AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kalaburagi Earthquake: ಕಲಬುರಗಿಯಲ್ಲಿ 3.4 ತೀವ್ರತೆಯ ಭೂಕಂಪ

ಕಲಬುರಗಿ ಜಿಲ್ಲೆಯ ಹಲವೆಡೆ ಲಘು ಭೂಕಂಪನದ ಅನುಭವ ಉಂಟಾಗಿದೆ. ಬೆಳಗ್ಗೆ 9.48ರ ಸಮಯದಲ್ಲಿ 5 ಸೆಕೆಂಡ್ ಭೂಮಿ​​​ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ 3.4ರಷ್ಟು ಕಂಪನದ ತೀವ್ರತೆ ದಾಖಲಾಗಿದೆ.

Kalaburagi Earthquake: ಕಲಬುರಗಿಯಲ್ಲಿ 3.4 ತೀವ್ರತೆಯ ಭೂಕಂಪ
ಭೂಕಂಪ
TV9 Web
| Edited By: |

Updated on:Jan 18, 2023 | 10:55 AM

Share

ಬೆನಕನಹಳ್ಳಿ: ಕಲಬುರಗಿ ಜಿಲ್ಲೆಯ ಹಲವೆಡೆ ಲಘು ಭೂಕಂಪನದ ಅನುಭವ ಉಂಟಾಗಿದೆ. ಬೆಳಗ್ಗೆ 9.48ರ ಸಮಯದಲ್ಲಿ 5 ಸೆಕೆಂಡ್ ಭೂಮಿ​​​ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ 3.4ರಷ್ಟು ಕಂಪನದ ತೀವ್ರತೆ ದಾಖಲಾಗಿದೆ. ಬೆನಕನಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಂಪನದ ಅನುಭವಾಗಿದೆ.

3.4, ಭೂಕಂಪನ ಸಂಭವಿಸಿದೆ, 09:48:26 IST, ಲ್ಯಾಟ್: 17.06 ಮತ್ತು ಉದ್ದ: 77.18, ಆಳ: 5 ಕಿಮೀ, ಸ್ಥಳ: ಕಲಬುರಗಿ ಎಂದು ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರ ಟ್ವೀಟ್ ಮಾಡಿದೆ.

Published On - 10:51 am, Wed, 18 January 23

Follow Us
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ