ ನೀಡುವಂತೆ ತಿಳಿಸಿ ಎಂದು ಬಿತ್ತಿಚಿತ್ರದಲ್ಲಿ ಬರೆಯಲಗಿದೆ.

.

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ