AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕಿತ್ಸೆ ಪಡೆದುಕೊಳ್ಳಲು ಬಂದು ಎಂಬಿಬಿಎಸ್ ವಿದ್ಯಾರ್ಥಿನಿಗೆ ಮರ್ಮಾಂಗ ತೋರಿಸಿದ ಯುವಕ‌

ಕೋಲ್ಕತಾದಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯನ್ನು ರೇಪ್ ಮಾಡಿ ಕೊಲೆ ಮಾಡಿರುವ ಅಮಾನುಷ ಘಟನೆ ಮಾಸುವ ಮುನ್ನವೇ ಇತ್ತ ಕಲಬುರ್ಗಿಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ. ಇದೀಗ ವಿಕೃತಿ ಮೆರೆದ ಅಪರಿಚಿತ ಯುವಕನಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ಚಿಕಿತ್ಸೆ ಪಡೆದುಕೊಳ್ಳಲು ಬಂದು ಎಂಬಿಬಿಎಸ್ ವಿದ್ಯಾರ್ಥಿನಿಗೆ ಮರ್ಮಾಂಗ ತೋರಿಸಿದ ಯುವಕ‌
ಚಿಕಿತ್ಸೆ ಪಡೆದುಕೊಳ್ಳಲು ಬಂದು ಎಂಬಿಬಿಎಸ್ ವಿದ್ಯಾರ್ಥಿನಿಗೆ ಮರ್ಮಾಂಗ ತೋರಿಸಿದ ಯುವಕ‌
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Aug 20, 2024 | 2:41 PM

Share

ಕಲಬುರಗಿ, ಆ.20: ಎಂಬಿಬಿಎಸ್ ವಿದ್ಯಾರ್ಥಿನಿಯರಿಗೆ ಯುವಕನೊಬ್ಬ ಮರ್ಮಾಂಗ ತೋರಿಸಿ ಅಸಹ್ಯವಾಗಿ ವರ್ತಿಸಿದ ಘಟನೆ ಕಲಬುರಗಿಯ ಇಎಸ್​ಐ ಆಸ್ಪತ್ರೆ(Kalaburagi ESI Hospital)ಯಲ್ಲಿ ಆ.14 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇಎಸ್​ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಓಪಿಡಿ ಚೀಟಿ ತೆಗೆದುಕೊಂಡು ಬಂದಿದ್ದ ಅಪರಿಚಿತ ಯುವಕ, ಎಂಬಿಬಿಎಸ್ ವಿದ್ಯಾರ್ಥಿನಿಯರ ಓಪಿಡಿಗೆ ಎಂಟ್ರಿ ಕೊಟ್ಟಿದ್ದಾನೆ. ಬಳಿಕ ಚಿಕಿತ್ಸೆ ಪಡೆದುಕೊಳ್ಳುವ ಹಾಗೆ ಅವರ ಮುಂದೆ ಕೂತು ಮರ್ಮಾಂಗ ತೋರಿಸಿದ ವಿಕೃತಿ ಮೆರೆದಿದ್ದಾನೆ.

ಗುಲ್ಬರ್ಗಾ ವಿ.ವಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು

ಅಷ್ಟೇ ಅಲ್ಲ, ಹಾಸ್ಟೆಲ್​ನಿಂದ ಆಸ್ಪತ್ರೆಗೆ ಬರುವಾಗಲು ಹಿಂಬಾಲಿಸಿದ ಈ ವ್ಯಕ್ತಿ, ಇ‌ಎಸ್​ಐ ಆಸ್ಪತ್ರೆಯ ವಿಧ್ಯಾರ್ಥಿನಿಯರಿಗೆ ಕಿರುಕುಳ ನೀಡಿದ್ದಾನೆ. ಬಳಿಕ ಎಚ್ಚೆತ್ತ ವಿದ್ಯಾರ್ಥಿನಿಯರು ಇಎಸ್​ಐ ಆಸ್ಪತ್ರೆಯ ಡೀನ್​​ಗೆ ಘಟನೆ ಕುರಿತು ಮಾಹಿತಿ ನೀಡಿದ್ದಾರೆ. ಇದೀಗ ಈ ಕುರಿತು ಗುಲ್ಬರ್ಗಾ ವಿ.ವಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ವಿಕೃತಿ ಮೆರೆದ ಅಪರಿಚಿತ ಯುವಕನಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ಇದನ್ನೂ ಓದಿ:ಬೆಂಗಳೂರು: ಲಿಫ್ಟ್‌ ಕೇಳಿದ ಯುವತಿ ಮೇಲೆ ಎರಗಿ ಅತ್ಯಾಚಾರ ಎಸಗಿದ್ದ ಕಾಮುಕ ಅರೆಸ್ಟ್, ಸಿಸಿಟಿವಿ ಆಧರಿಸಿ ಆರೋಪಿ ಬಂಧನ

ದಕ್ಷಿಣ ಕನ್ನಡ: ಜಿಲ್ಲೆಯ ಪುತ್ತೂರು ತಾಲೂಕಿನ ಕೊಂಬೆಟ್ಟು ಸರ್ಕಾರಿ ಕಾಲೇಜಿನಲ್ಲಿ ಅಪ್ರಾಪ್ತ ಮುಸ್ಲಿಂ ವಿದ್ಯಾರ್ಥಿನಿ ಮೇಲೆ ಅಪ್ರಾಪ್ತ ಬಾಲಕ ಇರಿದ ಘಟನೆ ನಡೆದಿದೆ. ಚೂರಿಯಿಂದ ಕೈಗೆ ಇರಿದ ವಿದ್ಯಾರ್ಥಿಯನ್ನ ಸಧ್ಯ ಪೊಲೀಸ್ ವಶಕ್ಕೆ ನೀಡಲಾಗಿದೆ. ಜೊತೆಗೆ ಗಾಯಗೊಂಡ ವಿದ್ಯಾರ್ಥಿನಿಯನ್ನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಆಸ್ಪತ್ರೆಯಲ್ಲಿ ಹೆಸರು ಬದಲಾಯಿಸಿ ಹೇಳುವಂತೆ ಶಿಕ್ಷಕಿ ಒತ್ತಡ ಹೇರಿದ್ದಾರೆ ಎಂದು ಬಾಲಕಿ ಆರೋಪಿಸಿದ್ದಾರೆ. ಆಸ್ಪತ್ರೆಯ ಮುಂದೆ ಜನ ಸೇರಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ