AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

“ಶಾಸಕ ಪ್ರಿಯಾಂಕ್​ ಖರ್ಗೆ ಕಾಣೆಯಾಗಿದ್ದಾರೆ” : ಸ್ವ ಕ್ಷೇತ್ರ ಚಿತ್ರಾಪೂರದಲ್ಲಿ ಪೋಸ್ಟರ್​ ಅಭಿಯಾನ

ಕಲಬುರಗಿ ಬಿಜೆಪಿ ಕಾರ್ಯಕರ್ತರು ಶಾಸಕ ಪ್ರಿಯಾಂಕ ಖರ್ಗೆ ವಿರುದ್ಧ ಪೋಸ್ಟರ್​ ಅಭಿಯಾನ ಪ್ರಾರಂಭಿಸಿದ್ದಾರೆ

ಶಾಸಕ ಪ್ರಿಯಾಂಕ್​ ಖರ್ಗೆ ಕಾಣೆಯಾಗಿದ್ದಾರೆ : ಸ್ವ ಕ್ಷೇತ್ರ ಚಿತ್ರಾಪೂರದಲ್ಲಿ ಪೋಸ್ಟರ್​ ಅಭಿಯಾನ
ಶಾಸಕ ಪ್ರಿಯಾಂಕ್​ ಖರ್ಗೆ ಕಾಣೆಯಾಗಿದ್ದಾರೆ ಪೋಸ್ಟರ್​​
TV9 Web
| Edited By: ವಿವೇಕ ಬಿರಾದಾರ|

Updated on: Nov 08, 2022 | 4:06 PM

Share

ಕಲಬುರಗಿ: ಎರಡು ರಾಷ್ಟ್ರೀಯ ಪಕ್ಷಗಳಿಂದ ರಾಜ್ಯದಲ್ಲಿ ಪೋಸ್ಟರ್​ ವಾರ್​ ನಡೆಯುತ್ತಿದೆ. ಕೆಲವು ದಿನಗಳ ಹಿಂದೆ ಕಾಂಗ್ರೆಸ್​​ “ಪೇ ಸಿಎಂ” “ಸೇ ಸಿಎಂ” ಎಂದು ಅಭಿಯಾನ ಪ್ರಾರಂಭಿಸಿತ್ತು. ಇದಕ್ಕೆ ಪ್ರತಿಯಾಗಿ ಬಿಜೆಪಿ ಡಿಕೆ ಶಿವಕುಮಾರ್ (DK Shivakumar) ‌ಹಾಗೂ ಸಿದ್ದರಾಮಯ್ಯ (Siddarmaiah) ವಿರುದ್ದ ರಾಜ್ಯವನ್ನ ಲೂಟಿ ಮಾಡಿ ಹಾಳು ಮಾಡಿರುವ ಈ ಭ್ರಷ್ಟ ಜೋಡಿ ಎಂದು ಆರೋಪಿಸಿ ಕೌಂಟರ್ ನೀಡಿರುವ ಪೋಸ್ಟರ್ ಅಭಿಯಾನ ಪ್ರಾರಂಭಿಸಿತ್ತು. ಈಗ ಕಲಬುರಗಿ ಬಿಜೆಪಿ (BJP) ಕಾರ್ಯಕರ್ತರು ಮತ್ತೊಂದು ಅಭಿಯಾನ ಪ್ರಾರಂಭಿಸಿದ್ದಾರೆ. ಅದು ಶಾಸಕ ಪ್ರಿಯಾಂಕ್​ ಖರ್ಗೆ (Priyank Kharge) ಕಾಣೆಯಾಗಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಭಾವಚಿತ್ರ ಇರುವ ಪೋಸ್ಟರ್​ನ್ನು ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ಹಲವಡೆ ಅಂಟಿಸುತ್ತಿದ್ದಾರೆ.

ಪ್ರಿಯಾಂಕ್ ಖರ್ಗೆ, ಕಲಬುರಗಿ ಜಿಲ್ಲೆ ಚಿತ್ತಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ, ಈ ವ್ಯಕ್ತಿಯನ್ನು ಯಾರಾದರೂ ಚಿತ್ತಾಪುರ ದಲ್ಲಿ ನೋಡಿದ್ದೀರಾ? ಈ ವ್ಯಕ್ತಿ ಎಲ್ಲಿಯಾದರೂ ಕಂಡು ಬಂದರೇ ಚಿತ್ತಾಪುರ ಕ್ಷೇತ್ರಕ್ಕೆ ಬೇಟಿ ನೀಡುವಂತೆ ತಿಳಿಸಿ ಎಂದು ಬಿತ್ತಿಚಿತ್ರದಲ್ಲಿ ಬರೆಯಲಗಿದೆ.

.

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ