AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ವಿವಿ ಗ್ರಂಥಾಲಯದಲ್ಲಿ ಸರಸ್ವತಿ ಪೂಜೆಗೆ ವಿರೋಧ; ವಿದ್ಯಾರ್ಥಿ ನಡೆಗೆ ತೀವ್ರ ಆಕ್ರೋಶ

ರಾಜ್ಯದಲ್ಲಿ ಶಾಲಾ-ಕಾಲೇಜುಗಳಿಗೆ ಹಿಜಾಬ್​ ಹಾಕಿಕೊಂಡು ಬರುವಂತಿಲ್ಲ ಎಂಬುದು ದೊಡ್ಡ ಮಟ್ಟದ ವಿವಾದವನ್ನು ಸೃಷ್ಟಿಸಿತ್ತು. ಇದೀಗ ಕಲಬುರಗಿ ಕೇಂದ್ರೀಯ ವಿಶ್ವ ವಿದ್ಯಾಲಯದ ಗ್ರಂಥಾಲಯದಲ್ಲಿ ಏರ್ಪಡಿಸಿದ್ದ ಸರಸ್ವತಿ ಪೂಜೆಗೆ ವಿದ್ಯಾರ್ಥಿಯೊಬ್ಬ ವಿರೋಧ ವ್ಯಕ್ತಪಡಿಸಿದ್ದಾನೆ.

ಕಲಬುರಗಿ ವಿವಿ ಗ್ರಂಥಾಲಯದಲ್ಲಿ ಸರಸ್ವತಿ ಪೂಜೆಗೆ ವಿರೋಧ; ವಿದ್ಯಾರ್ಥಿ ನಡೆಗೆ ತೀವ್ರ ಆಕ್ರೋಶ
ಕಲಬುರಗಿ ವಿಶ್ವ ವಿದ್ಯಾಲಯ
ದತ್ತಾತ್ರೇಯ ಪಾಟೀಲ್​
| Edited By: ಕಿರಣ್ ಹನುಮಂತ್​ ಮಾದಾರ್|

Updated on: Feb 14, 2024 | 4:40 PM

Share

ಕಲಬುರಗಿ, ಫೆ.14: ಕಲಬುರಗಿ ಕೇಂದ್ರೀಯ ವಿಶ್ವ ವಿದ್ಯಾಲಯದ(Kalaburagi central university)ಗ್ರಂಥಾಲಯದಲ್ಲಿ ವಿದ್ಯಾರ್ಥಿಯೊಬ್ಬ ಸರಸ್ವತಿ ಪೂಜೆಗೆ ವಿರೋಧ ಮಾಡಿದ ಘಟನೆ ನಡೆದಿದೆ. ವಸಂತ ಪಂಚಮಿ ಹಿನ್ನಲೆ ಗ್ರಂಥಾಲಯದಲ್ಲಿರುವ ಸರಸ್ವತಿ ಮೂರ್ತಿಗೆ ಇಂದು(ಫೆ.14) ಪೂಜೆ ಸಲ್ಲಿಕೆ‌ಗೆ ತಯಾರು ಮಾಡಲಾಗಿತ್ತು. ಅದರಂತೆ ವಿವಿಯ ಸಿಬ್ಬಂದಿಗಳು ಪೂಜೆ ಸಲ್ಲಿಸಿದರು. ಆಗ ಮಧ್ಯಪ್ರವೇಶಿಸಿದ ಸಂಶೋಧನಾ ವಿದ್ಯಾರ್ಥಿ ನಂದಕುಮಾರ್​ ಎಂಬಾತ ಇದಕ್ಕೆ ಅಡ್ಡಿಪಡಿಸಿದ್ದಾನೆ.‌

ವಿದ್ಯಾರ್ಥಿ ನಂದಕುಮಾರ ನಡೆಗೆ ತೀವ್ರ ಆಕ್ರೋಶ

ಈ ವೇಳೆ ಮಾತನಾಡಿದ ವಿದ್ಯಾರ್ಥಿ ನಂದಕುಮಾರ್​, ‘ಇದೇನೂ ದೇವಸ್ಥಾನವೋ, ವಿಶ್ವವಿದ್ಯಾಲಯವೋ ಎಂದು ವಿದ್ಯಾ ದೇವತೆ ಸರಸ್ವತಿ ಬಗ್ಗೆ ಅವಹೇಳಕಾರಿಯಾಗಿ ಮಾತನಾಡಿದ್ದಾನೆ. ವಿದ್ಯಾದೇವತೆ ಸರಸ್ವತಿಯ ಮೂರ್ತಿಗೆ ಪೂಜೆಗೆ ಅಡ್ಡಿ ಪಡಿಸಿರುವ ಎಡಪಂಥಿಯ ವಿಚಾರ ಧಾರೆಯ ವಿದ್ಯಾರ್ಥಿ ನಂದಕುಮಾರ ನಡೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ವಿದ್ಯಾರ್ಥಿ ಪೂಜೆಗೆ ಅಡ್ಡಿಪಡಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಂಶೋಧನಾ ವಿದ್ಯಾರ್ಥಿ ನಂದಕುಮಾರ ನಡೆಗೆ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದಲ್ಲದೇ, ಈ ಕುರಿತು ಪರ ವಿರೋಧ ಚರ್ಚೆ ಶುರುವಾಗಿದೆ.

ಇದನ್ನೂ ಓದಿ:ಹಿಂದೂ, ಜೈನ ಸಮುದಾಯದ ಹೆಣ್ಣುಮಕ್ಕಳಿಗೆ ಹಿಜಾಬ್​ ಧರಿಸುವಂತೆ ಒತ್ತಾಯಿಸುವಂತಿಲ್ಲ: ಮಧ್ಯಪ್ರದೇಶ ಹೈಕೋರ್ಟ್​

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಪ್ಡೇಟ್​ ಆಗುತ್ತಿದೆ…

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ